ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ: ಬಿ.ಎಸ್.ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್
Team Udayavani, Jul 20, 2023, 1:02 PM IST
ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ 8 ನೇ ಘಟಿಕೋತ್ಸವವು ಶುಕ್ರವಾರ ನಡೆಯಲಿದ್ದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.
ಘಟಿಕೋತ್ಸವ ಕಾರ್ಯಕ್ರಮವು ಶುಕ್ರವಾರ ಸಂಜೆ 4 ಗಂಟೆಗೆ ಇರುವಕ್ಕಿ ಕ್ಯಾಂಪಸ್ ನಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.