ಕುಡಿದು ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ
Team Udayavani, Sep 21, 2024, 3:35 PM IST
ಶಿವಮೊಗ್ಗ: ಪಾನಮತ್ತನಾಗಿ ಚಾಲಕ ಆ್ಯಂಬ್ಯುಲೆನ್ಸ್ ಚಲಾಯಿಸಿ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದ ಘಟನೆ ಜಿಲ್ಲೆಯ ರಿಪ್ಪನ್ ಪೇಟೆಯಲ್ಲಿ ಶುಕ್ರವಾರ ರಾತ್ರಿ (ಸೆ.20) ನಡೆದಿದೆ.
ನಗುಮಗು ಆ್ಯಂಬ್ಯುಲೆನ್ಸ್ ಚಾಲಕನ ನಿರ್ಲಕ್ಷ್ಯ ತೋರಿದ್ದು, ಅದೃಷ್ಟವಶಾತ್ ತಾಯಿ ಮಗು ಸ್ವಲ್ಪದರಲ್ಲೇ ಬಚಾವಾಗಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತಿದ್ದ ಮಗುವನ್ನು ಹೊಸನಗರದ ಸರ್ಕಾರಿ ಆಸ್ಪತ್ರೆಯಿಂದ ನಗುಮಗು ಆ್ಯಂಬ್ಯುಲೆನ್ಸ್ ನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಘಟನೆ ನಡದಿದೆ. ರಿಪ್ಪನ್ ಪೇಟೆ ಸಮೀಪದ ದೂನ ಗ್ರಾಮದ ಬಳಿ ಅಪಘಾತ ನಡೆದಿದೆ. ಅಪಘಾತದಲ್ಲಿ ಬಾಣಂತಿ ಮತ್ತು ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ.
ಘಟನೆ ನಂತರ ಮತ್ತೊಂದು ಆ್ಯಂಬ್ಯುಲೆನ್ಸ್ ಸ್ಥಳಕ್ಕೆ ಬಂದಿದೆ. ಅದರಲ್ಲಿ ತೆರಳುವಂತೆ ಸ್ಥಳೀಯರು ಸೂಚಿಸಿದ್ದಾರೆ. ಆದರೆ ಆ್ಯಂಬ್ಯುಲೆನ್ಸ್ ಸಹವಾಸವೇ ಬೇಡ ಎಂದು ಗಾಯಾಳುಗಳು ಕಾರಿನಲ್ಲಿ ತೆರಳಿದ್ದಾರೆ.
ನಗುಮಗು ಆ್ಯಂಬ್ಯುಲೆನ್ಸ್ ಚಾಲಕನ ನಿರ್ಲಕ್ಷ್ಯದ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಸ್ಥಳಕ್ಕೆ ಹೊಸನಗರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
ಕಳಸಾ ನಾಲಾದಲ್ಲಿ ರಾಜಕೀಯ ಕೊಳಕು: ಸರ್ವ ಪಕ್ಷ ನಿಯೋಗ ಒಯ್ಯುವ ಚಕಾರವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.