ಲಿಂಗನಮಕ್ಕಿ ಭರ್ತಿಗೆ ಕ್ಷಣಗಣನೆ

•ಒಂದೆಡೆ ಹಬ್ಬದ ತಯಾರಿ ನಡೆದರೆ ಇನ್ನೊಂದೆಡೆ ಜನರಿಗೆ ಪ್ರವಾಹದ್ದೇ ಚಿಂತೆ

Team Udayavani, Sep 2, 2019, 1:02 PM IST

uk-tdy-1

ಹೊನ್ನಾವರ: ಹಡಿನಬಾಳ ಹೊಳೆಯಲ್ಲಿ ಕೆಂಪು ನೀರಿನ ರುದ್ರ ನರ್ತನ

ಹೊನ್ನಾವರ: ತಾಲೂಕಿನ ಹಡಿನಬಾಳ, ಗುಂಡಬಾಳ ಹೊಳೆ ತುಂಬಿ ಹರಿಯುತ್ತಿದ್ದು ಮಳೆಗಾಲದ ಆರಂಭದಲ್ಲಿ ಕಾಣುತ್ತಿರುವ ಕೆಂಪು ನೀರು ಇನ್ನೂ ಭೀಕರವಾಗಿ ಕಾಣುತ್ತಿದ್ದು ಗುಡ್ಡದ ಮಣ್ಣನ್ನು ಕಿತ್ತು ತರುತ್ತಿದೆ. ಲಿಂಗನಮಕ್ಕಿ ಅಣೆಕಟ್ಟು ಭರ್ತಿಯ ಹಂತ ತಲುಪಿದ್ದು, ನೀರು ಬಿಡಲು ಕ್ಷಣಗಣನೆ ಆರಂಭವಾಗಿದೆ.

ಮುಂಜಾನೆ 8ಕ್ಕೆ ಲಿಂಗನಮಕ್ಕಿ ಜಲಮಟ್ಟ 1817.80ಕ್ಕೆ ತಲುಪಿದೆ. ಜಲಾನಯನ ಪ್ರದೇಶದಲ್ಲಿ ಹದವಾದ ಮಳೆ ಬೀಳುತ್ತಿರುವುದರಿಂದ 1818 ತಲುಪಿದ ಕೂಡಲೇ ಸ್ವಲ್ಪಸ್ವಲ್ಪ ನೀರು ಬಿಡುವ ಸಿದ್ಧತೆಯಲ್ಲಿ ಕೆಪಿಸಿ ಇದೆ. ಮಳೆ ಜೋರಾದರೆ ಹೆಚ್ಚು ನೀರು ಬಿಟ್ಟರೆ ಸಮಸ್ಯೆ ಆಗುವುದರಿಂದ ಗರಿಷ್ಠಮಟ್ಟಕ್ಕೆ ಒಂದು ಅಡಿ ಮೊದಲು ಸ್ವಲ್ಪ ನೀರು ಬಿಡುವ ಸಂಭವವಿದೆ. 10-20 ಸಾವಿರ ಕ್ಯೂಸೆಕ್ಸ್‌ ನೀರು ಬಿಟ್ಟರೆ ಅದು ಅರಿವಿಗೆ ಬರದೆ ಹರಿದು ಹೋಗಲಿದೆ. ಹೆಚ್ಚು ನೀರು ಬಿಟ್ಟು ಸಮಸ್ಯೆ ಮಾಡುವ ತೊಂದರೆಯನ್ನು ಕೆಪಿಸಿ ಖಂಡಿತ ತೆಗೆದುಕೊಳ್ಳಲಿಕ್ಕಿಲ್ಲ. ಹಿಂದಿನ ಅನುಭವದಿಂದ ಅದು ಪಾಠ ಕಲಿತಿದೆ. ಇಂದು ಮುಂಜಾನೆ ಒಳಹರಿವು 18,000 ಕ್ಯೂಸೆಕ್‌ ಇದೆ, ಹೊರಹರಿವು ಇಲ್ಲ. ಇತ್ತ ಗೇರುಸೊಪ್ಪ ಅಣೆಕಟ್ಟು ವಿದ್ಯುತ್‌ ಉತ್ಪಾದನೆ ಮುಂದುವರಿಸಿದ್ದು ಲಿಂಗನಮಕ್ಕಿ ನೀರನ್ನು ಸ್ವೀಕರಿಸಲು ಸಿದ್ಧವಾಗಿದ್ದು ಇದು ಸಮತೋಲನ ಅಣೆಕಟ್ಟು ಆಗಿರುವುದರಿಂದ 55 ಮೀಟರ್‌ ಎತ್ತರ ದಾಟುವ ಮೊದಲು ನೀರು ಬಿಡಬೇಕಾಗುತ್ತದೆ. ರವಿವಾರ, ಸೋಮವಾರ ಚೌತಿಯ ರಜೆ ಮರೆತು ಕೆಪಿಸಿ ಮತ್ತು ತಾಲೂಕು ಆಡಳಿತ ನೇಮಿಸಿದ ನೋಡಲ್ ಅಧಿಕಾರಿಗಳು ನೆರೆ ಎದುರಿಸುವ ಸಿದ್ಧತೆಯಲ್ಲಿದ್ದಾರೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.