ಪರಿಷತ್ ನಲ್ಲಿ‌ ನಡೆದ ಘಟನೆಗೆ ಕಾಂಗ್ರೆಸ್ ಕಾರಣ: ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ


Team Udayavani, Dec 15, 2020, 2:17 PM IST

ಪರಿಷತ್ ನಲ್ಲಿ‌ ನಡೆದ ಘಟನೆಗೆ ಕಾಂಗ್ರೆಸ್ ಕಾರಣ: ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ

ಶಿವಮೊಗ್ಗ: ಇಂದು ಪರಿಷತ್ ನಲ್ಲಿ‌ನಡೆದ ಘಟನೆ ದುರಾದೃಷ್ಟಕರ. ಎಂದೂ ಇಂಥ ಘಟನೆಗಳು‌ ನಡೆಯಬಾರದು. ಇಂದಿನ ಘಟನೆಗೆ ಕಾಂಗ್ರೆಸ್ ಕಾರಣ. ಕಾಂಗ್ರೆಸ್ ಆರಂಭದಲ್ಲಿ ಮಾಡಿದ ತಪ್ಪಿನಿಂದಾಗಿ ಇಂಥ ಘಟನೆ ನಡೆದಿದೆ. ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಈ ರೀತಿಯ ಪ್ರವೃತ್ತಿ ನಡೆಸಿಕೊಂಡು ಬಂದಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ಹೇಳಿದರು.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಕಲಾಪದಲ್ಲಿಂದು ನಡೆದ ತಳ್ಳಾಟ ಘಟನೆಯನ್ನು ಟೀಕಿಸಿದರು.

ಈ ಹಿಂದೆ ನಾನು ಸಭಾಪತಿಯಾಗಿದ್ದಾಗಲೂ ಇದೇ ಪರಿಸ್ಥಿತಿ ಅನುಭವಿಸಿದ್ದೆ. ನನ್ನ ವಿರುದ್ಧವೂ ಅವಿಶ್ವಾಸ ನಿರ್ಣಯ ಮಂಡಿಸಲಾಗಿತ್ತು. ಆಗ ನಾನು ಸಭಾಪತಿ ಸ್ಥಾನದಿಂದ ಕೆಳಗಿಳಿದು ಬಂದು ಕುಳಿತು ಆ ಸ್ಥಾನದಲ್ಲಿ ಉಪಸಭಾಪತಿಯನ್ನು ಕೂರಿಸಿದ್ದೆ. ಬಳಿಕ ಚುನಾವಣೆ ನಡೆದು ನನಗೆ ಬಹುಮತ ಸಿಕ್ಕಿದಾಗ ಮತ್ತೆ ಸಭಾಪತಿ ಸ್ಥಾನದಲ್ಲಿ ಕುಳಿತಿದ್ದೆ ಎಂದು ಇಂದಿನ ಬಿಜೆಪಿ ನಡೆಯನ್ನು ಸಮರ್ಥಿಸಿಕೊಂಡರು.

ಇದನ್ನೂ ಓದಿ:ಪರಿಷತ್ ಪೀಠಕ್ಕಾಗಿ ತಳ್ಳಾಟ, ಗದ್ಗದಿತರಾದ ಹೊರಟ್ಟಿ:’ಚಿಂತಕರ ಚಾವಡಿ’ಯಲ್ಲಿ ನಡೆದಿದ್ದಿಷ್ಟು

ಕಾಂಗ್ರೆಸ್ ನಾಯಕರು ಅಧಿಕಾರ ನಡೆಸುವುದು ತಮ್ಮ ಆಜನ್ಮ ಸಿದ್ಧ ಹಕ್ಕು ಎಂದುಕೊಂಡಿದ್ದಾರೆ. ನೆಹರೂ ಕುಟುಂಬದವರು ಹಾಗೂ ವಂಶ ಪಾರಂಪರ್ಯವಾಗಿ ಅಧಿಕಾರ ನಡೆಸಬೇಕು ಎಂಬ ಮನೋಭಾವ ಕಾಂಗ್ರೆಸ್ ನವರದ್ದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.