![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 17, 2020, 3:14 PM IST
ಶಿವಮೊಗ್ಗ: ಕೋವಿಡ್-19 ಸೋಂಕು ಭೀತಿಯ ನಡುವೆ ಪಿತೃ ಪಕ್ಷದ ಮಹಾಲಯ ಅಮವಾಸ್ಯೆ ಆಗಮಿಸಿದ್ದು, ಜನರು ಸೋಂಕನ್ನು ಲೆಕ್ಕಿಸದೆ ಜಂಗುಳಿಯ ನಡುವೆ ಪಿಂಡ ಪ್ರದಾನಕ್ಕೆ ಮುಗಿಬಿದ್ದ ದೃಶ್ಯಗಳು ಜಿಲ್ಲೆಯಲ್ಲಿ ಕಂಡುಬಂತು.
ಶಿವಮೊಗ್ಗದ ತುಂಗಾನದಿಯ ಕೋರ್ಪಲಯ್ಯನ ಛತ್ರದ ಬಳಿ ಇಂದು ಭಾರಿ ಸಂಖ್ಯೆ ಜನರು ಆಗಮಿಸಿದ್ದರು. ಇದರಿಂದ ನೂಕುನುಗ್ಗಲು ಉಂಟಾಯಿತು.
ಇದನ್ನೂ ಒದಿ: ದರೋಡೆಗೆ ಹೊಂಚು ಹಾಕುತ್ತಿದ್ದ 8 ಮಂದಿ ಬಂಧನ! ಬಂಧಿತರಿಂದ ಸೊತ್ತುಗಳ ವಶ
ತುಂಗಾ ನದಿಯ ಬಳಿ ಸಾವಿರಾರು ಮಂದಿ ಜಮಾಯಿಸಿದ್ದು ತಮ್ಮನ್ನಗಲಿರುವ ತಮ್ಮ ಕುಟುಂಬದ ಹಿರಿಯರಿಗೆ ಪಿಂಡ ಪ್ರದಾನ ಮಾಡುತ್ತಿದ್ದಾರೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.