Rain: ಹೊಸನಗರ, ತೀರ್ಥಹಳ್ಳಿ, ಸಾಗರ, ಸೊರಬ ತಾಲೂಕಿನ ಶಾಲಾ ಕಾಲೇಜುಗಳಿಗೆ ಜುಲೈ18 ರಂದು ರಜೆ


Team Udayavani, Jul 17, 2024, 8:44 PM IST

Rain: ಹೊಸನಗರ, ತೀರ್ಥಹಳ್ಳಿ, ಸಾಗರ, ಸೊರಬ ತಾಲೂಕಿನ ಶಾಲಾ ಕಾಲೇಜುಗಳಿಗೆ ಜುಲೈ18 ರಂದು ರಜೆ

ಶಿವಮೊಗ್ಗ: ಮಳೆ ಅಬ್ಬರ ಮುಂದುವರೆದ ಹಿನ್ನೆಲೆ ಜಿಲ್ಲೆಯ ಹೊಸನಗರ, ತೀರ್ಥಹಳ್ಳಿ, ಸಾಗರ, ಸೊರಬ ತಾಲ್ಲೂಕಿನ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ಗುರುವಾರ ಘೋಷಿಸಲಾಗಿದೆ.

ಪುನರ್ವಸು ಮಳೆ ಎರಡು ವರ್ಷಗಳ ನಂತರ ಅಬ್ಬರಿಸುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು ವಿದ್ಯಾರ್ಥಿಗಳು ಶಾಲೆಗೆ ಹೋಗುವುದು ಕಷ್ಟಕರವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಭಾರಿ ಮಳೆಯಿಂದ ಅನೇಕ ಕಡೆ ಅವಘಡಗಳು ಸಂಭವಿಸುತಿದೆ ಈ ಹಿನ್ನಲೆಯಲ್ಲಿ ಜುಲೈ 16 ರ ಮಂಗಳವಾರ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು, ಬುಧವಾರ ಮೊಹರಂ ಅಂಗವಾಗಿ ಸರ್ಕಾರಿ ರಜೆಯಿತ್ತು.

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದ ನಾಳೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: Rajasthan: ಮೊಹರಂ ವೇಳೆ ಶರಬತ್‌ ಕುಡಿದು 400 ಮಂದಿ ಅಸ್ವಸ್ಥ

ಟಾಪ್ ನ್ಯೂಸ್

Udupi ಅನಾಮಧೇಯ ಲಿಂಕ್‌ ಕ್ಲಿಕ್‌: ಲಕ್ಷಾಂತರ ರೂ.ವಂಚನೆ

Udupi ಅನಾಮಧೇಯ ಲಿಂಕ್‌ ಕ್ಲಿಕ್‌: ಲಕ್ಷಾಂತರ ರೂ.ವಂಚನೆ

UP Government: ದೇಶದ್ರೋಹಿ ಪೋಸ್ಟ್‌ ಮಾಡಿದರೆ ಉತ್ತರಪ್ರದೇಶದಲ್ಲಿನ್ನು ಜೀವಾವಧಿ ಶಿಕ್ಷೆ!

UP Government: ದೇಶದ್ರೋಹಿ ಪೋಸ್ಟ್‌ ಮಾಡಿದರೆ ಉತ್ತರಪ್ರದೇಶದಲ್ಲಿನ್ನು ಜೀವಾವಧಿ ಶಿಕ್ಷೆ!

Kunigal: ಮದುವೆಗೆ ನಿರಾಕರಣೆ… ಭಗ್ನ ಪ್ರೇಮಿಯಿಂದ ಮಂಗಳಮುಖಿಗೆ ಚಾಕು ಇರಿತ…

Kunigal: ಮದುವೆಗೆ ನಿರಾಕರಣೆ… ಭಗ್ನ ಪ್ರೇಮಿಯಿಂದ ಮಂಗಳಮುಖಿಗೆ ಚಾಕು ಇರಿತ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

Reliance-Disney Merger: ರಿಲಯನ್ಸ್‌ – ಡಿಸ್ನಿ ಒಪ್ಪಂದಕ್ಕೆ ಸಿಸಿಐ ಹಸಿರು ನಿಶಾನೆ

CCBCCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

CCB ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ

Biopic: ಬೆಳ್ಳಿತೆರೆ ಮೇಲೆ ಮಾಜಿ ರಾಷ್ಟ್ರಪತಿ ಅಬ್ದುಲ್‌ ಕಲಾಂ ಜೀವನಾಧಾರಿತ ಚಿತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಮದುವೆಗೆ ನಿರಾಕರಣೆ… ಭಗ್ನ ಪ್ರೇಮಿಯಿಂದ ಮಂಗಳಮುಖಿಗೆ ಚಾಕು ಇರಿತ…

Kunigal: ಮದುವೆಗೆ ನಿರಾಕರಣೆ… ಭಗ್ನ ಪ್ರೇಮಿಯಿಂದ ಮಂಗಳಮುಖಿಗೆ ಚಾಕು ಇರಿತ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

Mahalingapura: ಶಾಸಕರ ವಿರುದ್ದ ಮುಂದುವರೆದ ಪುರಸಭೆ ಸದಸ್ಯರ ಹೋರಾಟ…

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

ಚಿಂತಾಮಣಿ: ಭೀಕರ ರಸ್ತೆ ಅಪಘಾತ.. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು, 12 ಮಂದಿಗೆ ಗಾಯ

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Dandeli: ಎಮ್ಮೆ ಮೇಯಿಸಲು ಹೋಗಿ ಜಲ ದಿಗ್ಬಂದನದಲ್ಲಿದ್ದ ವ್ಯಕ್ತಿಯ ರಕ್ಷಣೆ…

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

Thirthahalli: ಮದ್ಯಪಾನ ಮಾಡಿ ವಾಹನ ಚಾಲನೆ… ಚಾಲಕನಿಗೆ 10 ಸಾವಿರ ದಂಡ ವಿಧಿಸಿದ ನ್ಯಾಯಾಲಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Udupi ಅನಾಮಧೇಯ ಲಿಂಕ್‌ ಕ್ಲಿಕ್‌: ಲಕ್ಷಾಂತರ ರೂ.ವಂಚನೆ

Udupi ಅನಾಮಧೇಯ ಲಿಂಕ್‌ ಕ್ಲಿಕ್‌: ಲಕ್ಷಾಂತರ ರೂ.ವಂಚನೆ

Perdoor: ಅಕ್ರಮ ಗಣಿಗಾರಿಕೆ ಹಿಟಾಚಿ ವಶಕ್ಕೆ; ಪ್ರಕರಣ ದಾಖಲು

Perdoor: ಅಕ್ರಮ ಗಣಿಗಾರಿಕೆ ಹಿಟಾಚಿ ವಶಕ್ಕೆ; ಪ್ರಕರಣ ದಾಖಲು

UP Government: ದೇಶದ್ರೋಹಿ ಪೋಸ್ಟ್‌ ಮಾಡಿದರೆ ಉತ್ತರಪ್ರದೇಶದಲ್ಲಿನ್ನು ಜೀವಾವಧಿ ಶಿಕ್ಷೆ!

UP Government: ದೇಶದ್ರೋಹಿ ಪೋಸ್ಟ್‌ ಮಾಡಿದರೆ ಉತ್ತರಪ್ರದೇಶದಲ್ಲಿನ್ನು ಜೀವಾವಧಿ ಶಿಕ್ಷೆ!

Siddapura ಕುಳ್ಳುಂಜೆ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆ

Siddapura ಕುಳ್ಳುಂಜೆ: ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆ

Kunigal: ಮದುವೆಗೆ ನಿರಾಕರಣೆ… ಭಗ್ನ ಪ್ರೇಮಿಯಿಂದ ಮಂಗಳಮುಖಿಗೆ ಚಾಕು ಇರಿತ…

Kunigal: ಮದುವೆಗೆ ನಿರಾಕರಣೆ… ಭಗ್ನ ಪ್ರೇಮಿಯಿಂದ ಮಂಗಳಮುಖಿಗೆ ಚಾಕು ಇರಿತ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.