![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Feb 28, 2024, 3:09 PM IST
ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169ರ ಕುರುವಳ್ಳಿಯಿಂದ 169 (ಎ) ಬಾಳೆಬೈಲುವಿಗೆ ಸಂಪರ್ಕ ಕಲ್ಪಿಸುವ ನೂತನ ತುಂಗಾ ಸೇತುವೆಯನ್ನು ನಿರ್ಮಿಸಲಾಗಿದ್ದು, ಸೇತುವೆ ನೋಡಲು ಪ್ರವಾಸಿಗರು ಮತ್ತು ವಾಯುವಿಹಾರ ಮಾಡುವ ಸ್ಥಳೀಯರು ಕುಟುಂಬ ಸಮೇತರಾಗಿ ಈ ಸೇತುವೆ ಬಳಿ ಬರುತ್ತಾರೆ.
ಆದರೆ ಈ ಸ್ಥಳದಲ್ಲಿ ಕೆಲ ಪುಂಡರ ಹಾವಳಿ ಜೋರಾಗಿದ್ದು ಬೈಕ್ ವೇಗವಾಗಿ ಚಲಾಯಿಸುವುದು, ಪಾರ್ಟಿ ಮಾಡುವುದು, ಫೋಟೋ ತೆಗೆಯುವ ದೃಷ್ಟಿಯಿಂದ ಇತರರಿಗೆ ತೊಂದರೆ ಕೊಡುವುದು, ಹೀಗೆ ಹಲವು ವಿಷಯಗಳನ್ನು ಸ್ಥಳೀಯ ಮಾಧ್ಯಮಗಳು ಸುದ್ದಿ ಪ್ರಕಟಿಸಿದ್ದವು.
ವಿಷಯ ತಿಳಿಯುತ್ತಿದ್ದಂತೆ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರು ಕೆಲ ದಿನಗಳ ಹಿಂದೆ ದಿಡೀರ್ ಕಾರ್ಯಾಚರಣೆ ನಡೆಸಿ ಕೆಲ ವ್ಯಕ್ತಿಗಳ ಮೇಲೆ ಸೂಕ್ತ ಕ್ರಮ ಕೈಗೊಂಡಿದ್ದರು.
ಆದರೆ ಇದೀಗ ಮತ್ತೆ ಸೇತುವೆಯ ಮೇಲೆ ಮಧ್ಯಪಾನ ಸೇವಿಸಿ ಬೈಕ್ ಚಲಾವಣೆ ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಮೂರು ಜನರ ಮೇಲೆ ಕೇಸ್ ದಾಖಲು ಮಾಡಿ ಎರಡು ಬೈಕುಗಳನ್ನು ವಶಪಡಿಸಿಕೊಂಡಿದ್ದು ಡಿವೈಎಸ್ಪಿ ಅವರ ಈ ದಿಡೀರ್ ಕಾರ್ಯಾಚರಣೆಗೆ ಪಟ್ಟಣದ ಸಾರ್ವಜನಿಕರು ಅಭಿನಂದಿಸಿದ್ದಾರೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.