Lok Sabha Election: ಮೋದಿಯಿಂದ ಭಾರತ ವಿಶ್ವಗುರು: B.Y. Raghavendra


Team Udayavani, Apr 13, 2024, 10:53 AM IST

Lok Sabha Election: ಮೋದಿಯಿಂದ ಭಾರತ ವಿಶಗುರು: B.Y. Raghavendra

ಸಾಗರ: ದೇಶವನ್ನು ಕಾಂಗ್ರೆಸ್‌ 67 ವರ್ಷ ಆಳ್ವಿಕೆ ಮಾಡಿದ್ದರೂ ದೇಶವಾಸಿಗಳಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಡುವಲ್ಲಿ ಯಶಸ್ಸು ಕಂಡಿರಲಿಲ್ಲ. ಆದರೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ 10 ವರ್ಷದಲ್ಲಿ ಭಾರತದ ಪ್ರಜೆಗಳು ಸ್ವಾಭಿಮಾನದ ಜೊತೆಗೆ ವಿಶ್ವಗುರುವಾಗಿ ಭಾರತ ಹೊರಹೊಮ್ಮುತ್ತಿದೆ
ಎಂದು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ತಿಳಿಸಿದರು.

ಇಲ್ಲಿನ ನೆಹರೂ ಮೈದಾನದಲ್ಲಿ ಗುರುವಾರ ಬಿಜೆಪಿ ಸಾಗರ ನಗರ ಮಂಡಲ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಪ್ರಬುದ್ಧರೊಂದಿಗೆ ಸಂಸದರ ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾಂಗ್ರೆಸ್‌ ಬಡತನವನ್ನು ಪ್ರೀತಿ ಮಾಡಿದ್ದು ಬಿಟ್ಟರೆ ಬಡವರನ್ನು ಪ್ರೀತಿ ಮಾಡಿಲ್ಲ. ನಿಜವಾಗಿಯೂ ಬಡವರನ್ನು ಕಾಂಗ್ರೆಸ್‌ ಗಮನಿಸಿದ್ದರೆ ಆಡಳಿತ ನಡೆಸಿದ 67 ವರ್ಷದಲ್ಲಿ ಬಡತನ ಸಂಪೂರ್ಣ ನಿರ್ಮೂಲನೆಯಾಗ ‌ಬೇಕಾಗಿತ್ತು. ನರೇಂದ್ರ ಮೋದಿ ಅವರು ಆಡಳಿತ ನಡೆಸಿದ 10 ವರ್ಷಗಳ ಅಂಕಿ-ಅಂಶವನ್ನು ನೋಡಿದರೆ ದೇಶದ ಅಭಿವೃದ್ಧಿಪಥ ಅರ್ಥವಾಗುತ್ತದೆ. 2047ಕ್ಕೆ ಭಾರತ ಸ್ವಾತಂತ್ರÂಗೊಂಡು 100 ವರ್ಷ ತುಂಬಲಿದ್ದು, ಮೋದಿಯವರ ದೂರದರ್ಶಿತ್ವ ಯೋಜನೆಗೆ ಈಗಿನಿಂದಲೇ ಚಾಲನೆ ಸಿಕ್ಕಿದೆ ಎಂದು ಹೇಳಿದರು.

ವಾಗ್ಮಿ ರವೀಂದ್ರ ಜೋಷಿ ಮಾತನಾಡಿ, ದೇಶದ ನಾಡಿಮಿಡಿತ ಅರಿತಿರುವ ಪ್ರಧಾನಿ ನರೇಂದ್ರ ಮೋದಿಯಾಗಿದ್ದಾರೆ. ಭಾರತ ತನ್ನ ಸನಾತನ ಶಕ್ತಿಯಿಂದ ವಿಶ್ವದೆಲ್ಲೆಡೆ ಗುರುತಿಸಿಕೊಂಡಿದೆ. ಪ್ರಬುದ್ಧರು ಮತ್ತು ಕೆನೆಪದರ ಜನರು ಶಹಬ್ಟಾಸ್‌ ಎಂದಾಗ ಮಾತ್ರ ಓರ್ವ ಪ್ರಧಾನಿ ಯಶಸ್ವಿಯಾಗಿದ್ದಾನೆ ಎನ್ನುವುದನ್ನು ಅರಿತುಕೊಳ್ಳಬೇಕು. ಅಂತಹ ಶಹಬ್ಟಾಸ್‌ಗಿರಿಗೆ ನರೇಂದ್ರ ಮೋದಿಯವರು ಪಾತ್ರವಾಗಿದ್ದಾರೆ ಎಂದು ಹೇಳಿದರು.

ಬಿಜೆಪಿ ನಗರ ಮಂಡಲ ಅಧ್ಯಕ್ಷ ಕೆ.ಆರ್‌. ಗಣೇಶಪ್ರಸಾದ್‌ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್‌, ಗ್ರಾಮಾಂತರ ಮಂಡಲ ಅಧ್ಯಕ್ಷ ದೇವೇಂದ್ರಪ್ಪ ಯಲಕುಂದ್ಲಿ ಇದ್ದರು. ಇದೇ ಸಂದರ್ಭದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಬ್ರಾಸಂನ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಈ ವೇಳೆ
ಬ್ರಾಸಂನ ಕಾರ್ಯದರ್ಶಿ ಜನಾರ್ದನ ಹಕ್ರೆ, ಪ್ರಕಾಶ್‌ ಕಟ್ಟಿನಕೆರೆ, ಅ.ರಾ. ಲಂಬೋದರ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.