![Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ](https://www.udayavani.com/wp-content/uploads/2024/12/BJP1-415x234.jpg)
Hosanagar: ಮುಂಡಳ್ಳಿ ಸಮೀಪ ರಸ್ತೆಗೆ ಬಿದ್ದ ಬೃಹತ್ ಮರ; ಬೆಳಗ್ಗೆ 4 ಗಂಟೆ ಸಂಚಾರ ಬಂದ್
Team Udayavani, Jul 24, 2024, 10:51 AM IST
![9–Hosanagar](https://www.udayavani.com/wp-content/uploads/2024/07/9-Hosanagar-620x372.jpg)
ಹೊಸನಗರ: ಶಿವಮೊಗ್ಗದ ಹೊಸನಗರ ನಗರ ಮಾಸ್ತಿಕಟ್ಟೆ ಮೂಲಕ ಕುಂದಾಪುರ- ಉಡುಪಿ ಸಾಗುವ ಮಾರ್ಗದ ಮುಂಡಳ್ಳಿ ಸಮೀಪ ಬೃಹತ್ ಮರವೊಂದು ಬೆಳಗ್ಗಿನ ಜಾವ ರಸ್ತೆಗೆ ಅಡ್ಡಲಾಗಿ ಬಿದ್ದು 4 ಗಂಟೆ ಸಂಚಾರ ಸ್ಥಗಿತಗೊಂಡ ಘಟನೆ ಜು.24ರ ಬುಧವಾರ ಬೆಳಿಗ್ಗೆ ನಡೆದಿದೆ.
ಈ ಭಾಗದಲ್ಲಿ ರಾತ್ರಿ ಭಾರೀ ಬಿರುಗಾಳಿ ಸಹಿತ ಮಳೆ ಸುರಿದಿದ್ದು, ಗಾಳಿ ರಭಸಕ್ಕೆ ಮರ ಧರಾಶಾಹಿಯಾಗಿದೆ. ಶಿವಮೊಗ್ಗ-ಉಡುಪಿ ನಡುವಿನ ಪ್ರಮುಖ ಮಾರ್ಗ ಇದಾಗಿದೆ. ಬೆಳಗ್ಗಿನ ಜಾವ ಆದ ಕಾರಣ ವಾಹನ ದಟ್ಟಣೆ ಅಷ್ಟಾಗಿ ಇರಲಿಲ್ಲ.
ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಭಾಗಿತ್ವದಲ್ಲಿ ಮರ ತೆರವು ಕಾರ್ಯಾಚರಣೆ ನಡೆಸಲಾಯಿತು. ಬೆಳಿಗ್ಗೆ 3 ಗಂಟೆಗೆ ಸ್ಥಗಿತಗೊಂಡಿದ್ದ ಸಂಚಾರ ಬೆಳಿಗ್ಗೆ ಗಂಟೆಗೆ ಮುಕ್ತವಾಯಿತು.
ಉಪವಲಯ ಅರಣ್ಯಾಧಿಕಾರಿ ಅಮೃತ್ ಮತ್ತು ಸಿಬ್ಬಂದಿ ವರ್ಗ, ಶಾಸಕರ ಆಪ್ತ ಸಹಾಯಕ ರಾಜೇಶ ಹಿರಿಮನೆ, ದೇವು ಕಂದ್ಲಕೊಪ್ಪ, ಕೆ.ಕೆ.ರಾಮಣ್ಣ, ಯೋಗೇಂದ್ರ ಪಡುಕೋಣೆ, ದೀಕ್ಷಿತ್ ಮುಂಡಳ್ಳಿ ಹಾಗೂ ಸ್ಥಳೀಯರು ಮರ ತೆರವಿಗೆ ಸಹಕರಿಸಿದರು.
ಟಾಪ್ ನ್ಯೂಸ್
![Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ](https://www.udayavani.com/wp-content/uploads/2024/12/BJP1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![9](https://www.udayavani.com/wp-content/uploads/2024/12/9-23-150x80.jpg)
Shivamogga: ಅಯೋಧ್ಯೆ ರೀತಿ ವಕ್ಫ್ ಹಗರಣಕ್ಕೂ ನ್ಯಾಯ ಸಿಕ್ಕೇ ಸಿಗುತ್ತದೆ; ಈಶ್ವರಪ್ಪ
![Renukaswamy Case: ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಬಂದು ಕಾರು ಹತ್ತಿದ ಆರೋಪಿ ಲಕ್ಷ್ಮಣ್](https://www.udayavani.com/wp-content/uploads/2024/12/shivamogga-1-150x81.jpg)
Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್
![Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ](https://www.udayavani.com/wp-content/uploads/2024/12/siruguppa-150x99.jpg)
Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ
![raghavendra](https://www.udayavani.com/wp-content/uploads/2024/12/raghavendra-150x84.jpg)
Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು
![ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ](https://www.udayavani.com/wp-content/uploads/2024/12/jog-150x84.jpg)
Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ
MUST WATCH
ಹೊಸ ಸೇರ್ಪಡೆ
![Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ](https://www.udayavani.com/wp-content/uploads/2024/12/BJP1-150x84.jpg)
Uttara Pradesh: ಬುಲ್ಡೋಜರ್ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ
![1-e4qeewqewq](https://www.udayavani.com/wp-content/uploads/2024/12/1-e4qeewqewq-150x84.jpg)
Manipur ಗಲಭೆಗಳಲ್ಲಿ ‘ಸ್ಟಾರ್ಲಿಂಕ್’ ಬಳಕೆ: ಆರೋಪ ನಿರಾಕರಿಸಿದ ಎಲಾನ್ ಮಸ್ಕ್
![7](https://www.udayavani.com/wp-content/uploads/2024/12/7-28-150x90.jpg)
Sadalwood: ಶ್ರೀಮುರಳಿ ಬರ್ತ್ಡೇಗೆ ಎರಡು ಚಿತ್ರ ಘೋಷಣೆ
![4-bantwala](https://www.udayavani.com/wp-content/uploads/2024/12/4-bantwala-150x90.jpg)
ಉಲಾಯಿ-ಪಿದಾಯಿ ಜುಗಾರಿ ಆಟ ಆಡುತ್ತಿದ್ದ 33 ಆರೋಪಿಗಳ ಸಹಿತ ಲಕ್ಷಾಂತರ ರೂ. ಪೊಲೀಸ್ ವಶಕ್ಕೆ
![Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ](https://www.udayavani.com/wp-content/uploads/2024/12/6-33-150x90.jpg)
Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.