![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 10, 2022, 12:27 AM IST
ಶಿವಮೊಗ್ಗ: ಹರ್ಷ ಕುಟುಂಬದವರ ಆಕ್ರೋಶದ ಬಗ್ಗೆ ಮಾತನಾಡುವುದಿಲ್ಲ. ಆದರೆ ಹರ್ಷ ಹತ್ಯೆ ಆರೋಪಿಗಳು ಮೊಬೈಲ್ ಬಳಸಿರುವ ಕುರಿತು ಎಫ್ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಮಾಧ್ಯಮದ ಜತೆ ಮಾತ ನಾಡಿದ ಅವರು, ಗೃಹ ಸಚಿವನಾಗಿ ನನಗೂ ಇತಿಮಿತಿಗಳಿವೆ. ಅವರು ಕೇಳುವ ಎಲ್ಲ ವಿಷಯಗಳಿಗೂ ಉತ್ತರಿಸಲಾಗದು. ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಸಹಿತ ಎಲ್ಲರೂ ನನ್ನ ರಾಜೀನಾಮೆ ಕೇಳುವುದು ಸಹಜ. ಏನೇ ಆದರೂ ನಾನು ಹರ್ಷನ ಕುಟುಂಬದ ಜತೆಗಿದ್ದೇನೆ. ಹರ್ಷ ಕುಟುಂಬದವರು ನಮ್ಮ ಬಳಿ ಮಾತನಾಡಿದಾಗ ಸಮಾಧಾನವಾಗಿಯೇ ಪ್ರತಿಕ್ರಿಯಿಸಿ ದ್ದೇನೆ. ಅವರು ಶ್ರೀರಾಮ ಸೇನೆಯ 20ಕ್ಕೂ ಹೆಚ್ಚು ಕಾರ್ಯಕರ್ತ ರೊಂದಿಗೆ ಬಂದಿದ್ದರು. ಅವರಿಗೂ ಹರ್ಷನ ಸಹೋದರಿಯ ವರ್ತನೆಯಿಂದ ಬೇಸರವಾಗಿದೆ ಎಂದು ಹೇಳಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.