Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ


Team Udayavani, Sep 23, 2024, 4:33 PM IST

Arunagiri ಗ್ರಾಮಸ್ಥರಿಂದ ರಸ್ತೆಯ ಗುಂಡಿ ಮುಚ್ಚುವ ಮಹತ್ಕಾರ್ಯ: ಶಿವನ್ ಗೌಡ ಮೆಚ್ಚುಗೆ

ತೀರ್ಥಹಳ್ಳಿ : ತಾಲೂಕಿನ ಪ್ರಖ್ಯಾತ ಧಾರ್ಮಿಕ ಕ್ಷೇತ್ರವಾದ, ಎರಡನೇ ತಿರುಪತಿ ಎಂದೇ ಪ್ರಖ್ಯಾತಿ ಪಡೆದ ಅರುಣಗಿರಿಯ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಗೋಪಿನಾಥ ಹಳ್ಳದ ಸೇತುವೆಯಿಂದ ಕುಣಿಗದ್ದೆಯವರೆಗೆ 1 ಕಿಲೋ ಮೀಟರ್ ದೂರದ ಡಾಂಬರ್ ರಸ್ತೆ ಭಾರಿ ಮಳೆಯಿಂದಾಗಿ ಹೊಂಡ ಗುಂಡಿಗಳಾಗಿದ್ದವು.

ಅರುಣಗಿರಿ ಕುಣಿಗದ್ದೆ ದಾಸನಗದ್ದೆಯ ಗ್ರಾಮಸ್ಥರು ಮತ್ತು ವಿನಾಯಕ ಸೇವಾ ಸಮಿತಿಯವರೆಲ್ಲರೂ ಸೇರಿ ತಾವೇ ಹೊಂಡ ಮುಚ್ಚುವ ಮಹತ್ಕಾರ್ಯಕ್ಕೆ ಕೈ ಜೋಡಿಸಿ ಭಾನುವಾರ ಹೊಂಡ ಗುಂಡಿ ಮುಚ್ಚುವ ಕಾರ್ಯ ನೆರವೇರಿಸಿದರು.

ಈ ವೇಳೆ ಇದೇ ರಸ್ತೆಯಲ್ಲಿ ಬರುತ್ತಿದ್ದ ತೀರ್ಥಹಳ್ಳಿಯ ಪೊಲೀಸ್ ಸಬ್ ಇನ್ಸಪೆಕ್ಟರ್ ಶಿವನ್ ಗೌಡರವರು ಗ್ರಾಮಸ್ಥರ ಸಮಾಜಮುಖಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮತದಾನದ ವೇಳೆ ಚುನಾವಣೆ ಸಮಯದಲ್ಲಿ ರಸ್ತೆ ಆಗಿಲ್ಲ ಎಂದು ಬಹಿಷ್ಕಾರ ಹಾಕುವ ಬದಲು ಹೀಗೆ ತಮ್ಮ ಊರಿನ ರಸ್ತೆಗಳನ್ನು ಹಾಗೂ ಅಕ್ಕ ಪಕ್ಕದ ಊರಿನ ಸ್ವಚ್ಛತೆಯನ್ನು ನಾವೇ ಸರಿ ಪಡಿಸಿಕೊಂಡಿದ್ದರೆ ನಮ್ಮೆಲ್ಲರ ಗ್ರಾಮ, ಊರು ಸ್ವಚ್ಛಂದವಾಗಿರಲಿದೆ. ನಿಮ್ಮೆಲ್ಲರ ಸಮಾಜಮುಖಿ ಕೆಲಸ ಮುಂದುವರೆಸಿ ಎಂದು ಹಾರೈಸಿದರು.

 

ಟಾಪ್ ನ್ಯೂಸ್

Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!

Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!

RabkaviRabkavi Banhatti: ಸೆ. 24 ರಿಂದ ಉತ್ತರ ಕರ್ನಾಟಕದ ಮದ್ದಿನ(ಪಟಾಕಿ) ಜಾತ್ರೆ

Rabkavi Banhatti: ಸೆ. 24 ರಿಂದ ಉತ್ತರ ಕರ್ನಾಟಕದ ಮದ್ದಿನ(ಪಟಾಕಿ) ಜಾತ್ರೆ

Childhood traumas and their long-term effects on mental health

Health; ಬಾಲ್ಯದ ಆಘಾತಗಳು ಮತ್ತು ಮಾನಸಿಕ ಆರೋಗ್ಯದ ಮೇಲೆ ಅವುಗಳ ದೀರ್ಘಕಾಲೀನ ಪರಿಣಾಮಗಳು

Kottigehara

Kottigehara: ಮೇಗೂರು ಚಹಾ ತೋಟಕ್ಕೆ ಕಾಡಾನೆ ದಾಳಿ; ಬಾಳೆ, ಕಾಫಿ ಗಿಡಗಳು ಧ್ವಂಸ

Nothing- CMF ಉತ್ಪನ್ನಗಳಿಗೆ ಶೇ.50ಕ್ಕೂ ಹೆಚ್ಚಿನ ರಿಯಾಯಿತಿಗಳನ್ನು ಪ್ರಕಟಿಸಿದ ನಥಿಂಗ್

Nothing- CMF ಉತ್ಪನ್ನಗಳಿಗೆ ಶೇ.50ಕ್ಕೂ ಹೆಚ್ಚಿನ ರಿಯಾಯಿತಿಗಳನ್ನು ಪ್ರಕಟಿಸಿದ ನಥಿಂಗ್

Miracle: ಈ ಶಿವಲಿಂಗಕ್ಕೆ ದಿನದ 24 ಗಂಟೆ ಸಮುದ್ರದೇವನಿಂದಲೇ ಅಭಿಷೇಕ… ಏನಿದು ಮಹಿಮೆ

Miracle: ಈ ಶಿವಲಿಂಗಕ್ಕೆ ದಿನದ 24 ಗಂಟೆ ಸಮುದ್ರದೇವನಿಂದಲೇ ಅಭಿಷೇಕ… ಏನಿದು ಮಹಿಮೆ

Bantwal: KSRTC ಬಸ್ ಪಲ್ಟಿ; ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು..!

Bantwal: KSRTC ಬಸ್ ಪಲ್ಟಿ; ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪಾರು..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

Thirthahalli: ನಿಜವಾದ ಕಾರ್ಮಿಕ ಫಲಾನುಭವಿಗಳಿಗೆ ಇಲ್ವಾ ಕಿಟ್ !?

Will discuss about Rayanna Chennamma Brigade: K.S.Eshwarappa

Shimoga; ರಾಯಣ್ಣ ಚೆನ್ನಮ್ಮ ಬ್ರಿಗೇಡ್ ಬಗ್ಗೆ ಶೀಘ್ರ ತೀರ್ಮಾನ: ಕೆ.ಎಸ್.ಈಶ್ವರಪ್ಪ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ

Shivamogga: ಪ್ರಚೋದನಾಕಾರಿ ಪೋಸ್ಟ್‌: ಯುವಕನ ವಿರುದ್ಧ ಪ್ರಕರಣ ದಾಖಲು

Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !

Thirthahalli: ಮೇಲಿನಕುರುವಳ್ಳಿ ಪಡಿತರ ನ್ಯಾಯಬೆಲೆ ಅಂಗಡಿಯಲ್ಲಿ ಸಿಬ್ಬಂದಿ ದರ್ಪ !

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!

Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!

prakarana tanikha hantadallide movie trailer out

Prakarana Tanikha Hantadallide Movie; ಟ್ರೇಲರ್‌ ನಲ್ಲಿ ಪ್ರಕರಣದ ವಿವರ

RabkaviRabkavi Banhatti: ಸೆ. 24 ರಿಂದ ಉತ್ತರ ಕರ್ನಾಟಕದ ಮದ್ದಿನ(ಪಟಾಕಿ) ಜಾತ್ರೆ

Rabkavi Banhatti: ಸೆ. 24 ರಿಂದ ಉತ್ತರ ಕರ್ನಾಟಕದ ಮದ್ದಿನ(ಪಟಾಕಿ) ಜಾತ್ರೆ

1-ddd

Kiran Rao ಚಿತ್ರ ಆಸ್ಕರ್ ಗೆ ಪ್ರವೇಶ: ಮಾಜಿ ಪತಿ ಆಮಿರ್ ಖಾನ್ ಹರ್ಷ

ಜೋಯಿಡಾ: ಕಾಳಿ ನದಿಯಲ್ಲಿ ರಾಫ್ಟಿಂಗ್‌-ಜಲಸಾಹಸ ಕ್ರೀಡೆಗೆ ಚಾಲನೆ‌

ಜೋಯಿಡಾ: ಕಾಳಿ ನದಿಯಲ್ಲಿ ರಾಫ್ಟಿಂಗ್‌-ಜಲಸಾಹಸ ಕ್ರೀಡೆಗೆ ಚಾಲನೆ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.