Bhadravathi: ಕತ್ತು ಹಿಸುಕಿ ಮಹಿಳೆ ಹತ್ಯೆ: ಆರೋಪಿಯ ಬಂಧನ
Team Udayavani, Sep 19, 2023, 9:30 PM IST
ಭದ್ರಾವತಿ: ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಮಹಿಳೆಯೋರ್ವಳ ಕೊಲೆಯಾಗಿದೆ.
ಸಂಕ್ಲೀಪುರದಲ್ಲಿರುವ ಎಂಪಿಎಂ ನೀಲಗಿರಿ ಪ್ಲಾಂಟೇಶನ್ನಲ್ಲಿ ಮರ ಕತ್ತರಿಸುವ ಕೆಲಸಕ್ಕೆಂದು ಚಿತ್ರದುರ್ಗ ಜಿಲ್ಲೆಯ ಭರಮಸಗರದ ನಿವಾಸಿ ರೂಪ (30) ಎಂಬಾಕೆಯೇ ಕೊಲೆಯಾದ ಮಹಿಳೆ.
ಈಕೆ ಕಳೆದ ಎರಡು ವರ್ಷಗಳಿಂದ ಇಲ್ಲಿ ಕೆಲಸ ನಿರ್ವಹಿಸುತ್ತಾ ಸಿಂಗಾರಿ ಎಂಬ ವ್ಯಕ್ತಿಯೊಂದಿಗೆ ವಾಸವಾಗಿದ್ದಳು ಎನ್ನಲಾಗಿದೆ. ಇವರಿಬ್ಬರು ಮೇಸ್ತ್ರಿಯೋರ್ವರ ಬಳಿ ಮರ ಕತ್ತರಿಸುವ ಕೆಲಸಕ್ಕೆ ಸೇರಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಶನಿವಾರ ಸಂಜೆ ಇಬ್ಬರೂ ಮೇಸ್ತ್ರಿಯಿಂದ ಕೂಲಿ ಪಡೆದುಕೊಂಡು ಹೋಗಿದ್ದರು. ಇಬ್ಬರೂ ಮದ್ಯಪಾನ ಮಾಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡಿಕೊಳ್ಳುವಾಗ ಸಿಂಗಾರಿ ರೂಪಾಳ ಕತ್ತು ಹಿಸುಕಿ, ಆಕೆಯ ಹೊಟ್ಟೆಗೆ ಕಾಲಿನಿಂದ ಬಲವಾಗಿ ಒದ್ದಿದ್ದರಿಂದ ಮೃತಪಟ್ಟಿದ್ದಾಳೆ ಎನ್ನಲಾಗಿದೆ.
ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಆರೋಪಿ ಸಿಂಗಾರಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thumbe: ಅಗೆದಲ್ಲಿ ಕಡೆಗೂ ಡಾಮರು
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್ ತಯಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.