Thirthahalli ಶಿಕ್ಷಣ ಸಚಿವರ ಜಿಲ್ಲೆಯಲ್ಲಿ ಪಾಠ ಮಾಡುವ ಶಿಕ್ಷಕರೇ ಲಂಚ ಕೇಳಿದ್ರಾ?

ತೀರ್ಥಹಳ್ಳಿ ಅನಂತಮೂರ್ತಿ ಪ್ರೌಢಶಾಲೆಯಲ್ಲಿ ನಡೆಯಿತಾ ಲಂಚಾವತಾರ!?

Team Udayavani, Aug 29, 2023, 8:56 PM IST

ಶಿಕ್ಷಣ ಸಚಿವರ ಜಿಲ್ಲೆಯಲ್ಲಿ ಪಾಠ ಮಾಡುವ ಶಿಕ್ಷಕರೇ ಲಂಚ ಕೇಳಿದ್ರಾ?

ತೀರ್ಥಹಳ್ಳಿ : ಮಕ್ಕಳಿಗೆ ಗುರುವೇ ದೇವರು ಎನ್ನುತ್ತಾರೆ ಆದರೆ ಅಂತಹ ಗುರುಗಳೇ ಮಕ್ಕಳ ಬಳಿ ಲಂಚವನ್ನು ಕೇಳಿದರೆ ಹೇಗೆ? ವಿದ್ಯಾರ್ಥಿಯೊಬ್ಬನ ದೃಡೀಕರಣ ಪತ್ರಕ್ಕೆ ಸಹಿ ಹಾಕಲು ಲಂಚವನ್ನು ಕೇಳಿದ್ದಾರೆ ಎಂದು ವಿದ್ಯಾರ್ಥಿ ಪೋಷಕರು ಆರೋಪಿಸಿರುವ ಘಟನೆ ತೀರ್ಥಹಳ್ಳಿಯಲ್ಲಿ ನೆಡೆದಿದೆ.

ತಾಲೂಕಿನ ಯು ಆರ್ ಅನಂತಮೂರ್ತಿ ಪ್ರೌಢಶಾಲೆಯಲ್ಲಿ ಉಪಪ್ರಾಂಶುಪಾಲರು ಅನೀಶ್ ಎಂಬ ವಿದ್ಯಾರ್ಥಿಯೊಬ್ಬನ ಬಳಿ ಅಂಕ ಪ್ರತಿಗಳ ದೃಡೀಕರಣಕ್ಕಾಗಿ ಸಹಿ ಮಾಡಲು ಕೇಳಿದಾಗ 500 ರೂ ಗಳನ್ನು ಕೊಡಬೇಕು ಎಂದು ತಿಳಿಸಿದ್ದಾರೆ. ಆಗ ವಿದ್ಯಾರ್ಥಿ ನಮ್ಮ ಬಳಿ ಅಷ್ಟೊಂದು ಹಣವಿಲ್ಲ ಎಂದು 100 ರೂ ಕೊಡಲು ಹೋದಾಗ ಸಹಿ ಮಾಡಲಾಗುವುದಿಲ್ಲ ಹಣವಿಲ್ಲದಿದ್ದರೆ ಬರಬೇಡ ಎಂದು ದರ್ಪದಿಂದ ಹೇಳಿದರು ಎಂದು ಆರೋಪಿಸಿದ್ದಾರೆ.

ಸಹಿಯ ಅಗತ್ಯತೆ ಇದ್ದ ವಿದ್ಯಾರ್ಥಿ 350 ರೂ ನೀಡಿದ್ದಾನೆ. ಹಾಗೂ ಅದೇ ದಿನ ಇನ್ನಿಬ್ಬರ ಬಳಿಯೂ ಹಣವನ್ನು ಕೇಳುತ್ತಿದ್ದರು. ಹೆಸರಾಂತ ಶಾಲೆಗೆ ಕಳಂಕ ತರುವ ಕೆಲಸವನ್ನು ಉಪಪ್ರಾಂಶುಪಾಲರು ಮಾಡುತ್ತಿದ್ದು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣಾಧಿಕಾರಿಗಳಿಗೆ ಪೋಷಕರು ದೂರು ನೀಡಿದ್ದಾರೆ.

ಈ ವಿಚಾರದ ಬಗ್ಗೆ ಮಾತನಾಡಿದ ಶಿಕ್ಷಣಾಧಿಕಾರಿಗಳು ಇಬ್ಬರ ಬಳಿಯೂ ಮಾತನಾಡಿದ್ದೇವೆ. ಇಬ್ಬರ ಬಳಿಯೂ ಲಿಖಿತ ಹೇಳಿಕೆ ಪಡೆದಿದ್ದೇವೆ. ಎಸ್ ಡಿಎಂಸಿ ಅನುಮತಿ ಇಲ್ಲದೆ ಉಪ ಪ್ರಾಂಶುಪಾಲರು ಶಾಲೆಯ ಪೀಠೋಪಕರಣ ಮಾರಿದ್ದಾರೆ ಎಂಬ ದೂರು ಕೂಡ ಇದೆ. ವಿದ್ಯಾರ್ಥಿ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತೀರುವುದರಿಂದ ಅವರ ಬಳಿ ದೂರವಾಣಿ ಮೂಲಕ ಮಾತನಾಡಿದ್ದೇವೆ. ಹಣ ನೀಡಿರುವುದು ಸತ್ಯ ಎಂದು ತಿಳಿಸಿದ್ದಾರೆ. ಆರೋಪ ಸಾಭೀತಾದರೆ ವಿಚಾರಣೆ ನಂತರದಲ್ಲಿ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದರು.

ಟಾಪ್ ನ್ಯೂಸ್

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sagara

Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು

5

Anandapura ಗ್ರಾಮ ಪಂಚಾಯತ್ ಗಳ ಸೇವೆ ಸಂಪೂರ್ಣ ಬಂದ್

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Sagara: ತಾಯಿಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತು; ಸುಧೀಂದ್ರ ಆಗ್ರಹ

Sagara: ತಾಯಿ ಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತುಗೊಳಿಸುವಂತೆ ಆಗ್ರಹ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

Bus-Travel-1

Mangaluru: ಖಾಸಗಿ ಬಸ್ಸಿಗೆ “ಇಸ್ರೇಲ್‌’ ಹೆಸರು; ಆಕ್ಷೇಪದ ಬಳಿಕ “ಜೆರುಸಲೇಂ”!

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.