![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 21, 2022, 5:33 PM IST
ಹೊಳೆಹೊನ್ನೂರು : ಕಳೆದ ಏಳು ದಿನಗಳ ಹಿಂದೆ ತುಂಗ ನದಿಗೆ ಹಾರಿದ್ದ ಪುರಲೆ ಯುವಕ ನಿನ್ನೆ ರಾತ್ರಿ ಕೂಡ್ಲಿ ಬಳಿ ಶವವಾಗಿ ಪತ್ತೆಯಾಗಿದ್ದಾನೆ. ತುಂಗ ನದಿಗೆ ಜು.14 ರಂದು ಬೆಕ್ಕಿನ ಕಲ್ಮಠದ ಬಳಿ ಹಾರಿದ್ದನು.
ಕೂಡ್ಲಿ ಬಳಿ ಶವವಾಗಿ ಪತ್ತೆಯಾಗಿದ್ದ ಮೃತ ದೇಹವು ಸಂತೋಷ್ (27) ನದ್ದೇ ಎಂದು ಕುಟುಂಬ ಗುರುತಿಸಿದೆ. ಈ ಹಿನ್ನಲೆಯಲ್ಲಿ ಕುಟುಂಬಕ್ಕೆ ಆತನ ಮೃತ ದೇಹ ಹಸ್ತಾಂತರಿಸಿ ಶವಸಂಸ್ಕಾರಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.
ನಗರದಲ್ಲಿ ನದಿಗೆ ಹಾರಿರುವ ಬಗ್ಗೆ ಸಂತೋಷನ ತಂದೆ ಕೋಟೆ ಪೊಲೀಸ್ ಠಾಣೆಯಲ್ಲಿ ಜು.14 ರಂದು ಮಿಸ್ಸಿಂಗ್ ಕಂಪ್ಲೇಂಟ್ ವೊಂದನ್ನ ದಾಖಲಿಸಿದ್ದರು. ನದಿಗೆ ಹಾರಿರುವ ಬಗ್ಗೆ ಸಂತೋಷನ ಸ್ನೇಹಿತ ಅವರ ತಂದೆಗೆ ಕರೆ ಮಾಡಿ ನದಿಗೆ ಹಾರಿರುವ ಬಗ್ಗೆ ಮೊಬೈಲ್ ಕರೆ ಮಾಡಿ ತಿಳಿಸಿದ್ದರು.
ನದಿಗೆ ಹಾರಿದ ಸಂತೋಷ್ ಕಪ್ಪು ಬಣ್ಣದ ಟೀ ಶರ್ಟ್ ಮತ್ತು ಸಿಮೆಂಟ್ ಕಲರ್ ನ ಜೀನ್ಸ್ ಪ್ಯಾಂಟ್ ತೊಟ್ಟಿದ್ದುಗಡ್ಡ ಬಿಟ್ಟಿರುವುದಾಗಿ ತಂದೆ ರಾಮು ಮಿಸ್ಸಿಂಗ್ ಕಂಪ್ಲೇಟ್ ನಲ್ಲಿ ದಾಖಲಿಸಿದ್ದರು. ಅದರಂತೆ ಕೂಡ್ಲಿ ಬಳಿ ನಿನ್ನೆ ರಾತ್ರಿ ಪತ್ತೆಯಾದ ಶವ ಸಂತೋಷ್ ನದ್ದಾಗಿದೆ ಎಂದು ಕುಟುಂಬ ಪತ್ತೆಹಚ್ಚಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ : ಗೋವಾ: ಕಡಲ ತೀರಗಳಲ್ಲಿ ಕೋ-ವರ್ಕಿಂಗ್ ಝೋನ್ ಪರಿಕಲ್ಪನೆ
ಕುಡಿದ ನಶೆಯಲ್ಲಿ ನದಿಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಕುಟುಂಬ ಆತನ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದೆ. ನದಿಯಲ್ಲಿ ನೀರಿನ ರಭಸ ಹೆಚ್ಚಾದ ಕಾರಣ ಕೂಡ್ಲಿ ತನಕ ಎಳೆದುಕೊಂಡು ಹೋಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.