![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 5, 2021, 5:48 PM IST
ಶಿವಮೊಗ್ಗ : ಭಾರೀ ಜನಮನ್ನಣೆ ಗಳಿಸಿದ್ದ ಈಸೂರು ದಂಗೆ ಹೋರಿ ಸಾವನ್ನಪ್ಪಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದ ಈ ಹೋರಿ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಜನಪ್ರಿಯತೆ ಗಳಿಸಿತ್ತು.
ಈಸೂರು ಗ್ರಾಮದ ರೈತ ಕೊಪ್ಪದರ ಮಂಜಣ್ಣ ಎಂಬುವರು ಈ ಹೋರಿಯನ್ನು ಸಾಕಿದ್ದು, ಹೋರಿಹಬ್ಬದಂದು ಎಲ್ಲರ ಗಮನ ಸೆಳೆಯುತ್ತಿತ್ತು. ಅಲ್ಲದೆ ಈ ಹೋರಿಯನ್ನು ನೋಡಲೆಂದೇ ಅಕ್ಕ ಪಕ್ಕದ ಜಿಲ್ಲೆಯವರು ಹೋರಿ ಹಬ್ಬಕ್ಕೆ ಬರುತ್ತಿದ್ದರಂತೆ.
ಸ್ಪರ್ಧೆಯಲ್ಲಿ ಭಾಗವಹಿಸಿದರೆ ಬಹುಮಾನ ಫಿಕ್ಸ್ ಎನ್ನುವ ಮಟ್ಟಿಗೆ ಈಸೂರು ದಂಗೆ ನಂಬಿಕೆ ಗಳಿಸಿತ್ತು. 7 ಬೈಕ್, 15 ಫ್ರಿಜ್, 15 ಟಿವಿ, ಎತ್ತಿನಗಾಡಿ, ಬಂಗಾರ ಬಳೆ, 10ಕ್ಕೂ ಹೆಚ್ಚು ಗ್ರಾಂ ಬಂಗಾರ ಸೇರಿದಂತೆ ಹಲವು ಬಹುಮಾನ ಗೆದ್ದಿದೆ.
ಇಷ್ಟು ಜನಪ್ರಿಯತೆ ಪಡೆದ ಹೋರಿ ನಿನ್ನೆ ಸಂಜೆ ವಯೋಸಹಜವಾಗಿ ಮೃತಪಟ್ಟಿದ್ದು, ಟ್ರಾಕ್ಟರ್ ನಲ್ಲಿ ಮೆರವಣಿಗೆ ಮೂಲಕ ಅಂತಿಮ ಸಂಸ್ಕಾರ ಮಾಡಲಾಗಿದೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.