ಮಡಸೂರು ರೈತರ ಜೈಲು ಪ್ರಕರಣ; ಹಾಲಪ್ಪ ವ್ಯಂಗ್ಯಕ್ಕೆ ಕಾಗೋಡು ಕಿಡಿ

ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ...

Team Udayavani, Jul 23, 2023, 4:19 PM IST

1-sadsa-das

ಸಾಗರ: ಶಾಸಕರಾಗಿದ್ದಾಗ ಹಾಲಪ್ಪ ಹರತಾಳು ರೈತರಿಗೆ ಸಾಗುವಳಿ ಚೀಟಿ ಕೊಡದೆ ಈಗ ನನ್ನ ಮೇಲೆ ತಪ್ಪು ಅಭಿಪ್ರಾಯ ಬರುವಂತೆ ಮಾಡಿರುವುದು ಅವರಿಗೆ ಶೋಭೆ ತರುವುದಿಲ್ಲ. ಮಡಸೂರು ಗ್ರಾಮದ ಏಳು ಜನ ರೈತರು ಜೈಲಿಗೆ ಹೋಗಿರುವುದಕ್ಕೆ ನಾನೇ ಕಾರಣ ಎನ್ನುವ ರೀತಿಯಲ್ಲಿ ಅವರುನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕಿಡಿಕಾರಿದ್ದಾರೆ.

ಭಾನುವಾರ ಮಡಸೂರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಜೊತೆ ಮಾತುಕತೆ ನಡೆಸಿದ ಅವರು, ರೈತರನ್ನು ಜೈಲಿಗೆ ಕಳಿಸಿರುವುದು ನನಗೆ ತಡವಾಗಿ ಗೊತ್ತಾಯಿತು. ವಿಷಯ ಗೊತ್ತಾದ ತಕ್ಷಣ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಫೋನ್ ಮಾಡಿ ರೈತರ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ನಾನು ಸಚಿವನಾಗಿದ್ದ ಸಂದರ್ಭದಲ್ಲಿಯೇ ಮಡಸೂರು ಗ್ರಾಮದ ರೈತರಿಗೆ ಭೂಮಿ ಮಂಜೂರು ಮಾಡಿಸಿದ್ದೇನೆ. ಅವರು ಸಾಗುವಳಿ ಚೀಟಿ ಪಡೆಯದೆ ಇರುವುದು ನನಗೆ ಗೊತ್ತಿಲ್ಲ. ಈಚೆಗೆ ಅಧಿಕಾರಿಗಳು ಗ್ರಾಮಕ್ಕೆ ಹೋದಾಗ ಸಣ್ಣಪುಟ್ಟ ಮಾತಿನ ಚಕಮಕಿ ನಡೆದಿದೆ. ಅಧಿಕಾರಿಗಳ ಮೇಲೆ ಕೊಲೆಯತ್ನ ನಡೆದಿಲ್ಲ. ಒಬ್ಬ ರೈತ ಗಲಾಟೆ ನಡುವೆ ಕತ್ತಿ ತಾಗಬಹುದು ಎಂದು ಸೊಂಟದಲ್ಲಿದ್ದ ಕತ್ತಿಯನ್ನು ತೆಗೆದು ಕೈನಲ್ಲಿ ಇರಿಸಿಕೊಂಡಿದ್ದಾನೆ ಎನ್ನಲಾಗಿದೆ. ಆಗ ತಹಶೀಲ್ದಾರ್ ಜನರಿಂದ ಸಾಕಷ್ಟು ದೂರದಲ್ಲಿದ್ದರು. ಎಲ್ಲೋ ತಪ್ಪು ಭಾವನೆಯಿಂದ ದೂರು ದಾಖಲಾಗಿರಬಹುದು. 7 ಜನ ರೈತರು 13 ದಿನದಿಂದ ಜೈಲಿನಲ್ಲಿದ್ದಾರೆ. ಬಹುಶಃ ನಾಳೆ ರೈತರು ಹೊರಗೆ ಬರಬಹುದು. ಪ್ರಕರಣ ದಾಖಲಾಗಿರುವುದರಿಂದ ಸರ್ಕಾರದ ಹಂತದಲ್ಲಿ ರೈತರ ಮೇಲೆ ಹಾಕಿರುವ ಕೇಸ್ ಹಿಂದಕ್ಕೆ ತೆಗೆಸಲು ಪ್ರಯತ್ನ ನಡೆಸಲಾಗುತ್ತದೆ ಎಂದು ಹೇಳಿದರು.

ಹಾಲಪ್ಪ ಅಧಿಕಾರದಲ್ಲಿದ್ದಾಗ ನಾನು ಆಡಳಿತದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಮಾಡಬೇಕಾದ ಕೆಲಸ ಮಾಡದೆ ಈಗ ನನ್ನನ್ನು ಪ್ರಕರಣದಲ್ಲಿ ಎಳೆದು ತರುವುದು ಸರಿಯಲ್ಲ. ಇಂತಹ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳದೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಎಲ್ಲರೂ ಸೇರಿ ಮಾಡಬೇಕು. ಅದನ್ನು ಬಿಟ್ಟು ಬೇರೆಯವರ ಕಡೆ ಬೊಟ್ಟು ತೋರಿಸಬಾರದು ಎಂದು ಅವರು ಹೇಳಿದರು.

ಟಾಪ್ ನ್ಯೂಸ್

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

vidhana-Soudha

Karnataka Government: 21 ಐಎಎಸ್‌ ಅಧಿಕಾರಿಗಳ ವರ್ಗ

rahul gandhi (2)

UP; ಹಾಥರಸ್‌ ಕಾಲ್ತುಳಿತಕ್ಕೆ ಆಡಳಿತ ವೈಫ‌ಲ್ಯ ಕಾರಣ: ರಾಹುಲ್‌

1-weww

Bhojashala dispute: ಜೈನರ ಪರ ಸಲ್ಲಿಸಿದ್ದ ಅರ್ಜಿ ಹಿಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Bison: ಕಾಡುಕೋಣ ಹಾವಳಿ… ಮನೆಯಿಂದ ಹೊರಬರಲು ಹೆದರುತ್ತಿರುವ ಯಡೂರು ಗ್ರಾಮಸ್ಥರು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

Hosanagar; ವಿಪರೀತ ಮಳೆ: ಕಾಲುಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವು

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Dengue ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಸಿವಿಕ್‌ ಬೈಲಾ!

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Renukaswamy ಶವ ಸಾಗಣೆ: ಬ್ಲೂ ಪ್ರಿಂಟ್‌ಗಾಗಿ ಪಿ.ಡಬ್ಲ್ಯೂಡಿ.ಗೆ ಮೊರೆ

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

HD-Kumaraswamy

Congress Government; ಜನತಾದರ್ಶನಕ್ಕೆ ಅಧಿಕಾರಿಗಳಿಗೆ ತಡೆ ಸರಕಾರದ ಸಣ್ಣತನ: ಎಚ್‌ಡಿಕೆ

1-ree

Sworn in; ಜೈಲಲ್ಲಿದ್ದೇ ಆಯ್ಕೆ ಆಗಿದ್ದ ಅಮೃತ್‌ಪಾಲ್‌, ರಶೀದ್‌ ಸಂಸದರಾಗಿ ಪ್ರಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.