ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ಎಸ್ಐಟಿ ತನಿಖೆಗೆ ಕೊಟ್ಟಿರುವುದು ಸಿದ್ದರಾಮಯ್ಯನವರ ನಾಟಕ
Team Udayavani, Jun 1, 2024, 3:12 PM IST
ತೀರ್ಥಹಳ್ಳಿ : ಹಣ ವರ್ಗಾವಣೆ ಆಗಿರುವುದೇ ಬಹಳ ದೊಡ್ಡ ಹಗರಣದ ಸಂಕೇತ, ಹಾಗಾಗಿ ಸಿಬಿಐ ತನಿಖೆ ಆಗಬೇಕು, ಪ್ರಕರಣದ ತನಿಖೆಯನ್ನು ಮಣ್ಣು ಮುಚ್ಚಲು ಎಸ್ಐಟಿ ರಚನೆ ಮಾಡಿದ್ದಾರೆ. ಎಸ್ಐಟಿ ಎನ್ನುವುದು ಸಿದ್ದರಾಮಯ್ಯನವರ ಒಂದು ನಾಟಕ ಎಂದು ಆರಗ ಜ್ಞಾನೇಂದ್ರ ಹೇಳಿದರು.
ಶನಿವಾರ ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿ ನಂತರ ಮಾಧ್ಯಮದ ಜೊತೆಗೆ ಮಾತನಾಡಿದ ಅವರು ಎಸ್ಐಟಿಯನ್ನು ನಾವು ಒಪ್ಪುವುದಿಲ್ಲ,ಈ ಹಗರಣವನ್ನು ಸಿಬಿಐ ಗೆ ಒಪ್ಪಿಸಬೇಕು ಮತ್ತು ದಲಿತರ ಹಣ ಈ ರೀತಿ ದುರುಪಯೋಗ ಆಗುವುದು ಅಮಾನವೀಯ ಎಂದರು.
ಇವರ ಲೂಟಿಯಿಂದ ಇನ್ನು ಎಷ್ಟು ಮಂದಿ ಅಧಿಕಾರಿಗಳು ಸಾಯುತ್ತಾರೋ ಗೊತ್ತಿಲ್ಲ, ಇವರ ಮೇಲೆ ಮರ್ಡರ್ ಕೇಸ್ ದಾಖಲಿಸಬೇಕು, ಸಚಿವರ ಮೇಲೆ ಮರ್ಡರ್ ಕೇಸ್ ದಾಖಲಿಸಬೇಕು ಅವರಿಂದಲೇ ಸತ್ತಿದ್ದು. ಅವರ ನಿರ್ದೇಶನದಿಂದಲೇ ಹೀಗೆ ಆಗಿದ್ದು, ಅವರಿಗೆ ನಿರ್ದೇಶನ ಕೊಟ್ಟಿದ್ದು ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಅವರು,ತೆಲಂಗಾಣ ಚುನಾವಣೆಗೆ ಹಣವನ್ನು ಲೂಟಿ ಮಾಡಿದ್ದಾರೆ. ಮೊದಲಿಂದಲೂ ಹೇಳುತ್ತಿದ್ದೆವು ಇದು ಎಟಿಎಂ ಸರ್ಕಾರ ಎಂದು ಅದನ್ನು ಅವರು ಸಾಭಿತುಪಡಿಸಿದ್ದಾರೆ ನಮ್ಮ ಹೋರಾಟ ಇನ್ನು ಮುಂದುವರೆಯುತ್ತದೆ ಎಂದರು.
ಇದನ್ನೂ ಓದಿ: Thirthahalli: ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡುತ್ತಿದೆ; ಆರಗ ಜ್ಞಾನೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
Gurudath Kamath: ಖ್ಯಾತ ಫೋಟೋಗ್ರಾಫರ್ ಗುರುದತ್ ಕಾಮತ್ ನಿಧನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Sullia: ಅಂಗಡಿ, ಹೊಟೇಲ್ನಿಂದ ನಗದು ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.