![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 24, 2023, 2:46 PM IST
ಶಿವಮೊಗ್ಗ: ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಸ್ ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ದಿನದ ಹಿಂದೆ ನಡೆದಿದ್ದ ಘಟನೆಯ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು. ಚಿತ್ರದುರ್ಗದ ಗಣೇಶ್ ಮತ್ತು ವಿನಯ್ ಎಂಬಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದರು.
ಆರೋಪಿಗಳು ಚಿತ್ರದುರ್ಗ ಸಮೀಪ ಪಂಡ್ರಹಳ್ಳಿಯವರು. ಚಿತ್ರದುರ್ಗದಿಂದ ಜೋಗಕ್ಕೆ ಹೋಗುವ ಮಾರ್ಗದಲ್ಲಿ ಆರೋಪಿಗಳು ಈ ಕೃತ್ಯ ನಡೆಸಿದ್ದಾರೆ. ಕೃಷಿ ಕೆಲಸ ಮಾಡಿಕೊಂಡಿದ್ದವರು. ಪ್ರತಿಮೆ ಧ್ವಂಸ ಮಾಡಿದ ನಂತರ ಶಿವಮೊಗ್ಗಕ್ಕೆ ಹೋಗಿ ವಾಪಸ್ ಹಳ್ಳಿಗೆ ಹೋಗಿದ್ದರು ಎಂದು ಮಾಹಿತಿ ನೀಡಿದರು.
ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ವಿಚಾರಣೆ ವೇಳೆ ಇನ್ನಷ್ಟು ವಿಷಯ ತಿಳಿದು ಬರಲಿದೆ. ತಾಂತ್ರಿಕ ಹಾಗೂ ಸ್ಥಳೀಯ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರತಿಮೆ ಮರು ಸ್ಥಾಪನೆ ಸಂಬಂಧ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ ಎಂದು ಎಸ್ ಪಿ ಜಿ.ಕೆ.ಮಿಥುನ್ ಕುಮಾರ್ ಹೇಳಿದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.