ಸಭೆಗೆ ಬರುವ ಅಧಿಕಾರಿಗಳಿಗೆ ಮಾಹಿತಿ ಇರಲಿ

ಮಾಹಿತಿ ಇಲ್ಲದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ: ವೀರೇಶ ಆಲುವಳ್ಳಿ

Team Udayavani, Mar 18, 2020, 5:09 PM IST

18-March-25

ಹೊಸನಗರ: ಅವಶ್ಯವಾಗಿ ಕರೆಯಲಾಗಿರುವ ತಾಪಂ ಸಭೆಗಳಿಗೆ ಆಗಮಿಸುವ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಂಪೂರ್ಣ ಮಾಹಿತಿ ಹೊತ್ತು ತರಬೇಕು. ಕೈ ಬೀಸಿಕೊಂಡು ಸಭೆಗೆ ಬಂದರೆ ಏನು ಉಪಯೋಗ. ಮಾಹಿತಿ ತರದ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಾಪಂ ಅಧ್ಯಕ್ಷ ವೀರೇಶ ಆಲುವಳ್ಳಿ ತಾಕೀತು ಮಾಡಿದರು.

ಇಲ್ಲಿನ ತಾಪಂ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕು ವ್ಯಾಪ್ತಿಯ ಗ್ರಾಪಂಗಳಲ್ಲಿ ಸ್ಮಶಾನ ಮೀಸಲು ಪ್ರದೇಶ, ಆಶ್ರಯ ನಿವೇಶನ ಪ್ರದೇಶ ಹಾಗೂ ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಕುರಿತಂತೆ ಸಭೆಯಲ್ಲಿ ಮಾಹಿತಿ ಸಂಗ್ರಹಿಸಲಾಗಿದ್ದು ಕೆಲ ತಾಲೂಕು ಕಚೇರಿ ಅಧಿ ಕಾರಿಗಳು ಮತ್ತು ಗ್ರಾಪಂ ಅಧಿಕಾರಿಗಳಿಂದ  ಮರ್ಪಕ ಉತ್ತರ ಬಾರದಿದ್ದನ್ನು ಗಮನಿಸಿದ ಅಧ್ಯಕ್ಷ ವೀರೇಶ ಆಲವಳ್ಳಿ “ಸಭೆಗೆ ಮಾಹಿತಿಯೊಂದಿಗೆ ಬನ್ನಿ.. ಇಲ್ಲಿ ಸುಮ್ಮನೆ ಸಭೆ ಕರಯಲಾಗಿಲ್ಲ. ಇದು ಹೀಗೆ ಮುಂದುವರಿದರೆ ಸರಿ ಇರಲ್ಲ. ಏನೆಂದು ತಿಳಿದುಕೊಂಡಿದ್ದೀರಾ?.. ಎಂದು ಗದರಿದರು.

ಸರ್ಕಾರಿ ಬೋರ್‌ನಲ್ಲಿ ನೀರಿಲ್ಲ: ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಮಗಳ ಕುಡಿಯುವ ನೀರು ನಿರ್ವಹಣೆಗಾಗಿ ತೆಗೆಸಲಾದ ಬೋರ್‌ವೆಲ್‌ನಲ್ಲಿ ಹನಿ ನೀರು ಬರುತ್ತಿಲ್ಲ. ಜಿಯಾಲಿಸ್ಟ್‌ ಗುರುತಿಸಿದ ಜಾಗದಲ್ಲಿ ಬೋರ್‌ ತೆಗೆಸಿದರೆ ಅದು ಫೇಲ್‌ ಆಗುತ್ತಿದೆ. ಇನ್ನು ನೀರು ಕೊಡುವುದು ಹೇಗೆ. ಖಾಸಗಿ ವ್ಯಕ್ತಿಗಳ ಬೋರ್‌ನಲ್ಲಿ ನೀರು ಬರುತ್ತದೆ. ಇದಕ್ಕೆ ಶಾಶ್ವತ ಪರಿಹಾರ ಬೇಕು ಎಂದು ಹರಿದ್ರಾವತಿ ಗ್ರಾಪಂ ಅಧ್ಯಕ್ಷ ವಾಟಗೋಡು ಸುರೇಶ್‌ ಒತ್ತಾಯಿದರು.

ಇದಕ್ಕೆ ಬೆಂಬಲ ಸೂಚಿಸಿದ ಎಲ್ಲಾ ಗ್ರಾಪಂ ಅಧ್ಯಕ್ಷರು “ಬೋರ್‌ನಲ್ಲಿ ನೀರಿಲ್ಲ. ನೀರಿದ್ದರೂ ಕರೆಂಟಿಲ್ಲ.. ಮೆಸ್ಕಾಂ ಅಧಿ ಕಾರಿಗಳನ್ನು ಸಭೆಗೆ ಕರೆಸಿ’ ಎಂದು ಒತ್ತಾಯಿಸಿದರು.

ಕೊಳವೆ ಬಾವಿ ಸೂಕ್ತ: ಮಲೆನಾಡ ಪ್ರದೇಶವಾದ ಹೊಸನಗರ ತಾಲೂಕಿನಲ್ಲಿ ಟ್ಯಾಂಕರ್‌ ಮೂಲಕ ನೀರು ಕೊಡುವುದು ಸುಲಭವಲ್ಲ. ಇದರಲ್ಲಿ ಹತ್ತಾರು ಗೊಂದಲವಿದೆ. ಬದಲಿಗೆ ಕೊಳವೆ ಬಾವಿಯೇ ಸೂಕ್ತ. ಅಗತ್ಯವಿದ್ದಲ್ಲಿ ಕೊಳವೆ ಬಾವಿ ಕೊರೆಸಿ ನೀರು ಹಂಚಿಕೆ ಮಾಡಿರಿ ಎಂದು ತಾಪಂ ಅಧ್ಯಕ್ಷ ವೀರೇಶ ಆಲವಳ್ಳಿ ಸೂಚಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.