Hosanagar; ಮಾಣಿ ಜಲಾಶಯ:ವಾರಾಹಿ,ಹಾಲಾಡಿ ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ
Team Udayavani, Sep 12, 2024, 8:34 PM IST
ಹೊಸನಗರ: ಯಡೂರಿನ ಮಾಣಿ ಜಲಾಶಯದ ನೀರಿನ ಮಟ್ಟ ಏರುತ್ತಿದ್ದು ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದ್ದು ಸುರಕ್ಷತೆ ದೃಷ್ಟಿಯಿಂದ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ.
ಯಡೂರಿನ ಮಾಣಿಯಲ್ಲಿರುವ 594.36 ಮೀ ಗರಿಷ್ಠ ಮಟ್ಟದ ಜಲಾಶಯದಲ್ಲಿ ನೀರಿನ ಮಟ್ಟ ಗುರುವಾರ(ಸೆ 12) ಬೆಳಗ್ಗೆ ತನಕ 591.90 ಮೀ ತಲುಪಿದೆ. 2642 ಕ್ಯೂಸೆಕ್ಸ್ ಒಳಹರಿವು ಇದೆ. ಮಳೆ ಮುಂದುರೆದಿದ್ದು ನೀರಿನ ಹರಿವು ಕೂಡ ಇದೇ ರೀತಿ ಮುಂದುವರೆದಲ್ಲಿ ಮಾಣಿ ಜಲಾಶಯದಿಂದ ನೀರನ್ನು ಹೊರಬಿಡಲಾಗುವುದು ಎಂದು ನೊಟೀಸ್ ನಲ್ಲಿ ತಿಳಿಸಲಾಗಿದೆ.
ಅಣೆಕಟ್ಟಿನ ಕೆಳದಂಡೆಯಲ್ಲಿ, ವಾರಾಹಿ, ಹಾಲಾಡಿ ನದಿ ಪಾತ್ರದ ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಜಾನುವಾರು ವಗೈರೆ ಜೊತೆ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆ ಕರ್ನಾಟಕ ವಿದ್ಯುತ್ ನಿಗಮದ ಮಾಸ್ತಿಕಟ್ಟೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು(ಕಾಮಗಾರಿ) ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B. Y. Vijayendra: ಹಿರಿಯರನ್ನು ಕಡೆಗಣಿಸಿಲ್ಲ, ಬಿಎಸ್ವೈ ಮಗನೆಂಬ ಅಹಂಕಾರ ಇಲ್ಲ
B. Y. Vijayendra ಭ್ರಷ್ಟ ಮುಕ್ತ ಭಾರತ ನಿರ್ಮಿಸಲು ಪ್ರಧಾನಿ ಮೋದಿ ಪಣ
Sagara: ʼಅಡಿಕೆಗೆ ಬಣ್ಣ ಹಾಕಿ, ಕಲಬೆರಕೆಗೊಳಿಸಿ ಮಾರುಕಟ್ಟೆಗೆ ಬಿಡುವವರ ಮೇಲೆ ಕ್ರಮವಹಿಸಿʼ
Shivamogga : ಬೀಡಿಗಾಗಿ ಖೈದಿಗಳಿಂದ ಕಲ್ಲು ತೂರಾಟ, ಸಿಬ್ಬಂದಿಗೆ ಜೀವ ಬೆದರಿಕೆ
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.