![Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು](https://www.udayavani.com/wp-content/uploads/2024/07/6-8-415x249.jpg)
Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು
Team Udayavani, Jul 5, 2024, 1:05 PM IST
![Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು](https://www.udayavani.com/wp-content/uploads/2024/07/bison-620x403.jpg)
ಹೊಸನಗರ: ತಾಲೂಕಿನ ಯಡೂರು – ಸುಳುಗೋಡು ಭಾಗದಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು ಗ್ರಾಮಸ್ಥರು ಹೈರಾಣಾಗಿದ್ದಾರೆ.
ಯಡೂರು ಮತ್ತು ಸುಳುಗೋಡು ಗ್ರಾಪಂ ವ್ಯಾಪ್ತಿಯ ಅನೇಕ ಅಡಿಕೆ ತೋಟಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿವೆ. ಕಳೆದ ಒಂದು ತಿಂಗಳಿಂದ ರೈತ ಜಮೀನು ಕಾಡುಕೋಣಗಳ ಹಾವಳಿಗೆ ತುತ್ತಾಗಿದ್ದು ತಮ್ಮ ಬೆಳೆಗಳನ್ನು ರಕ್ಷಿಸಲು ರೈತರು ಹೆಣಗಾಡುವಂತಾಗಿದೆ.
ಈ ಭಾಗದಲ್ಲಿ ಒಂಟಿಮನೆಗಳು ಹೆಚ್ಚಿದ್ದು ಮನೆಗೆ ಹೋಗಿ ಬರಲು ಕೂಡ ಜನರು ಭಯಪಡುವಂತಾಗಿದೆ. ವಾರದ ಹಿಂದೆ ವ್ಯಕ್ತಿಯೋರ್ವನ ಮೈಮೇಲೆ ಎರಗಿ ದೂಡಿ ಕೆಡವಿದ ಘಟನೆ ಕೂಡ ನಡೆದಿದೆ ಎಂದು ಸ್ಥಳೀಯರು ಹೇಳುತ್ತಾರೆ.
ವಾರಾಹಿ ಯೋಜನಾ ಪ್ರದೇಶದ ಮಾಣಿ ಜಲಾಶಯದ ಆಚೆ ಇದ್ದ ಕಾಡುಕೋಣಗಳು ಈಚೆಗೆ ಬಂದು ರೈತರಿಗೆ ತೊಂದರೆ ಕೊಡುತ್ತಿವೆ. ಐದಾರು ಕಾಡುಕೋಣಗಳು ಇರಬಹುದು ಎಂದು ಸ್ಥಳೀಯರಾದ ಯಡೂರು ಭಾಸ್ಕರ್ ಜೋಯ್ಸ್ ತಿಳಿಸಿದ್ದಾರೆ.
ಅರಣ್ಯ ಇಲಾಖೆ ಕಾಡುಕೋಣ ಹಾವಳಿ ಬಗ್ಗೆ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಮಾಣಿ ಡ್ಯಾಂ ಆಚೆಯ ಕಾಡಿಗೆ ಕಾಡುಕೋಣಗಳನ್ನು ಕಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ
ಟಾಪ್ ನ್ಯೂಸ್
![Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು](https://www.udayavani.com/wp-content/uploads/2024/07/6-8-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು](https://www.udayavani.com/wp-content/uploads/2024/07/6-8-150x90.jpg)
Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು
![Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ](https://www.udayavani.com/wp-content/uploads/2024/07/SWAMIJI-150x98.jpg)
Kalaburagi: ಹೃದಯಾಘಾತದಿಂದ ರಟಕಲ್ ವಿರಕ್ತ ಮಠದ ಸಿದ್ಧರಾಮ ಶ್ರೀಗಳು ವಿಧಿವಶ
![Bar](https://www.udayavani.com/wp-content/uploads/2024/07/Bar-150x84.jpg)
Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!
![Darshan-case](https://www.udayavani.com/wp-content/uploads/2024/07/Darshan-case-150x90.jpg)
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ
![R.Ashok](https://www.udayavani.com/wp-content/uploads/2024/07/R.Ashok_-1-150x90.jpg)
Dengue ನಿಯಂತ್ರಣಕ್ಕೆ ಸರಕಾರದ ಬಳಿ ದುಡ್ಡಿಲ್ಲ: ಅಶೋಕ್
MUST WATCH
ಹೊಸ ಸೇರ್ಪಡೆ
![Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ](https://www.udayavani.com/wp-content/uploads/2024/07/7-8-150x90.jpg)
Bengaluru: ರಾಜಕಾಲುವೆಗೆ ಬಿದ್ದಿದ್ದ ದ್ವಿಚಕ್ರ ಸವಾರನ ಶವ 3 ದಿನ ಬಳಿಕ ಪತ್ತೆ
![Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು](https://www.udayavani.com/wp-content/uploads/2024/07/6-8-150x90.jpg)
Nandini Milk: ನಂದಿನಿ ಹಾಲು, ಮೊಸರಿನ ಜತೆ ಶೀಘ್ರ ದೋಸೆ ಹಿಟ್ಟು
![Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ](https://www.udayavani.com/wp-content/uploads/2024/07/5-8-150x90.jpg)
Arrested: ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದಕ್ಕೆ ಯುವತಿಗೆ ಕಿರುಕುಳ; ಮಾಲೀಕ ಸೆರೆ
![Auto rickshaw: ನಗರದ ರಸ್ತೆಗಿಳಿಯಲಿವೆ ಮತ್ತೆ ಲಕ್ಷ ಆಟೋ](https://www.udayavani.com/wp-content/uploads/2024/07/4-8-150x90.jpg)
Auto rickshaw: ನಗರದ ರಸ್ತೆಗಿಳಿಯಲಿವೆ ಮತ್ತೆ ಲಕ್ಷ ಆಟೋ
![Kadaba: ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ, ಸಹಾಯಕ್ಕಾಗಿ ಬೊಬ್ಬಬಿಡುತ್ತಿರುವ ಯುವಕ](https://www.udayavani.com/wp-content/uploads/2024/07/kadaba-1-150x79.jpg)
Kadaba: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.