ಶಾಲಾ ಕಾಲೇಜುಗಳಲ್ಲಿ ಮಾತ್ರವಲ್ಲ ಎಲ್ಲಾ ಕಡೆ ಹಿಜಾಬ್ ಬ್ಯಾನ್ ಮಾಡಿ: ವಿಶ್ವಸಂತೋಷ ಭಾರತೀ ಶ್ರೀ


Team Udayavani, Feb 22, 2022, 3:20 PM IST

vishwa santosh bharati guruji

ಶಿವಮೊಗ್ಗ: ಇಲ್ಲಿನ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆಗೆ ಹಿಜಾಬ್ ವಿವಾದ ಸಹಾ ಒಂದು ಕಾರಣ. ಕೇವಲ ಶಾಲಾ ಕಾಲೇಜಿಗಳಲ್ಲಿ ಮಾತ್ರವಲ್ಲದೆ ಬಹುತೇಕ ಕಡೆ ಹಿಜಾಬ್ ನಿಷೇಧ ಮಾಡಬೇಕು ಎಂದು ತೀರ್ಥಹಳ್ಳಿ ಬೆಜ್ಜವಳ್ಳಿ ಮಠದ ಡಾ. ವಿಶ್ವಸಂತೋಷ ಭಾರತೀ ಶ್ರೀ ಗುರೂಜಿ ಹೇಳಿದರು.

ಶಿವಮೊಗ್ಗದ ಹರ್ಷ ಮನೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರೀಕ್ಷೆಯಲ್ಲಿ ನಕಲು ಮಾಡಲು ಹಿಜಾಬ್ ಬಳಕೆಯಾಗುತ್ತದೆ. ಬ್ಯಾಂಕ್ ದರೋಡೆಗೂ ಬಳಕೆಯಾಗುತ್ತದೆ. ಹಿಜಾಬ್ ಧರಿಸಿ ಆಭರಣದಂಗಡಿಗಳಲ್ಲಿ ಕಳ್ಳತನ ಮಾಡುವ ಸಾಧ್ಯತೆ ಇದೆ. ಈಗಾಗಿ ಕೇವಲ ಶಾಲಾ ಕಾಲೇಜುಗಳಲ್ಲಿ ಮಾತ್ರವಲ್ಲ ಎಲ್ಲಾ ಕಡೆ ಹಿಜಾಬ್ ಬ್ಯಾನ್ ಮಾಡಿ ಎಂದು ಒತ್ತಾಯಿಸಿದರು.

ಹಿಜಾಬ್ ಹಾಕಿ ಬರುವ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಿ, ಇದರಿಂದ ಇತರರು ಬುದ್ದಿ ಕಲಿಯುತ್ತಾರೆ ಎಂದು ಸಂತೋಷ್ ಗುರೂಜಿ ಹೇಳಿದರು.

ಎನ್ ಕೌಂಟರ್ ಮಾಡಿ: ಹರ್ಷ ಕೊಲೆ ಆರೋಪಿಗಳಿಗೆ ಬೇರೆ ಶಿಕ್ಷೆ ಬೇಡ, ಎನ್ ಕೌಂಟರ್ ಮಾಡಿ‌. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್‌‌ ಗೆ ಸಾಧ್ಯವಾಗುವುದು ಇವರಿಗೆ ಯಾಕೆ ಆಗುವುದಿಲ್ಲ? ಇಲ್ಲಿನ ಗುಂಡು ಅಪರಾಧಿಗಳ ಒಳಗೆ ಹೋಗುವುದಿಲ್ಲವೇ ಎಂದು ಸಂತೋಷ್ ಗುರೂಜಿ ಪ್ರಶ್ನಿಸಿದರು.

ಇದನ್ನೂ ಓದಿ:ಶಿವಮೊಗ್ಗ : ನಿಷೇಧಾಜ್ಞೆಯ ನಡುವೆಯೂ ಕಿಡಿಗೇಡಿಗಳಿಂದ ಮೂರು ವಾಹನಗಳಿಗೆ ಬೆಂಕಿ

ಜೈಲಿನಲ್ಲಿ ಬಿರಿಯಾನಿ: ಕೊಲೆ ಮಾಡಿದವರಿಗೆ ಜೈಲಿನಲ್ಲಿ ಬಿರಿಯಾನಿ, ಟಿವಿ ವ್ಯವಸ್ಥೆ ಮಾಡಲಾಗುತ್ತದೆ. ಈ ಹಿಂದೆಯೂ ಶಿವಮೊಗ್ಗದಲ್ಲಿ ಹಲವು ಕೊಲೆ ನಡೆದಿದೆ. ಜೈಲಿಗೆ ಹೋದವರಿಗೆ ಎಲ್ಲಾ ವ್ಯವಸ್ಥೆ ಮಾಡಲಾಗುತ್ತದೆ. ಸ್ವಲ್ಪ ದಿನದಲ್ಲೇ ಜಾಮೀನಿನ ಮೇಲೆ ಹೊರ ಬರುತ್ತಾರೆ. ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿರುವವರೇ ಟಾರ್ಗೆಟ್ ಮಾಡಿ ಕೊಲೆ ಮಾಡಲಾಗುತ್ತಿದೆ ಎಂದು ಸಂತೋಷ್ ಗುರೂಜಿ ಗಂಭೀರ ಆರೋಪ ಮಾಡಿದರು.

ಟಾಪ್ ನ್ಯೂಸ್

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.