ಜನವಸತಿ ಪ್ರದೇಶದಲ್ಲಿ ಮದ್ಯದಂಗಡಿಗೆ ವಿರೋಧ


Team Udayavani, Sep 29, 2021, 4:57 PM IST

Liquor Store

ಸಾಗರ: ತಾಲೂಕಿನ ಪಡವಗೋಡು ಗ್ರಾಪಂ ವ್ಯಾಪ್ತಿಯಬೆಳ್ಳಿಕೊಪ್ಪ ಗ್ರಾಮದಲ್ಲಿ ಎಂಎಸ್‌ಐಎಲ್‌ ಮದ್ಯದಂಗಡಿಮುಚ್ಚುವಂತೆ ಒತ್ತಾಯಿಸಿ ತಾಲೂಕು ಪ್ರಗತಿಪರ ಯುವಒಕ್ಕೂಟ, ಗ್ರಾಮ ಸುಧಾರಣಾ ಸಮಿತಿ ಮತ್ತು ಸ್ತ್ರೀಶಕ್ತಿಸಂಘಗಳ ಆಶ್ರಯದಲ್ಲಿ ಉಪ ವಿಭಾಗಾ ಧಿಕಾರಿಗಳಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ಪ್ರತಿಭಟನಾ ಸ್ಥಳಕ್ಕೆ ಅಬಕಾರಿ ಜಿಲ್ಲಾ ಧಿಕಾರಿ ಡಾ| ಅಜಿತ್‌ಕುಮಾರ್‌ ಭೇಟಿ ನೀಡಿ, ಹದಿನೈದು ದಿನಗಳೊಳಗೆಮದ್ಯದಂಗಡಿ ಮುಚ್ಚಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿಉಪವಾಸ ಸತ್ಯಾಗ್ರಹವನ್ನು ಹಿಂಪಡೆಯಲಾಯಿತು.

ಇದಕ್ಕೂ ಮುನ್ನ ಪ್ರತಿಭಟನಾಕಾರರನ್ನುದ್ದೇಶಿಸಿಮಾತನಾಡಿದ ರಾಜ್ಯ ರೈತಸಂಘದ ಉಪಾಧ್ಯಕ್ಷಶಿವಾನಂದ ಕುಗ್ವೆ, ತಮ್ಮ ಗ್ರಾಮದ ಮಕ್ಕಳು ಹೆಂಡದಅಂಗಡಿ ವಾತಾವರಣದಲ್ಲಿ ಬೆಳೆಯಬಾರದು. ಗ್ರಾಮದಯುವಕರು ಮದ್ಯಪಾನ ಚಟಕ್ಕೆ ಬೀಳಬಾರದು ಎಂದು ಗ್ರಾಮಸ್ಥರು ಎರಡು ವರ್ಷದಿಂದ ಮದ್ಯದಂಗಡಿಸ್ಥಾಪನೆ ವಿರೋ ಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಊರಿನಬಾಗಿಲಿನಲ್ಲಿ ಗ್ರಾಮಸ್ಥರು ಉಪವಾಸ ಕುಳಿತಿದ್ದಾರೆ.ಆದರೆ ಅ ಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಶಾಸಕರುಬೆಂಗಳೂರಿನಲ್ಲಿ ಆರಾಮಾಗಿದ್ದಾರೆ. ಜನರಿಗೆ ಉದ್ಯೋಗಸೃಷ್ಟಿಸಬೇಕಾದ ಶಾಸಕರು ಗ್ರಾಮಗಳಲ್ಲಿ ಹೆಂಡದ ಅಂಗಡಿಸ್ಥಾಪನೆಗೆ ಹೆಚ್ಚು ಆಸಕ್ತಿ ವಹಿಸುತ್ತಿರುವುದು ಖಂಡನೀಯ ಎಂದರು.

ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆಮಾತನಾಡಿ, ಜಿಲ್ಲೆ ಅಬಕಾರಿ ಆಯುಕ್ತರಾಗಿ ಕ್ಯಾಪ್ಟನ್‌ಅಜಿತ್‌ಕುಮಾರ್‌ ಬಂದ ಮೇಲೆ ಜಿಲ್ಲೆಯಲ್ಲಿ ಸೆಕೆಂಡ್ಸ್‌ಮದ್ಯದ ಹಾವಳಿ ಜಾಸ್ತಿಯಾಗುತ್ತಿದೆ. ಬೆಳ್ಳಿಕೊಪ್ಪದಲ್ಲಿಅಕ್ರಮವಾಗಿ ಮದ್ಯದಂಗಡಿ ತೆರೆದಿರುವುದಕ್ಕೆ ನೇರ ಹೊಣೆ ಅಜಿತ್‌ಕುಮಾರ್‌. ಶಾಸಕರು ಇಂತಹ ಅಧಿ ಕಾರಿಗಳಿಗೆಬೆಂಬಲವಾಗಿ ನಿಂತಿದ್ದಾರೆ.

ಗ್ರಾಮಗಳ ಅಭಿವೃದ್ಧಿಗೆ ಶಾಸಕರು ಪ್ರಯತ್ನ ನಡೆಸುತ್ತಿಲ್ಲ. ಒಂದು ಮನೆಯನ್ನು ಕ್ಷೇತ್ರಕ್ಕೆ ಮಂಜೂರಾತಿ ಮಾಡಿಸಿ ತಂದಿಲ್ಲ. ಆದರೆ 15ಕ್ಕೂಹೆಚ್ಚು ಬಾರ್‌ಗಳನ್ನು ಮಂಜೂರು ಮಾಡಿಸಿದ್ದಾರೆ ಎಂದು ವ್ಯಂಗ್ಯ ಚಾಟಿ ಬೀಸಿದರು.

ಪ್ರಗತಿಪರ ಯುವ ಒಕ್ಕೂಟದ ಅಧ್ಯಕ್ಷ ರಮೇಶ್‌ಕೆಳದಿ, ಪ್ರಮುಖರಾದ ದಿನೇಶ್‌ ಶಿರವಾಳ, ಸುರೇಶ್‌,ವೀರೇಂದ್ರ, ಲಿಂಗರಾಜ್‌, ರಾಮಚಂದ್ರ, ವಿಶಾಲಾಕ್ಷಮ್ಮ,ಗಿರಿಜಮ್ಮ, ಕೃಷ್ಣಮೂರ್ತಿ ಇನ್ನಿತರರು ಇದ್ದರು.

ಟಾಪ್ ನ್ಯೂಸ್

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.