![Bajaj](https://www.udayavani.com/wp-content/uploads/2024/07/Bajaj-415x252.jpg)
CM ಸಿದ್ದರಾಮಯ್ಯ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ: ಯಡಿಯೂರಪ್ಪ
Team Udayavani, Dec 7, 2023, 11:26 AM IST
![CM ಸಿದ್ದರಾಮಯ್ಯ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ: ಯಡಿಯೂರಪ್ಪ](https://www.udayavani.com/wp-content/uploads/2023/12/bsy-1-620x342.jpg)
ಶಿವಮೊಗ್ಗ: ಅಲ್ಪಸಂಖ್ಯಾತರ ಓಲೈಸುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ ನಿರಂತರವಾಗಿ ಮಾಡುತ್ತಿದ್ದಾರೆ. ಇದರಿಂದ ಹಿಂದೂಗಳ ಆಕ್ರೋಶ ಭುಗಿಲೇಳುತ್ತದೆ ಎಂಬ ಕಲ್ಪನೆ ಅವರಿಗಿಲ್ಲ. ಈ ರಾಜ್ಯದ ಜನ ಕ್ಷಮಿಸಲ್ಲ. ಮುಸ್ಲಿಂ ಜೊತೆ ಒಳ್ಳೆಯ ಸಂಬಂಧ ಇಟ್ಟುಕೊಳ್ಳಲು ನಮ್ಮ ಅಭ್ಯಂತರವಿಲ್ಲ. ಯಾರನ್ನೋ ತೃಪ್ತಿಪಡಿಸಲು ಈ ರೀತಿ ಹೇಳಿಕೆ ಕೊಡಬಾರದು. ಅಧಿವೇಶನದಲ್ಲಿ ಸಮಯದಲ್ಲಿ ಹೊರಗೆ ಹೇಳಿಕೆ ಕೊಟ್ಟಿರುವುದನ್ನು ಖಂಡಿಸುತ್ತೇನೆ. ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಇದನ್ನು ಖಂಡಿಸುತ್ತೇನೆ. ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಹುಬ್ಬಳ್ಳಿಯಲ್ಲಿ ತನ್ವೀರ್ ಪೀರಾ ಜೊತೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವಿಧಾನಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗುತ್ತಿದೆ. ಸಿಎಂ ಎನು ಉತ್ತರ ಕೊಡುತ್ತಾರೆ ನೋಡೋಣ ಎಂದರು.
ಬರಗಾಲದ ವಿಚಾರವಾಗಿ ಮಾತನಾಡಿದ ಅವರು, ಬರಗಾಲದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಕೇಂದ್ರದಿಂದ ಪರಿಹಾರ ಕೊಡುವ ಬಗ್ಗೆ ನಾವು ಮನವಿ ಮಾಡುತ್ತೇವೆ. ರಾಜ್ಯ ಸರಕಾರ ಕೊಡುವ ಪರಿಹಾರವನ್ನು ಬೇಗ ಕೊಡಬೇಕು. ಕೇಂದ್ರ ಸರಕಾರ ಪರಿಹಾರ ಕೊಡುವವರೆಗೆ ಕಾಯಬಾರದು ಎಂದರು.
ಇದನ್ನೂ ಓದಿ:LLC; ಮೈದಾನದಲ್ಲಿ ಗಂಭೀರ್- ಶ್ರೀಶಾಂತ್ ಜಗಳ; ಆರೋಪಗಳ ಸುರಿಮಳೆಗೈದ ವೇಗಿ
ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಯಬೇಕು. ಉತ್ತರ ಕರ್ನಾಟಕದ ಸಮಸ್ಯೆಗೆ ಪರಿಹಾರ ಸಿಗಬೇಕು. ಅಧಿವೇಶನದಲ್ಲಿ ಇನ್ನು ಸಾಕಷ್ಟು ಸಮಯ ಇದೆ. ಈ ಬಗ್ಗೆ ಸಮಗ್ರ ಚರ್ಚೆ ಆಗಬೇಕು ಎಂದರು.
ಲೋಕಸಭೆ ಚುನಾವಣೆ ಸಿದ್ದತೆ ನಡೆದಿದೆ. ಎಲ್ಲಾ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವಿದೆ. ನೋಡೋಣ ಜನ ಏನು ತೀರ್ಮಾನ ಮಾಡುತ್ತಾರೆ ಎಂದು ಯಡಿಯೂರಪ್ಪ ಹೇಳಿದರು.
ಟಾಪ್ ನ್ಯೂಸ್
![Bajaj](https://www.udayavani.com/wp-content/uploads/2024/07/Bajaj-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ](https://www.udayavani.com/wp-content/uploads/2024/07/sedam-150x94.jpg)
Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ
![Channapatna Bypoll; I am the candidate of alliance party…: What did CP Yogeshwar say?](https://www.udayavani.com/wp-content/uploads/2024/07/channapatna-150x83.jpg)
Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?
![MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು](https://www.udayavani.com/wp-content/uploads/2024/07/vishwanarh-150x83.jpg)
MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು
![Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು](https://www.udayavani.com/wp-content/uploads/2024/07/bison-150x98.jpg)
Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು
![Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ](https://www.udayavani.com/wp-content/uploads/2024/07/annadata-150x103.jpg)
Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ
MUST WATCH
ಹೊಸ ಸೇರ್ಪಡೆ
![Bajaj](https://www.udayavani.com/wp-content/uploads/2024/07/Bajaj-150x91.jpg)
Bajaj Freedom: ಬಜಾಜ್ ಫ್ರೀಡಂ 125 CNG ಬೈಕ್ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?
![Nanna Devru; ದೇವ್ರ ನಂಬಿ ಬಂದ ಮಯೂರಿ](https://www.udayavani.com/wp-content/uploads/2024/07/nanna-devru-150x83.jpg)
Nanna Devru; ದೇವ್ರ ನಂಬಿ ಬಂದ ಮಯೂರಿ
![1-aaaa](https://www.udayavani.com/wp-content/uploads/2024/07/1-aaaa-150x84.jpg)
Mumbai; ಟೀಮ್ ಇಂಡಿಯಾ ಸ್ವಾಗತ ಮೆರವಣಿಗೆ ಬಳಿಕ ಭಾರೀ ಕಸ ಸಂಗ್ರಹ
![pune](https://www.udayavani.com/wp-content/uploads/2024/07/pune-150x83.jpg)
Pune Porsche crash; 300 ಪದಗಳ ಪ್ರಬಂಧ ಬರೆದು ಸಲ್ಲಿಸಿದ ಬಾಲಾಪರಾಧಿ
![ತನಗೆ ಕಚ್ಚಿದ ಹಾವಿಗೆ ಎರಡು ಬಾರಿ ಕಚ್ಚಿದ ವ್ಯಕ್ತಿ… ಹಾವು ಸತ್ತಿತು, ವ್ಯಕ್ತಿ ಬದುಕಿದ](https://www.udayavani.com/wp-content/uploads/2024/07/snake-1-150x91.jpg)
Snake: ಹಾವು ಕಚ್ಚಿತೆಂದು ಹಾವಿಗೆ ಎರಡು ಬಾರಿ ಕಚ್ಚಿದ… ಹಾವು ಸತ್ತಿತು, ವ್ಯಕ್ತಿ ಬದುಕಿದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.