Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು


Team Udayavani, Oct 2, 2024, 8:46 PM IST

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

ಹೊಳೆಹೊನ್ನೂರು: ಸಮೀಪದ ಕೂಡ್ಲಿಯ ತುಂಗಾಭದ್ರ ಸಂಗಮದಲ್ಲಿ ಮುಳುಗಿ ಯುವಕ ಹರ್ಷಿತ್ (23) ನೀರುಪಾಲಾಗಿದ್ದಾನೆ.

ಹೊಳಲ್ಕೆರೆಯಿಂದ ಕುಟುಂಬಸ್ಥರೊಂದಿಗೆ ಬುಧವಾರ ಕೂಡ್ಲಿಯ ತುಂಗಾ ಭದ್ರ ಸಂಗಮದಲ್ಲಿ ಮಹಾಲಯ ಅಮಾವಾಸ್ಯೆ ಪೂಜೆ ನೆರವೇರಿಸಲು ಬಂದಿದ್ದ ಯುವಕ ಪೂಜೆ ನೆರವೇರಿಸಿ ಸ್ನಾನ್ನಕೆಂದು ಸಂಗಮಕ್ಕಿಳಿದಾಗ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದಾನೆ.

ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರ ತಂಡ ಸಂಗಮದ ತುಂಗಾಭದ್ರ ನದಿಯಲ್ಲಿ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆಸಿದರು.

ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Udupi: ಗಾಂಧೀಜಿ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಡಾ| ಕೆ.ವಿದ್ಯಾಕುಮಾರಿ

Udupi: ಗಾಂಧೀಜಿ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಡಾ| ಕೆ.ವಿದ್ಯಾಕುಮಾರಿ

Katapadi: ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಸಾವು

Katapadi: ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಸಾವು

U-19 Test: ಆಸೀಸ್‌ ವಿರುದ್ಧ ಭಾರತಕ್ಕೆ 2 ವಿಕೆಟ್‌ ಜಯ

U-19 Test: ಆಸೀಸ್‌ ವಿರುದ್ಧ ಭಾರತಕ್ಕೆ 2 ವಿಕೆಟ್‌ ಜಯ

Trap Shooting: ಶಾಟ್‌ ಗನ್‌ ಟ್ರ್ಯಾಪ್ ಶೂಟಿಂಗ್‌… ಸ್ಯಾಮುಯೆಲ್‌ ಸಿಮ್ಸನ್‌ಗೆ ಚಿನ್ನ

Trap Shooting: ಶಾಟ್‌ ಗನ್‌ ಟ್ರ್ಯಾಪ್ ಶೂಟಿಂಗ್‌… ಸ್ಯಾಮುಯೆಲ್‌ ಸಿಮ್ಸನ್‌ಗೆ ಚಿನ್ನ

jaaa

BBK11: ಆಚೆ ಕಡೆ ಹೋಗಿ ಬಿಗ್ ಬಾಸ್ ಮುಖವಾಡವನ್ನು ಬಯಲು ಮಾಡ್ತೇನೆ ಎಂದ ಜಗದೀಶ್

Swachh Bharat Mission: “ಸ್ವಚ್ಛಭಾರತ’ 21ನೇ ಶತಮಾನದ ಯಶಸ್ವಿ ಜನಾಂದೋಲನ: ಮೋದಿ

Swachh Bharat Mission: “ಸ್ವಚ್ಛಭಾರತ’ 21ನೇ ಶತಮಾನದ ಯಶಸ್ವಿ ಜನಾಂದೋಲನ: ಮೋದಿ

Beldale

Bidar: ನಿವೇಶನಗಳ ವಾಪಸ್ ಕೊಟ್ರೂ ಸಿದ್ದರಾಮಯ್ಯ ಕುಟುಂಬಕ್ಕೆ ಕಂಟಕ ತಪ್ಪಲ್ಲ: ಶಾಸಕ ಬೆಲ್ದಾಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

High-Court

High Court: ರಾಷ್ಟ್ರದ ಹಿತಾಸಕ್ತಿ ಎದುರು ವ್ಯಕ್ತಿ ಸ್ವಾತಂತ್ರ್ಯಕ್ಕಿಲ್ಲ ಮನ್ನಣೆ

10

Anandapura ಬಳಿ ಕಾರು-ಬಸ್ಸು ಮುಖಾಮುಖಿ ಡಿಕ್ಕಿ; ತಪ್ಪಿದ ಅನಾಹುತ

6-sagara

Sagara: ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ

4-thirthahalli

ಕಾರ್ಮಿಕ ಇಲಾಖೆಯಿಂದ ಬಹಳಷ್ಟು ಅನುಕೂಲ ಇದೆ, ಅದು ನಿಜವಾದ ಫಲಾನುಭವಿಗಳಿಗೆ ತಲುಪಬೇಕು: ಆರಗ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗಾಂಧೀಜಿ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಡಾ| ಕೆ.ವಿದ್ಯಾಕುಮಾರಿ

Udupi: ಗಾಂಧೀಜಿ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಡಾ| ಕೆ.ವಿದ್ಯಾಕುಮಾರಿ

Katapadi: ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಸಾವು

Katapadi: ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಸಾವು

U-19 Test: ಆಸೀಸ್‌ ವಿರುದ್ಧ ಭಾರತಕ್ಕೆ 2 ವಿಕೆಟ್‌ ಜಯ

U-19 Test: ಆಸೀಸ್‌ ವಿರುದ್ಧ ಭಾರತಕ್ಕೆ 2 ವಿಕೆಟ್‌ ಜಯ

Trap Shooting: ಶಾಟ್‌ ಗನ್‌ ಟ್ರ್ಯಾಪ್ ಶೂಟಿಂಗ್‌… ಸ್ಯಾಮುಯೆಲ್‌ ಸಿಮ್ಸನ್‌ಗೆ ಚಿನ್ನ

Trap Shooting: ಶಾಟ್‌ ಗನ್‌ ಟ್ರ್ಯಾಪ್ ಶೂಟಿಂಗ್‌… ಸ್ಯಾಮುಯೆಲ್‌ ಸಿಮ್ಸನ್‌ಗೆ ಚಿನ್ನ

jaaa

BBK11: ಆಚೆ ಕಡೆ ಹೋಗಿ ಬಿಗ್ ಬಾಸ್ ಮುಖವಾಡವನ್ನು ಬಯಲು ಮಾಡ್ತೇನೆ ಎಂದ ಜಗದೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.