Heavy Rain: ಪ್ರಕೃತಿ ವಿಕೋಪಕ್ಕೆ ಸಹಾಯವಾಣಿ ತೆರೆದ ತಾಲೂಕು ಆಡಳಿತ
Team Udayavani, Jul 17, 2024, 5:42 PM IST
ತೀರ್ಥಹಳ್ಳಿ : ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದರು ಸಹಾಯವಾಣಿ ಕೇಂದ್ರವನ್ನು ತೆರೆಯಲಿಲ್ಲ ಎಂಬ ಬಗ್ಗೆ ಉದಯವಾಣಿ ಪತ್ರಿಕೆಯ ಸಾಮಾಜಿಕ ಜಾಲ ತಾಣದಲ್ಲಿ ಇಂದು ಸಹಾಯವಾಣಿ ತೆರೆಯುವುದು ಯಾವಾಗ ಎಂಬ ಶೀರ್ಷಿಕೆಯಡಿಯಲ್ಲಿ ಸುದ್ದಿ ಪ್ರಸಾರ ಮಾಡಿತ್ತು. ಸುದ್ದಿ ಬೆನ್ನಲ್ಲೇ ಎಚ್ಚತ್ತ ತಾಲೂಕು ಆಡಳಿತ ಸಹಾಯವಾಣಿಯನ್ನು ತೆರೆದಿದ್ದಾರೆ.
ಯಾವುದೇ ರೀತಿಯ ಪ್ರಕೃತಿ ವಿಕೋಪ ಸಂಭವಿಸಿದ್ದಲ್ಲಿ ಸಾರ್ವಜನಿಕರು ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ 08181- 228239 ಕರೆ ಮಾಡಿ ತಿಳಿಸಬಹುದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:Thirthahalli ಅಬ್ಬರಿಸುತ್ತಿರುವ ವರುಣ ! ಸಂಬಂಧ ಪಟ್ಟ ಅಧಿಕಾರಿಗಳು ಗಮನಿಸಲಿ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Order: ಲೈಂಗಿಕ ದೌರ್ಜನ್ಯ ಸಾಬೀತು; 70 ವರ್ಷದ ವೃದ್ಧನಿಗೆ 20 ವರ್ಷ ಜೈಲು ಶಿಕ್ಷೆ!
Sagara: ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ವಿದೇಶಿ ಪ್ರವಾಸಿಗರಿಂದ ಭರ್ಜರಿ ಸ್ಟೆಪ್
Udupi ಶಾಸಕರ ವಿರುದ್ಧ ಕೇಸ್ ದಾಖಲಿಸಿದ್ದು ಖಂಡನೀಯ: ಡಾ| ಸರ್ಜಿ
Hosanagar: ಅಡಗೋಡಿ ಶ್ರೀಮೂಕಾರ್ತೇಶ್ವರ ದೇಗುಲದ ಶಿವಲಿಂಗ 14-15ನೇ ಶತಮಾನದ್ದು!
Hosanagar; ಮಾಣಿ ಜಲಾಶಯ:ವಾರಾಹಿ,ಹಾಲಾಡಿ ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
Udupi: ಕರ್ತವ್ಯಲೋಪ: 80 ಪೊಲೀಸ್ ಸಿಬಂದಿ ಅಮಾನತು; ಎಸ್ಪಿ ಕಟ್ಟುನಿಟ್ಟಿನ ಕ್ರಮ
Mangaluru: ಶ್ರೀಮತಿ ಶೆಟ್ಟಿ ಕೊ* ಪ್ರಕರಣ: ಮೂವರ ಅಪರಾಧ ಸಾಬೀತು
Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು
Officers Meeting: ವಸತಿ ಯೋಜನೆ ಫಲಾನುಭವಿಗಳಿಗೆ ಶೀಘ್ರ ಅನುದಾನ: ಸಂಸದ ಕೋಟ ಸೂಚನೆ
Daily Horoscope: ಭವಿಷ್ಯದ ಕುರಿತು ವಿನಾಕಾರಣ ಚಿಂತೆ ಬಿಡಿ,ಉದ್ಯಮದಲ್ಲಿ ಪ್ರಗತಿ ತೃಪ್ತಿಕರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.