![Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್ಕೌಂಟರ್… 5 ಭಯೋತ್ಪಾದಕರು ಹತ](https://www.udayavani.com/wp-content/uploads/2024/12/kashmir-1-415x234.jpg)
ಭದ್ರಾವತಿಯಲ್ಲಿ ಸಂಪೂರ್ಣ ಸ್ತಬ್ಧ
Team Udayavani, May 25, 2020, 6:59 AM IST
![ಭದ್ರಾವತಿಯಲ್ಲಿ ಸಂಪೂರ್ಣ ಸ್ತಬ್ಧ](https://www.udayavani.com/wp-content/uploads/2020/05/Sm-tdy-1-13-620x372.jpg)
ಭದ್ರಾವತಿ: ಭಾನುವಾರ ಕೋವಿಡ್ 19 ಕರ್ಫ್ಯೂನಿಂದಾಗಿ ನಗರದಲ್ಲಿ ಎಲ್ಲಾ ವ್ಯಾಪಾರ- ವಹಿವಾಟು ಸಂಪೂರ್ಣವಾಗಿ ಸ್ಥಗಿತವಾಗಿತ್ತು.
ಔಷಧಾಲಯ, ಹಾಲು ಮಾರಾಟ ಕೇಂದ್ರ, ಮಾಂಸದಅಂಗಡಿಗಳನ್ನು ಹೊರತುಪಡಿಸಿದಂತೆ ಉಳಿದ ಎಲ್ಲಾ ಅಂಗಡಿ ಮುಂಗಟ್ಟುಗಳು, ಹೊಟೇಲ್ಗಳು, ಮದ್ಯ ಮಾರಾಟ ಅಂಗಡಿಗಳು ಶನಿವಾರ ಸಂಜೆಯಿಂದಲೇ ಮುಚ್ಚಲ್ಪಟ್ಟಿದ್ದವು. ಆಟೋ, ಕೆಎಸ್ಆರ್ಟಿಸಿ ಬಸ್, ಶಿವಮೊಗ್ಗಕ್ಕೆ ಸಂಚರಿಸುವ ಟೆಂಪೋ ಟ್ರಾಫಿಕ್ಸ್ ಸೇರಿದಂತೆ ಎಲ್ಲಾ ವಾಹನಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದವು. ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಬಸ್ ಹಾಗೂ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು.
ರೈಲ್ವೆ ನಿಲ್ದಾಣದಲ್ಲಿ ಸಹ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿರಲಿಲ್ಲ. ರೈಲ್ವೆ ನಿಲ್ದಾಣದಲ್ಲಿ ಕೆಲಸಗಾರರು ಫ್ಲ್ಯಾಟ್ಫಾರಂ ಅನ್ನು ಸ್ವತ್ಛಗೊಳಿಸುವಲ್ಲಿ ಮಗ್ನರಾಗಿದ್ದರು. ಮುಖ್ಯರಸ್ತೆಯಲ್ಲಿ ಅನಗತ್ಯವಾಗಿ ಬೈಕ್,ಸ್ಕೂಟರ್ಗಳಲ್ಲಿ ಸಂಚರಿಸುತ್ತಿದ್ದವರನ್ನು ಪೊಲೀಸರು ಹಿಡಿದು ಪ್ರಕರಣ ದಾಖಲಿಸುವ ಬೆದರಿಕೆ ಹಾಕಿ ಅವರನ್ನು ಮನೆಗೆ ಹಿಂದಿರುಗುವಂತೆ ಮಾಡುತ್ತಿದ್ದರು.
ಟಾಪ್ ನ್ಯೂಸ್
![Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್ಕೌಂಟರ್… 5 ಭಯೋತ್ಪಾದಕರು ಹತ](https://www.udayavani.com/wp-content/uploads/2024/12/kashmir-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್ಕೌಂಟರ್… 5 ಭಯೋತ್ಪಾದಕರು ಹತ](https://www.udayavani.com/wp-content/uploads/2024/12/kashmir-1-150x84.jpg)
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-150x79.jpg)
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
![Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್](https://www.udayavani.com/wp-content/uploads/2024/12/mallya-150x89.jpg)
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
![Mangalore_Airport-NewTerminal](https://www.udayavani.com/wp-content/uploads/2024/12/Mangalore_Airport-NewTerminal-150x90.jpg)
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
![H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ](https://www.udayavani.com/wp-content/uploads/2024/12/VISA-150x84.jpg)
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.