![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 24, 2024, 6:20 PM IST
ಶಿವಮೊಗ್ಗ:ಈಶ್ವರಪ್ಪ ಡಬ್ಬ. ಅದಕ್ಕೆ ಸೌಂಡ್ ಮಾಡುತ್ತಿದ್ದಾರೆ. ಅವರು ಅಭ್ಯರ್ಥಿ ಆಗಲ್ಲ. ಯಡಿಯೂರಪ್ಪ, ಅವರ ಮಕ್ಕಳು ಈಶ್ವರಪ್ಪ ಅವರನ್ನು ಡಮ್ಮಿ ಮಾಡಿ ಕೂರಿಸಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವಾಗ್ಧಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಅವರಿಗೆ ಹಿಂದುಳಿದ ವರ್ಗದ ಮತ ಒಡೆಯಲು ಯಡಿಯೂರಪ್ಪ ಸುಪಾರಿ ಕೊಟ್ಟಿದ್ದಾರೆ. ಜಾತಿ ರಾಜಕಾರಣ ಮಾಡಿ ಇವರು ಹೊಲಸು ಮಾಡಿದ್ದಾರೆ. ಈಶ್ವರಪ್ಪಗೆ ಮಗನಿಗೆ ಟಿಕೆಟ್ ಕೊಡಿಸುವ ತಾಕತ್ ಇದ್ದರೆ ಅದರ ಬಗ್ಗೆ ಮಾತನಾಡಲಿ. ನಮ್ಮ ಅಕ್ಕ ಒಳ್ಳೆಯ ರೀತಿ ಪ್ರಚಾರ ಮಾಡುತ್ತಿದ್ದಾರೆ. ನಮ್ಮ ತಂಟೆಗೆ ಬಂದರೆ ಮತದಾರರು ಉತ್ತರ ಕೊಡುತ್ತಾರೆ. ಈಶ್ವರಪ್ಪ ಅವರೇ ಗೌರವದಿಂದ ಇರಿ, ಗೌರವ ಉಳಿಸಿಕೊಳ್ಳಿ. ಕಾಂಗ್ರೆಸ್ ಬೇರೆಯವರ ಮನೆ ಒಡೆದಿದೆ ಎಂದು ಮತ ಕೇಳಲ್ಲ. ನಮ್ಮ ಗ್ಯಾರಂಟಿ ಯೋಜನೆ ಕೈ ಹಿಡಿಯುತ್ತವೆ. ನಮ್ಮ ಅಭ್ಯರ್ಥಿ ಗೆಲ್ಲುವ ವಿಶ್ವಾಸ ಇದೆ.
ರಾಘವೇಂದ್ರ ಮಾತನಾಡಬೇಕಾದರೆ ಅವರ ತಲೆ ತಾಳ ತಪ್ಪುತ್ತದೆ. ಯಾರ ಕುಟುಂಬದಲ್ಲಿ ಸಿಎಂ ಇದ್ದಾರೆ, ಶಾಸಕ ಇದ್ದಾರೆ, ಮಂತ್ರಿ ಇದ್ದಾರೆ. ಅದಕ್ಕೆ ಕುಟುಂಬ ರಾಜಕಾರಣ ಅಂತಾರೆ ಎಂದಿದ್ದಾರೆ. ಕುಟುಂಬ ರಾಜಕಾರಣಕ್ಕೆ ಯಡಿಯೂರಪ್ಪ ಕುಟುಂಬವೇ ಉದಾಹರಣೆ. ಈ ರಾಜ್ಯದಲ್ಲಿ ಭ್ರಷ್ಟಾಚಾರ ಆರಂಭವಾಗಿದ್ದು ಯಡಿಯೂರಪ್ಪ ಕುಟುಂಬದಿಂದ ಎಂದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.