Hosanagara: 3 ಚಿನ್ನದ ಉಂಗುರ ಸಹಿತ ನಗದು ದೋಚಿ ಪರಾರಿಯಾದ ಕಳ್ಳರು


Team Udayavani, Oct 9, 2024, 6:08 PM IST

13-hosanagara

ಹೊಸನಗರ: ಮನೆಯಲ್ಲಿ ಯಾರೂ ಇಲ್ಲವೆಂದು ಖಚಿತ ಪಡಿಸಿಕೊಂಡು ಸುಮಾರು 8 ಗ್ರಾಂ ತೂಕದ 3 ಚಿನ್ನದ ಉಂಗುರ ಸಹಿತ 20 ಸಾವಿರ ರೂ. ನಗದು ದೋಚಿ ಕಳ್ಳರು ಪರಾರಿಯಾದ ಘಟನೆ ತಾಲೂಕಿನ ಎಂ.ಗುಡ್ಡೇಕೊಪ್ಪ ಗ್ರಾ.ಪಂ. ವ್ಯಾಪ್ತಿಯ ವರಕೋಡು ಗ್ರಾಮದಲ್ಲಿ ಅ.8ರ ಮಂಗಳವಾರ ಮಧ್ಯಾಹ್ನ ನಡೆದಿದೆ.

ಮಂಗಳವಾರ (ಅ.8ರ) ಮನೆಯ ಮಾಲೀಕ ಹನುಮಂತ ಕಾಮತ್ ವ್ಯಾಪಾರಕ್ಕೆಂದು ಕೋಡೂರು ಸಮೀಪದ ಅಮ್ಮನ ಘಟ್ಟದ ಶ್ರೀ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವಕ್ಕೆ ತೆರಳಿದ್ದರು.

ಹನುಮಂತ ಕಾಮತ್ ಅವರ ಪತ್ನಿ ಬಿದನೂರಿಗೆ ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ್ದನ್ನೇ ಹೊಂಚುಹಾಕಿ ಕಾದಿದ್ದ ಕಳ್ಳರು ಮಧ್ಯಾಹ್ನ 2-4 ಗಂಟೆಯೊಳಗೆ ಮನೆಯ ಹಿಂಬಾಗಿಲಿನ ಚಿಲಕ ಮುರಿದು ಒಳಗೆ ಪ್ರವೇಶಿಸಿ, ರೂಮಿನ ಕಬ್ಬಿಣದ ಬೀರುವಿನಲ್ಲಿದ್ದ 56 ಸಾವಿರ ರೂ. ಮೌಲ್ಯದ ನಗ ನಾಣ್ಯ ಕದ್ದು ಪರಾರಿಯಾಗಿದ್ದಾರೆ.

ಸಂಜೆ ವೇಳೆಗೆ ಮನೆಗೆ ಮರಳಿದ ಕುಟುಂಬ ವರ್ಗ ಮನೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ವಸ್ತುಗಳನ್ನು ಕಂಡು, ಮಾಲೀಕ ಹನುಮಂತ ಕಾಮತ್ ಕಳ್ಳತನ ಆಗಿರುವುದಾಗಿ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಹೊಸನಗರ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡದೊಂದಿಗೆ ಆಗಮಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹೊಸನಗರ ಪೊಲೀಸ್ ಠಾಣೆ ಪಿಎಸ್ಐ ಶಂಕರ ಗೌಡ ಪಾಟೀಲ್  ನೇತೃತ್ವದ ತನಿಖೆ ಮುಂದುವರೆದಿದೆ.

ಟಾಪ್ ನ್ಯೂಸ್

Ratan Tata: ರತನ್ ಟಾಟಾ ಅರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ..  ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

Charmady: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

UK-Khandre

Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-sagara

Sagara: ನಗರಸಭೆ ಸಾಮಾನ್ಯ ಸಭೆ; ಲಲಿತಮ್ಮರ ತಡೆಯಾಜ್ಞೆ ವಿರುದ್ಧ ಸದಸ್ಯರ ತೀವ್ರ ಆಕ್ರೋಶ

Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ

Shivamogga: ತುಂಬಿ ಹರಿಯುತ್ತಿದ್ದ ಹಳ್ಳ ದಾಟಲು ಹೋಗಿ ಬೈಕ್ ಸಹಿತ ಕೊಚ್ಚಿ ಹೋದ ವ್ಯಕ್ತಿ

4-shivamogga

Shivamogga: ಭಾರಿ ಮಳೆ: ರೈಲ್ವೆ ಹಳಿಗೆ ಜಲ್ಲಿಕಲ್ಲುಗಳು ಕೊಚ್ಚಿ ಹೋಗಿ ಸಂಚಾರದಲ್ಲಿ ವ್ಯತ್ಯಯ

1-aaaaa

Tunga River; ಬಂಡೆ ಮೇಲೆ ಸಿಲುಕಿ ಪರದಾಡುತ್ತಿದ್ದ ವ್ಯಕ್ತಿ ರಕ್ಷಣೆ

7-sagara

Sagara: ಎಲೆಲೆ, ಎಲೆ ಕೀಟ; ಅಪರೂಪಕ್ಕೆ ಕಂಡ ನೋಟ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Ratan Tata: ರತನ್ ಟಾಟಾ ಅರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

ud

Bramavara: ಬಾರ್‌ನಲ್ಲಿ ಗಲಾಟೆ; ಪ್ರಕರಣ ದಾಖಲು

10(1)

Vitla: ಸಾಲೆತ್ತೂರು; ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ, ಜಖಂ

road-mishap-11

Bramavara: ರಿಕ್ಷಾ ಪಲ್ಟಿ: ಇಬ್ಬರಿಗೆ ಗಾಯ

death

Udupi: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಯುವಕ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.