ಸಬೂಬು ಹೇಳದೆ ಬೆಳೆ ವಿಮೆಯನ್ನು ವಿತರಿಸಬೇಕು: ಮಧು ಬಂಗಾರಪ್ಪ


Team Udayavani, Jul 13, 2022, 6:15 PM IST

1-asdsad-as

ಸಾಗರ: ಬೆಳೆ ವಿಮೆ ಕಟ್ಟುವ ದಿನಾಂಕವನ್ನು ಮುಂದೂಡಬೇಕು ಹಾಗೂ ಬೆಳೆ ವಿಮೆಯನ್ನು ರೈತರಿಗೆ ಸಬೂಬು ಹೇಳದೆ ವಿತರಿಸುವಂತಾಗಬೇಕು ಎಂದು ಮಾಜಿ ಸೊರಬ ಶಾಸಕ ಮಧು ಬಂಗಾರಪ್ಪ ಹೇಳಿದರು.

ಬುಧವಾರ ತಾಲೂಕಿನ ಬರದವಳ್ಳಿ, ಕಾನ್ಲೆ, ಬೀಸನಗದ್ದೆ, ಮುಂತಾದ ನೆರೆಪೀಡಿತ ಹಳ್ಳಿಗಳಿಗೆ ಭೇಟಿ ನೀಡಿ ತಾಳಗುಪ್ಪದ ಗುಂಡಿಬೈಲ್ ಗದ್ದೆ ಮುಳುಗಡೆ ವೀಕ್ಷಿಸಿ ಮಾತನಾಡಿ, ಮಲೆನಾಡಿನ ಮಳೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಅದು ಪ್ರಕೃತಿಯ ನಿಯಮ, ಆದರೆ ಸರ್ಕಾರಗಳು ಮುಂಜಾಗ್ರತಾ ಕ್ರಮ ಕೈಗೊಂಡು ಅನಾಹುತ ತಪ್ಪಿಸುವ ಕೆಲಸ ಮಾಡಬೇಕು. ಜನರಿಗೆ ಪರಿಹಾರ ಕೊಡುವ ಕೆಲಸ ಸರ್ಕಾರ ಜನಪ್ರತಿನಿಧಿಗಳು ಮಾಡಬೇಕು. ಅದಕ್ಕೆ ಅಧಿಕಾರಿಗಳು ಸ್ಪಂದಿಸಬೇಕು. ತಾಳಗುಪ್ಪ ಹೋಬಳಿಯಲ್ಲಿ ಬೆಳೆ ವಿಮೆ ಸಮರ್ಪಕ ವಿಂಗಡನೆಯಾಗದೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ. ನೆರೆ ಪರಿಹಾರವನ್ನಾದರೂ ಕಣ್ಣೊರೆಸುವ ತಂತ್ರವನ್ನಾಗಿಸದೆ ಅಧಿಕಾರಿಗಳು ಸಮರ್ಪಕವಾಗಿ ವಿತರಿಸಬೇಕು ಎಂದರು.
ಬೆಳೆವಿಮೆ ಕುಂಟುನೆಪ ಹೇಳಿ ಇಲ್ಲವಾಗಿಸುವ ಕೆಲಸ ನಡೆಯಿತ್ತದೆ. ನಾನು ಎಂಎಲ್‌ಎ ಆಗಿದ್ದಾಗ ಕಂಪನಿಗಳ ಜತೆ ಮಾತನಾಡಿ ಸಮರ್ಪಕ ಪರಿಹಾರ ನೀಡುವಂತೆ ಮಾಡಿದ್ದೆ. ಅದೇ ರೀತಿ ರೈತರ ಸಂಕಷ್ಟಕ್ಕೆ ಶಾಸಕರು ಸ್ಫಂದಿಸಬೇಕು. ನೆರೆ ಹತ್ತುವ ಜಾಗ ಗುರುತಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಕೇವಲ ಪ್ರತೀ ಮಳೆಗಾಲಕ್ಕೂ ಸುಳ್ಳು ಆಶ್ವಾಸನೆ ನೀಡುತ್ತಾ ಕಾಲಹರಣ ಮಾಡಿದರೆ ಜನರು ಅರ್ಥಮಾಡಿಕೊಳ್ಳುತ್ತಾರೆ ಎಂದರು.

ನೆರೆ ಪರಿಹಾರ ವೀಕ್ಷಣೆಯಲ್ಲಿ ಗಣಪತಿ ಹುಲ್ತಿಕೊಪ್ಪ, ಅಶೋಕ್ ಬರದವಳ್ಳಿ, ಶಿವಮೂರ್ತಿ, ಲೋಕೇಶ್ ಗಾಳಿಪುರ, ಸಿರಿವಂತೆ ಗ್ರಾಪಂ ಅಧ್ಯಕ್ಷ ಮನೋಜ್ ಜನ್ನೆ ಹಕ್ಲು, ಮಾದೇವಪ್ಪ, ರಾಜೇಶ್ ಸೈದೂರು, ಮಂಜುನಾಥ ಕಗ್ಗೆ, ಅಣ್ಣಪ್ಪ ಕುಗ್ವೆ, ಫ್ರಾನ್ಸಿಸ್ ಲೂಪೀಸ್ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.