![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 20, 2022, 8:43 PM IST
ಸೊರಬ: ಪ್ರೇಮ ವೈಫಲ್ಯದಿಂದ ಮನನೊಂದಿದ್ದ ಯುವಕನೊಬ್ಬ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಇದನ್ನೂ ಓದಿ:ಆಸ್ಕರ್ ಅವಾರ್ಡ್ಗೆ ಎಂಟ್ರಿಕೊಟ್ಟ ಭಾರತದ ‘ಚೆಲ್ಲೋ ಶೋʼ ಸಿನಿಮಾ
ಚಂದ್ರಗುತ್ತಿ ಗ್ರಾಮದ ನಿವಾಸಿ ಎಸ್. ಪ್ರವೀಣ್ (25) ಮೃತ ಯುವಕ.
ಈತ ಕಳೆದ ನಾಲ್ಕು ವರ್ಷಗಳ ಹಿಂದೆ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಆಕೆ ವಿವಾಹಕ್ಕೆ ನಿರಾಕರಿಸಿ, ಕಳೆದೊಂದು ವರ್ಷದಿಂದ ಸಂಪರ್ಕ ಕಡಿತಮಾಡಿಕೊಂಡಿದ್ದಳು. ಇದರಿಂದ ಪ್ರವೀಣ್ ಮನನೊಂದಿದ್ದ ಎನ್ನಲಾಗುತ್ತಿದೆ.
ಭಾನುವಾರ ಬೆಳಗ್ಗೆ ನಾಪತ್ತೆಯಾಗಿದ್ದ ಯುವಕ ಮಂಗಳವಾರ ಚಂದ್ರಗುತ್ತಿ ದೇವಸ್ಥಾನ ಸಮೀಪದ ಅಮ್ಮನ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ತೆರಳಿ, ಸ್ಥಳೀಯರ ಸಹಕಾರದೊಂದಿಗೆ ಮೃತ ದೇಹವನ್ನು ಮೇಲೆತ್ತಿದ್ದಾರೆ.
ಘಟನೆ ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.