ಶಿವಮೊಗ್ಗ ಏರ್ ಪೋರ್ಟ್ ನೀಲ ನಕ್ಷೆ ವಿವಾದ: ಕಾಂಗ್ರೆಸ್ ಟೀಕೆಗೆ ಕಿಡಿಕಾರಿದ ಸಚಿವ ಈಶ್ವರಪ್ಪ


Team Udayavani, Jun 24, 2021, 1:38 PM IST

shivamogga airport design

ಶಿವಮೊಗ್ಗ: ಇಲ್ಲಿನ  ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡವು ಕಮಲದ ಮಾದರಿ ಎಂದು ಕಾಂಗ್ರೆಸ್  ವಿರೋಧದ ವಿಚಾರಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ. ಕಮಲ ಎನ್ನುವುದು ಮಹಾಲಕ್ಷ್ಮಿಯ ಸಂಕೇತ. ಅದು ಕೇವಲ ಬಿಜೆಪಿ ಪಕ್ಷದ ಸ್ವತ್ತಲ್ಲ. ಟೀಕೆ ಮಾಡಲೆಂದೇ ಕಾಂಗ್ರೆಸ್ ಪಕ್ಷ ಇದೆ ಎನ್ನುವಂತಾಗಿದೆ ಎಂದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ವಿಚಾರಗಳಲ್ಲಿ ಸರ್ಕಾರ ಹಲವು ಯೋಚನೆಗಳನ್ನು ಮಾಡುತ್ತದೆ. ಹಲವು ರಾಜ್ಯಗಳಲ್ಲಿ ಅನೇಕ ಕಡೆ ಮಹಾಪುರುಷರ ಹೆಸರುಗಳನ್ನು ಇಡಲಾಗಿದೆ. ಇಂದಿರಾ ಗಾಂಧಿ, ವಲ್ಲಭಭಾಯಿ ಪಟೇಲ್, ಮಹಾತ್ಮ ಗಾಂಧಿ ಹೆಸರನ್ನು ಇಟ್ಟಿದ್ದಾರೆ. ಆ ಸಂದರ್ಭದಲ್ಲೂ ಸಹ ಹಲವರು ವಿರೋಧ ಮಾಡಿದ್ದರು ಎಂದರು.

ಇಲ್ಲಿ ವಿಷಯ ಇರುವುದು ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಆಗಬೇಕಾಗಿರುವುದು. ಇದು ಶಿವಮೊಗ್ಗ ಮಾತ್ರವಲ್ಲದೇ ಸುತ್ತಮುತ್ತಲ ಜಿಲ್ಲೆಗಳ ಜನರ ಅಪೇಕ್ಷೆಯಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾದ ಕೂಡಲೇ ಅದಕ್ಕೆ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ. ಅದರೆ ಕಮಲದ ಮಾದರಿ ಇದೆ ಎಂದು ಕಾಂಗ್ರೆಸ್ಸಿಗರು ವಿರೋಧ ಮಾಡುತ್ತಿದ್ದಾರೆ. ಕಮಲವನ್ನು ಏನು ಬಿಜೆಪಿಗೆ ಏನು ಗುತ್ತಿಗೆ ಕೊಟ್ಟಿದ್ದಾರೆಯೇ‌ ಎಂದು ಕಿಡಿಕಾರಿದರು.

ಇದನ್ನೂ ಓದಿ:ನಕಲಿ ಲಸಿಕೆ ಕೇಂದ್ರದಲ್ಲಿ ಕೋವಿಡ್ ಲಸಿಕೆ ಪಡೆದ ನಟಿ, ಸಂಸದೆ ಮಿಮಿ ಚಕ್ರವರ್ತಿ! ಓರ್ವನ ಬಂಧನ

ಕಮಲ ಮಹಾಲಕ್ಷ್ಮಿಯ ಒಂದು ಸಂಕೇತ.  ಇದನ್ನೂ ಕೂಡ ಕಾಂಗ್ರೆಸ್ಸಿಗರು ವಿರೋಧ ಮಾಡುತ್ತಿದ್ದಾರೆ. ಇದಕ್ಕೆ ಅರ್ಥವೇ ಇಲ್ಲ. ಅಭಿವೃದ್ಧಿಯ ಕೆಲಸಗಳು ಅಗುವ ಸಮಯದಲ್ಲಿ ಸಹಕಾರ ಕೊಡಬೇಕು. ಅದನ್ನು ಬಿಟ್ಟು ಎಲ್ಲವನ್ನೂ ಟೀಕಿಸುವುದಲ್ಲ. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ನ ವಿರೋಧವನ್ನು ನೋಡುತ್ತಿದ್ದೇವೆ. ರೇಶನ್, ವ್ಯಾಕ್ಸಿನ್ ಎಲ್ಲವನ್ನು ಟೀಕಿಸಿದ್ದಾರೆ. ಟೀಕೆ ಮಾಡೋಕೆ ಕಾಂಗ್ರೆಸ್ ಪಕ್ಷ ಇದೆ ಎನ್ನುವಂತಾಗಿದೆ ಎಂದು ಈಶ್ವರಪ್ಪ ಟೀಕಿಸಿದರು.

ಕಮಲದ ಚಿಹ್ನೆ ಬಿಜೆಪಿ ಪಕ್ಷದ ಸ್ವತ್ತೇ?  ಕಾಂಗ್ರೆಸ್ಸಿಗರ ಮನೆಯಲ್ಲಿ ಪೂಜೆ ಮಾಡುವವುರು ದೇವರ ಮನೆಯಿಂದ ಕಮಲದ ಹೂವು ತೆಗೆಯುತ್ತಾರೆಯೋ ಎಂದು ಅವರ ತಾಯಿಗೋ, ತಂಗಿಗೋ, ಹೆಂಡತಿಗೋ ಕೇಳಲಿ. ಕಮಲದ ಯಾರದ್ದು ಅಲ್ಲ, ಹಸ್ತ ಕಾಂಗ್ರೆಸ್ ನ ಗುರುತು ಎಂದು ಕೈ ಮಾಡಲಾಗುತ್ತದೆಯೇ ಎಂದರು.

ದೆಹಲಿಯಲ್ಲಿ ಅವರೇ ಕಟ್ಟಿಸಿದ ಲೋಟಸ್ ಮಹಲ್ ಇದೆ. ಹಾಗೆಂದು ಅದನ್ನು ಒಡೆದು ಹಾಕಲು ಅಗುತ್ತದೆಯೇ? ಪ್ರತಿಯೊಂದಕ್ಕೂ ವಿರೋಧ ಮಾಡು ಸರಿಯಲ್ಲ. ಇಂತಹ ಟೀಕೆ ಮಾಡುವವರಿಗೆ ಕಾಂಗ್ರೆಸ್ ನಾಯಕರೇ ಬುದ್ದಿ ಹೇಳಬೇಕು ಎಂದ ಈಶ್ವರಪ್ಪ ಹೇಳಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.