![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Mar 28, 2023, 6:49 PM IST
ತೀರ್ಥಹಳ್ಳಿ : ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದ ಬಳಿ ತುಂಗಾ ನದಿಯ ಚಕ್ರತೀರ್ಥ ಬಳಿ ಪಾವನ ನದಿಯಾಗಿದ್ದು ಇಲ್ಲಿಗೆ ಸಾವಿರಾರು ಭಕ್ತರು ಬಂದು ಈ ತೀರ್ಥಕ್ಷೇತ್ರದಲ್ಲಿ ಮಿಂದು ದೇವರ ದರ್ಶನ ಪಡೆಯುವ ಯೋಗ್ಯ ಆಚರಣೆ ಮಾಡುತ್ತಿದ್ದು, ಹಿಂದೂಗಳು ಮಾತೆ ಎಂದು ಪೂಜಿಸುವ ಗೋವಿನ ತಲೆಯನ್ನು ಕಡಿದು ಮತಾಂದರು ಎಸೆದಿದ್ದು ಪವಿತ್ರ ಚಕ್ರತೀರ್ಥದ ನೀರು ಮಲಿನಗೊಳಿಸಿದ್ದಾರೆ.
ಹಿಂದೂ ದೇವತೆಗಳನ್ನು ಅಪಮಾನ ಗೊಳಿಸಿ, ಇಂತಹ ಧಾರ್ಮಿಕ ತೀರ್ಥ ಕ್ಷೇತ್ರದಲ್ಲಿ ಹೀನ ಕೃತ್ಯ ನಡೆಸಿ ಹಿಂದೂ ಧಾರ್ಮಿಕ ಭಾವನೆಯನ್ನು ಕೆರಳಿಸುವ ಮತಾಂಧರನ್ನು ಕೂಡಲೇ ಬಂಧಿಸಬೇಕು, ಇಂತಹ ಮತಾಂಧರಿಗೆ ಕಠಿಣ ಶಿಕ್ಷೆ ಕೊಡಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿ ತಾಲ್ಲೂಕು ಉಪತಹಶೀಲ್ದಾರ್ ಶ್ರೀ ಪಾಲಯ್ಯ ರವರಿಗೆ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ನರೇಶ್, ಹರೀಶ್, ಕಾಂತೇಶ್ ಪ್ರಭು. ಶಿವು ಮತ್ತಿತರರು ಉಸ್ಥಿತರಿದ್ದರು.
ಇದನ್ನೂ ಓದಿ: ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ; ಕೆರೆಯ ತಳಭಾಗದಲ್ಲಿ ವರುಣಾ ದೇವರ ಮೂರ್ತಿ ದರ್ಶನ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.