![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 22, 2022, 1:46 PM IST
ಶಿವಮೊಗ್ಗ: ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ರಾಜ್ಯದಲ್ಲೆ ದೀರ್ಘಾಯುಷಿ ಎಂಬ ಖ್ಯಾತಿಗೆ ಒಳಗಾಗಿದ್ದ ಹುಲಿ ‘ಹನುಮ’ ಅನಾರೋಗ್ಯದಿಂದ ಮೃತ ಪಟ್ಟಿದೆ.
ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ : ಮೆದುಳು ನಿಷ್ಕ್ರಿಯಗೊಂಡ ಯುವತಿಯ ಹೃದಯ ಬೆಂಗಳೂರಿಗೆ ರವಾನೆ
ಸುಮಾರು 20 ವರ್ಷದ ಹಿಂದೆ ಜನ್ಮತಾಳಿದ್ದ ಈ ಹುಲಿಯು ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತಿತ್ತು.ಲಯನ್ ಸಫಾರಿಯಲ್ಲಿ ಅತಿಹೆಚ್ಚು ದಿನ ಬದುಕಿದ ಗಂಡು ಹುಲಿ ಎಂಬ ದಾಖಲೆಯನ್ನು ಹನುಮ ಬರದಿದೆ. ವಾಲಿ ಹಾಗೂ ರಾಮ ಹನುಮನ ಸೋದರರು. ಈ ಎರಡು ಹುಲಿಗಳು ಈ ಮೊದಲೇ ಸಾವನ್ನಪ್ಪಿವೆ. 18 ವರ್ಷಗಳ ಕಾಲ ಅವುಗಳು ಬದುಕಿದ್ದವು. ಮಲೇಶಂಕರ, ಚಾಮುಂಡಿಯ ಮಗ ಹನುಮ ಮಲೇಶಂಕರ ಹಾಗೂ ಚಾಮುಂಡಿ ನಡುವಿನ ಮೇಟಿಂಗ್ನಿಂದಾಗಿ ರಾಮ, ವಾಲಿ, ಹನುಮ ಜನಿಸಿದ್ದವು. ಲಯನ್ ಸಫಾರಿಯಲ್ಲಿಯೇ ಹುಟ್ಟಿದ್ದ ಇವುಗಳನ್ನ ನೋಡಲೇಂದೆ ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ಪ್ರವಾಸಿಗರು ಬರುತ್ತಿದ್ದರು. ಹನುಮ ತನ್ನ ಹಾವಭಾವಗಳಿಂದಲೇ ಜನರಿಗೆ ಇಷ್ಟವಾಗುತ್ತಿದ್ದ.
ಹನುಮನ ಸಾವಿನಿಂದಾಗಿ ಲಯನ್ ಸಫಾರಿಯಲ್ಲಿ ಹುಲಿಗಳ ಸಂಖ್ಯೆ ನಾಲ್ಕಕ್ಕೆ ಇಳಿದಿದೆ. ಕೇವಲ ಎರಡುವರೆ ವರ್ಷದಲ್ಲಿ ರಾಮ, ವಾಲಿ, ಭರತ ಹಾಗೂ ಈಗ ಹನುಮ ಸಾವನ್ನಪ್ಪಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.