Thirthahalli;ಅವನೇನೂ ಮಾಡಿಲ್ಲ,ಸುಮ್ಮನೆ ಸಿಕ್ಕಿಸಿದ್ದಾರೆ:ಆರಾಫತ್ ಅಲಿ ತಂದೆ ಹೇಳಿಕೆ

ದೆಹಲಿಯಲ್ಲಿ ಬಂಧನಕ್ಕೊಳಗಾದ ತೀರ್ಥಹಳ್ಳಿಯ ಶಂಕಿತ ಉಗ್ರ

Team Udayavani, Sep 15, 2023, 3:07 PM IST

1-dassad

ತೀರ್ಥಹಳ್ಳಿ : ”ಮಗನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. ಅವನು ದುಬೈ ಗೆ ಹೋಗಿ ಮೂರುವರೆ ವರ್ಷ ಆಯ್ತು. ಅಲ್ಲಿವರಗೂ ಏನೂ ಇರಲಿಲ್ಲ. ಅವನ ಮೇಲೆ ಯಾವ ಕೇಸ್ ಹಾಕಿದ್ದಾರೋ ಗೊತ್ತಿಲ್ಲ. ನಮಗೆ ನ್ಯಾಯ ಬೇಕು. ಅವನೇನೂ ಮಾಡಿಲ್ಲ.ಸುಮ್ಮನೆ ಸಿಕ್ಕಿಸಿ ಹಾಕಿಸಿದ್ದಾರೆ” ಎಂದು ಅರಾಫತ್ ಅಲಿ ತಂದೆ ಅಹಮದ್ ಬಾವ ಹೇಳಿಕೆ ನೀಡಿದ್ದಾರೆ.

ದೆಹಲಿಯಲ್ಲಿ ಶಂಕಿತ ಉಗ್ರ ಅರಾಫತ್ ಅಲಿ ಬಂಧನ ವಿಚಾರವಾಗಿ ತೀರ್ಥಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ತೀರ್ಥಹಳ್ಳಿಯ ಸಹ್ಯಾದ್ರಿ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೊಮಾ ಮಾಡಿದ್ದ, ಅದರಲ್ಲಿ ಫೇಲ್ ಆಗಿದ್ದ. ಬೆಂಗಳೂರಿಗೇನು ಹೋಗಿಲ್ಲ. ಬಳಿಕ ದುಬೈಗೆ ಹೋಗಿದ್ದ.ಅಲ್ಲಿ ಫರ್ಪ್ಯೂಮ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಕೊನೆವರೆಗೂ ಅಲ್ಲೆ ಇದ್ದ.ಆಗಾಗ ಹಣ ಕೂಡ ಕಳಿಸುತ್ತಿದ್ದ. ನಮ್ಮ ಜತೆ ನಿರಂತರ ಸಂಪರ್ಕದಲ್ಲಿದ್ದ ಎಂದು ಹೇಳಿದ್ದಾರೆ.

ಮಂಗಳೂರು ಗೋಡೆ ಬರಹ ಪ್ರಕರಣದಲ್ಲಿ ಪೊಲೀಸರು ಮನೆಗೆ ಬಂದಿದ್ರು‌. ಅರಾಫತ್ ಬಗ್ಗೆ ಕೇಳಿದ್ದರು. ಆಗ ದುಬೈಗೆ ಹೋಗಿ 10 ತಿಂಗಳಾಗಿದೆ ಎಂದು ಹೇಳಿದ್ದೆ.ಆತನೇ ಬರೆಯೋಕೆ ಹೇಳಿದ್ದಾನೆ. ಹಾಗಾಗೀ ಕೇಸ್ ಆಗಿದೆ ಎಂದು ಪೊಲೀಸರು ಹೇಳಿದ್ದರು. ಮಗನ 2 ನಂಬರ್ ಕೂಡ ಪೊಲೀಸರಿಗೆ ಕೊಟ್ಟಿದ್ದೆ.ಮಂಗಳೂರು ಕೇಸಲ್ಲಿ ಸಿಕ್ಕವರು ಆತನ ಸ್ನೇಹಿತರು. ಹಾಗಾಗೀ ಕೇಸ್ ಹಾಕಿದ್ದಾರೆ‌ ಎಂದರು.

2019 ರಲ್ಲಿ ಹೋಗಿದ್ದು. ಮಗನನ್ನು ನೋಡಿ ಮೂರುವರೆ ವರ್ಷ ಆಯ್ತು. ಆಗಾಗ ಕಾಲ್ ಮಾಡಿ ವಿಚಾರಿಸುತ್ತಿದ್ದ. ಕಡೆಯದಾಗಿ ಒಂದು ತಿಂಗಳ ಹಿಂದೆ ಕಾಲ್ ಮಾಡಿದ್ದ. ಚೆನ್ನಾಗಿದ್ದೇನೆ, ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ್ದ. ಮನೆಗೆ ಹಣ ಕಳಿಸೋದನ್ನ ಒಂದು ವರ್ಷದ ಹಿಂದೆಯೇ ನಿಲ್ಲಿಸಿದ್ದ. ನಾನು ಯಾವ ಕೇಸಲ್ಲೂ ಇಲ್ಲ.ನನಗೇನೂ ಗೊತ್ತಿಲ್ಲ ಎಂದಷ್ಟೆ ಹೇಳುತ್ತಿದ್ದ. ಇಲ್ಲಿ ಏನಾಗಿದೆ ಎಂದು ಗೊತ್ತಿಲ್ಲ. ನಮಗೆ ನ್ಯಾಯ ಬೇಕು. ಅವನು ತಪ್ಪು ಮಾಡಿದ್ದು ಹೌದಾದರೆ ಶಿಕ್ಷೆ ಆಗಲಿ. ಅವನಾದರೂ ಅಷ್ಟೆ. ನಾನಾದರೂ ಅಷ್ಟೇ, ಎಂದು ಅಹಮದ್ ಬಾವ ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK-Shiavamogga

Industry: ಕುದುರೆಮುಖದ ಕಂಪನಿಗೆ ದಿನಕ್ಕೆ 27 ಕೋಟಿ ರೂ.ನಷ್ಟ: ಎಚ್‌.ಡಿ.ಕುಮಾರಸ್ವಾಮಿ

Beluru

Shivamogga: ಸಾಗರ ಜನರಲ್ ಆಸ್ಪತ್ರೆ ಮೇಲ್ದರ್ಜೆಗೆ, ನೂರು ಹಾಸಿಗೆ ವ್ಯವಸ್ಥೆ: ಶಾಸಕ ಬೇಳೂರು

Shimoga; ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ: ಕುಮಾರಸ್ವಾಮಿ

Shimoga; ಕೆಂಪಣ್ಣ ಆಯೋಗ ವರದಿ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಲಿ: ಕುಮಾರಸ್ವಾಮಿ

Theertha-Land

Landslide: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ!

Theerthalli

Theerthahalli: ವಾಹನ ಚಲಾಯಿಸುವ ವೇಳೆಯೇ ಕುಸಿದು ಬಿದ್ದು ಯುವಕ ದುರ್ಮರಣ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.