Hosanagar; ಮಾಣಿ ಜಲಾಶಯ:ವಾರಾಹಿ,ಹಾಲಾಡಿ ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ


Team Udayavani, Sep 12, 2024, 8:34 PM IST

1-hosanagara

ಹೊಸನಗರ: ಯಡೂರಿನ ಮಾಣಿ ಜಲಾಶಯದ ನೀರಿನ ಮಟ್ಟ ಏರುತ್ತಿದ್ದು ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದ್ದು ಸುರಕ್ಷತೆ ದೃಷ್ಟಿಯಿಂದ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ.

ಯಡೂರಿನ ಮಾಣಿಯಲ್ಲಿರುವ 594.36 ಮೀ ಗರಿಷ್ಠ ಮಟ್ಟದ ಜಲಾಶಯದಲ್ಲಿ ನೀರಿನ ಮಟ್ಟ ಗುರುವಾರ(ಸೆ 12) ಬೆಳಗ್ಗೆ ತನಕ 591.90 ಮೀ ತಲುಪಿದೆ. 2642 ಕ್ಯೂಸೆಕ್ಸ್ ಒಳಹರಿವು ಇದೆ. ಮಳೆ ಮುಂದುರೆದಿದ್ದು ನೀರಿನ ಹರಿವು ಕೂಡ ಇದೇ ರೀತಿ ಮುಂದುವರೆದಲ್ಲಿ ಮಾಣಿ ಜಲಾಶಯದಿಂದ ನೀರನ್ನು ಹೊರಬಿಡಲಾಗುವುದು ಎಂದು ನೊಟೀಸ್ ನಲ್ಲಿ ತಿಳಿಸಲಾಗಿದೆ.

ಅಣೆಕಟ್ಟಿನ ಕೆಳದಂಡೆಯಲ್ಲಿ, ವಾರಾಹಿ, ಹಾಲಾಡಿ ನದಿ ಪಾತ್ರದ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರು ವಗೈರೆ ಜೊತೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಕರ್ನಾಟಕ ವಿದ್ಯುತ್ ನಿಗಮದ ಮಾಸ್ತಿಕಟ್ಟೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ಕಾಮಗಾರಿ) ಸೂಚಿಸಿದ್ದಾರೆ.

ಟಾಪ್ ನ್ಯೂಸ್

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್‌ವೈ ಮಗನೆಂಬ ಅಹಂಕಾರ ಇಲ್ಲ

B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್‌ವೈ ಮಗನೆಂಬ ಅಹಂಕಾರ ಇಲ್ಲ

B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ

Sagara

Sagara: ʼಅಡಿಕೆಗೆ ಬಣ್ಣ ಹಾಕಿ, ಕಲಬೆರಕೆಗೊಳಿಸಿ ಮಾರುಕಟ್ಟೆಗೆ ಬಿಡುವವರ ಮೇಲೆ ಕ್ರಮವಹಿಸಿʼ

shivamogga

Shivamogga : ಬೀಡಿಗಾಗಿ ಖೈದಿಗಳಿಂದ ಕಲ್ಲು ತೂರಾಟ, ಸಿಬ್ಬಂದಿಗೆ ಜೀವ ಬೆದರಿಕೆ

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

After Namibia 200 elephants slaughtered in Zimbabwe

Drought; ನಮೀಬಿಯಾ ಆಯ್ತು, ಈಗ ಜಿಂಬಾಬ್ವೆಯಲ್ಲಿ 200 ಆನೆಗಳ ಹತ್ಯೆ?

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.