ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು


Team Udayavani, Oct 2, 2024, 8:39 PM IST

ಹೊಳೆಹೊನ್ನೂರು: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಹೊಳೆಹೊನ್ನೂರು : ಆನವೇರಿಯಲ್ಲಿ ತಗಡಿನ ಶೆಡ್ ನಿಮಾರ್ಣದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಯುವಕ ಮೃತಪಟ್ಟಿದ್ದಾನೆ.
ಹನುಮಂತಾಪುರದ ರಕ್ಷಿತ್ (22) ಮೃತ ದುದೈರ್ವಿ.

ಹನುಮಂತಾಪುರದ ರಕ್ಷಿತ್ ಆನವೇರಿಯ ಕೆಕೆ ರಸ್ತೆಯಲ್ಲಿ ತನ್ನ ಚಿಕ್ಕಪ್ಪನ ಮಗನೊಂದಿಗೆ ಸೇರಿ ಹೊಸದಾಗಿ ಮಿಲ್ಟ್ರೀ ಹೋಟೆಲ್ ಶೆಡ್ ನಿರ್ಮಾಸಿದ್ದಾನೆ. ಬುಧವಾರ ಶೆಡ್‌ಗೆ ವಿದ್ಯುತ್ ಸಂಪರ್ಕ ಕಲ್ಪಿಸುವಾಗ ಆಕಸ್ಮಿಕವಾಗಿ 11 ಕೆ.ವಿ ವಿದ್ಯುತ್ ತಂತಿ ತಗುಲಿ ಅಸ್ವಸ್ಥನಾಗಿದ್ದಾನೆ. ಯುವಕನನ್ನು ಕೂಡಲೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಅಷ್ಟರಲ್ಲೆ ಯುವಕ ಸಾವನಪ್ಪಿದ್ದಾನೆ. ಹನುಮಂತಾಪುರದ ಲಲಿತಾಬಾಯಿ ಕೃಷ್ಣೋಜಿರಾವ್ ದಂಪತಿಯ ಒಬ್ಬನೆ ಮಗ ರಕ್ಷಿತ್ ಚಿಕ್ಕಪ್ಪನ ಮಗನ ಸಹಭಾಗಿತ್ವದಲ್ಲಿ ಮಿಲ್ಟ್ರೀ ಹೋಟೆಲ್ ನಿರ್ಮಾಣದ ಕನಸು ಕಂಡಿದು ಆನವೇರಿಯಲ್ಲಿ ಖಾಲಿ ಜಾಗವೊಂದನ್ನು ಗುತ್ತಿಗೆ ಪಡೆದು ತಗಡಿನ ಶೆಡ್ ನಿರ್ಮಾಣ ಮಾಡಿ ಕೊಂಡು ವಿದ್ಯುತ್ ಸಂಪರ್ಕ ಪಡೆಯುವಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ. ರಕ್ಷಿತ್‌ಗೆ ಒಬ್ಬಳು ತಂಗಿ ಇದ್ದಾಳೆ. ಇದೊಬ್ಬ ಮಗನನ್ನು ಕಳೆದುಕೊಂಡ ಕುಟುಂಸ್ಥರ ಗೋಳು ಮುಗಿಲು ಮುಟ್ಟಿತ್ತು.

ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ

ಟಾಪ್ ನ್ಯೂಸ್

GOLD2

Demand Gold: ಚಿನ್ನ ನೀನೇಕೆ ಇಷ್ಟು ತುಟ್ಟಿ?; ಬಂಗಾರ ಖರೀದಿ­ ಸಾಂಸ್ಕೃತಿಕ ಪರಂಪರೆಯ ಭಾಗ

Train: ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲುTrain: ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲು

Train: ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲು

Mangaluru: ಅಹಿಂಸೆ, ಶಾಂತಿ ಬೋಧಿಸಿದ ಮಹಾಚೇತನ: ಡಿಸಿ ಮುಲ್ಲೈ ಮುಗಿಲನ್‌

Mangaluru: ಅಹಿಂಸೆ, ಶಾಂತಿ ಬೋಧಿಸಿದ ಮಹಾಚೇತನ: ಡಿಸಿ ಮುಲ್ಲೈ ಮುಗಿಲನ್‌

Udupi: ಗಾಂಧೀಜಿ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಡಾ| ಕೆ.ವಿದ್ಯಾಕುಮಾರಿ

Udupi: ಗಾಂಧೀಜಿ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಡಾ| ಕೆ.ವಿದ್ಯಾಕುಮಾರಿ

Katapadi: ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಸಾವು

Katapadi: ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಸಾವು

U-19 Test: ಆಸೀಸ್‌ ವಿರುದ್ಧ ಭಾರತಕ್ಕೆ 2 ವಿಕೆಟ್‌ ಜಯ

U-19 Test: ಆಸೀಸ್‌ ವಿರುದ್ಧ ಭಾರತಕ್ಕೆ 2 ವಿಕೆಟ್‌ ಜಯ

Trap Shooting: ಶಾಟ್‌ ಗನ್‌ ಟ್ರ್ಯಾಪ್ ಶೂಟಿಂಗ್‌… ಸ್ಯಾಮುಯೆಲ್‌ ಸಿಮ್ಸನ್‌ಗೆ ಚಿನ್ನ

Trap Shooting: ಶಾಟ್‌ ಗನ್‌ ಟ್ರ್ಯಾಪ್ ಶೂಟಿಂಗ್‌… ಸ್ಯಾಮುಯೆಲ್‌ ಸಿಮ್ಸನ್‌ಗೆ ಚಿನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

CM-Feet

Gandhi Jayanthi:ರಾಷ್ಟ್ರಧ್ವಜ ಹಿಡಿದೇ ಸಿಎಂ ಸಿದ್ದರಾಮಯ್ಯ ಶೂ ಲೇಸ್‌ ಬಿಚ್ಚಿದ ಕಾರ್ಯಕರ್ತ!

14-koppala

ಯುವಜನರಿಗೆ ಬಾಪೂಜಿಯನ್ನು ಸ್ಟ್ಯಾಂಪ್‌, ನೋಟ್, ನಾಣ್ಯಗಳ ಮೂಲಕ ಪರಿಚಯಿಸುವ ಜಯಂತ್ ಕುಮಾರ್!

Miracle: ಲಿಂಗದ ಮೇಲಿನ ಕಲ್ಲು‌ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು: ಕಡಣಿಯಲ್ಲೊಂದು ಅಚ್ಚರಿ

Miracle: ಶಿವಲಿಂಗದ ಮೇಲಿನ ನಾಗರ ಮೂರ್ತಿ ಮೇಲೆ ಮೂಡಿದ ಕೂದಲು… ಕಡಣಿಯಲ್ಲೊಂದು ಅಚ್ಚರಿ

Serial Actress: ಮದುವೆ ನಿರಾಕರಿಸಿದ್ದಕ್ಕೆ ಕಿರುತೆರೆ ನಟಿಯ ಮನೆಯಲ್ಲೇ ಯುವಕ ಆತ್ಮಹ*ತ್ಯೆ

Serial Actress: ಮದುವೆ ನಿರಾಕರಿಸಿದ್ದಕ್ಕೆ ಕಿರುತೆರೆ ನಟಿಯ ಮನೆಯಲ್ಲೇ ಯುವಕ ಆತ್ಮಹ*ತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

GOLD2

Demand Gold: ಚಿನ್ನ ನೀನೇಕೆ ಇಷ್ಟು ತುಟ್ಟಿ?; ಬಂಗಾರ ಖರೀದಿ­ ಸಾಂಸ್ಕೃತಿಕ ಪರಂಪರೆಯ ಭಾಗ

Train: ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲುTrain: ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲು

Train: ಮಂಗಳೂರು – ಬೆಂಗಳೂರು ರೈಲು ವೇಳಾಪಟ್ಟಿ ಬದಲು

Mangaluru: ಅಹಿಂಸೆ, ಶಾಂತಿ ಬೋಧಿಸಿದ ಮಹಾಚೇತನ: ಡಿಸಿ ಮುಲ್ಲೈ ಮುಗಿಲನ್‌

Mangaluru: ಅಹಿಂಸೆ, ಶಾಂತಿ ಬೋಧಿಸಿದ ಮಹಾಚೇತನ: ಡಿಸಿ ಮುಲ್ಲೈ ಮುಗಿಲನ್‌

Udupi: ಗಾಂಧೀಜಿ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಡಾ| ಕೆ.ವಿದ್ಯಾಕುಮಾರಿ

Udupi: ಗಾಂಧೀಜಿ ತತ್ವಗಳು ಸರ್ವಕಾಲಕ್ಕೂ ಪ್ರಸ್ತುತ: ಡಾ| ಕೆ.ವಿದ್ಯಾಕುಮಾರಿ

Katapadi: ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಸಾವು

Katapadi: ಆಯತಪ್ಪಿ ನೆಲಕ್ಕೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.