Araga Jnanendra: ಹಿಂದೂ ಧರ್ಮದಿಂದಲೇ ಎಲ್ಲಾ ಧರ್ಮ ಶಾಂತಿಯಿಂದ ನೆಲೆಗೊಂಡಿವೆ: ಆರಗ
Team Udayavani, Sep 5, 2023, 2:36 PM IST
ತೀರ್ಥಹಳ್ಳಿ: ವಿಕೃತ ಮನಸ್ಸಿನವರೆಲ್ಲಾ ಸೇರಿ ಐಎನ್ ಡಿಐಎ ಒಕ್ಕೂಟ ಮಾಡಿಕೊಂಡಿದ್ದಾರೆ. ಇತ್ತೀಚಿಗೆ ಕೇರಳ ಮುಸ್ಲಿಂ ಲೀಗ್ ನ ಸದಸ್ಯರು ಘೋಷಣೆ ಕೂಗಿದ್ದರು. ಹಿಂದುಗಳನ್ನು ಹೊಡೆದು, ದೇವಸ್ಥಾನದ ಮುಂದೆ ನೇಣಿಗೆ ಹಾಕಬೇಕು ಎಂದು ಕೂಗಿದ್ರು. ಜಮ್ಮು ಕಾಶ್ಮೀರದ ಓರ್ವ ಸದಸ್ಯ 370 ಆಕ್ಟ್ ರದ್ದು ಮಾಡಲು ಕೇಸ್ ಹಾಕ್ತಾರೆ. ಇಂತವರೆಲ್ಲಾ ಸೇರಿ ಮೋದಿ ಎದುರು ಒಕ್ಕೂಟ ಮಾಡಿಕೊಂಡಿದ್ದಾರೆ. ಇವರು ಅಧಿಕಾರಕ್ಕೆ ಬಂದ್ರೇ ಏನಾಗುತ್ತೇ ಎಂಬ ಸೂಚನೆ ಕೊಡ್ತಿದ್ದಾರೆ ಎಂದು ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಸಚಿವರ ಹೇಳಿಕೆ ಬಗ್ಗೆ ಮಾತನಾಡಿದ ಅವರು ತಮಿಳುನಾಡು ಸಚಿವ ಹಾಗೂ ಸಿಎಂ ಪುತ್ರ ಉದಯನಿಧಿ ಸ್ಟ್ಯಾಲಿನ್ ಹೇಳಿಕೆ ಬಹಳ ಆಶ್ಚರ್ಯವಾಗಿದೆ. ಮದ ಬಂದ ಪ್ರಾಣಿಗಳ ರೀತಿ ವರ್ತನೆ ಮಾಡ್ತಿದ್ದಾರೆ. ಅವರದ್ದು ವಿಕೃತ ಸ್ವಭಾವ. ದೇಶದಲ್ಲಿ ಶೇ.80 ಕ್ಕಿಂತ ಹೆಚ್ಚು ಜನಸ ಸನಾತನ ಧರ್ಮಿಯರು ಇದ್ದಾರೆ.
ಹಿಂದೂ ಧರ್ಮದಿಂದಲೇ ಎಲ್ಲಾ ಧರ್ಮ ಶಾಂತಿಯಿಂದ ನೆಲೆಗೊಂಡಿವೆ. ಆದರೂ, ಕೂಡ ಹಿಂದೂ ಧರ್ಮದ ನಿರ್ನಾಮದ ಬಗ್ಗೆ ಮಾತಾಡ್ತಾರೆ. ಭಾವನಗಳಿಗೆ ಧಕ್ಕೆ ತಂದೂ ಬದುಕಬಹುದು ಎಂಬುದನ್ನು ನಾನು ಖಂಡಿಸುತ್ತೇನೆ ಎಂದರು.
ಜನಸಾಮಾನ್ಯರು ಇದನ್ನು ಹಗುರವಾಗಿ ಪರಿಗಣಿಸಬಾರದು. ಐಎನ್ ಡಿಐಎ ಒಕ್ಕೂಟದಲ್ಲಿನ ಕಾಂಗ್ರೆಸ್ ಸಹಿತ ಎಲ್ಲಾ ಪಕ್ಷಗಳು ಈ ವಿಚಾರದಲ್ಲಿ ಉತ್ತರ ಕೊಡಬೇಕು ಎಂದು ಆರಗ ಜ್ಞಾನೇಂದ್ರ ಆಗ್ರಹಿಸಿದರು.
ಇದನ್ನೂ ಓದಿ: Ramanagar; ಶಿಕ್ಷಣ ವ್ಯವಸ್ಥೆಗೆ ನಮ್ಮದೇ ಆದ ಆಲೋಚನೆಗಳಿವೆ: ಡಿಕೆ ಶಿವಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್ ಫೋನ್ ಅಂಗಡಿ!
Bengaluru; ಬಸ್ ಡ್ರೈವರ್ಗೆ ಎದೆನೋವು: ಬ್ರೇಕ್ ಹಾಕಿ ಅಪಾಯ ತಪಿಸಿದ ಎಎಸ್ಐ
Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್ ಸೂಪರ್ ಶತಕ; ಡಿಕ್ಲೇರ್ ಘೋಷಿಸಿದ ಭಾರತ
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ
Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.