![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jun 28, 2024, 4:50 PM IST
ತೀರ್ಥಹಳ್ಳಿ : ಮಲೆನಾಡಿನಲ್ಲಿ ಆರಿದ್ರಾ ಮಳೆಯ ಆರ್ಭಟ ಹೆಚ್ಚಾಗಿದ್ದು ಇದರಿಂದ ಹಲವು ಕಡೆ ಅನಾಹುತ ಸಂಭವಿಸಿದ್ದು ತಾಲೂಕಿನ ಗುಡ್ಡೆಕೊಪ್ಪದ ಜಂಬೇತಲ್ಲೂರಿನಲ್ಲಿ ಇಂದು ಬೆಳಗ್ಗೆ ಮನೆಯೊಂದು ಕುಸಿದು ಬಿದ್ದಿದೆ.
ತಾಲೂಕಿನ ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ಜಂಬೇತಲ್ಲೂರು ಗ್ರಾಮದ ಮಾಲ ಹಲ್ಕಾರಿನ ಸುಶೀಲ ಕೋಮ್ ಸಂಜೀವ ಎಂಬುವರ ಮನೆ ಮಳೆಯಿಂದ ಕುಸಿದು ಬಿದ್ದಿದ್ದು ವಿಷಯ ತಿಳಿದು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಸದಸ್ಯರು ಮತ್ತು ಪಂಚಾಯತಿಯ PDO ಹಾಗು ಕಂದಾಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.
ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ ಬಡತನ ಕುಟುಂಬದ ಮಹಿಳೆ ಸುಶೀಲರವರಿಗೆ ನೂತನವಾಗಿ ಮನೆ ಕಟ್ಟಿಕೊಳ್ಳಲು ಪರಿಹಾರ ನೀಡಿ ಸಹಕರಿಸಬೇಕೆಂದು ಪಂಚಾಯಿತಿ ಅಧ್ಯಕ್ಷ ರಾಘವೇಂದ್ರ ಪವಾರ್ ರವರು ತಿಳಿಸಿದ್ದಾರೆ.
ಗ್ರಾಮಪಂಚಾಯಿತಿ ಅಧ್ಯಕ್ಷ ರಾಘವೇಂದ್ರ ಪವಾರ್ ಸದಸ್ಯೆ ಸೂರ್ಯ ಕಲಾ ರವಿ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸುಂದ್ರೇಶ್ ಗ್ರಾಮ ಲೆಕ್ಕಾಧಿಕಾರಿ ಕೃಷ್ಣ ಕುಲಕರ್ಣಿ ಸಹಾಯಕ ಮಹೇಶ್ ರವರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ಮಾಡಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.
ಇದನ್ನೂ ಓದಿ: IndiGo Flight: ವಿಮಾನದಲ್ಲಿ ಯಾರಿಗೂ ಗೊತ್ತಾಗದಂತೆ ಸಿಗರೇಟ್ ಎಳೆದು ಸಿಕ್ಕಿಬಿದ್ದ ಪ್ರಯಾಣಿಕ
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.