![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Mar 17, 2024, 1:14 PM IST
ಶಿವಮೊಗ್ಗ: ಕೆ.ಎಸ್ ಈಶ್ವರಪ್ಪ ಅವರ ಮನಸ್ಸಿಗೆ ಬಹಳ ನೋವಾಗಿದೆ. ಈಶ್ವರಪ್ಪ ಮನಸ್ಸಿನಲ್ಲಿರುವ ನೋವು ಬೇಗ ಪರಿಹಾರವಾಗಲಿ ಎಂದು ಆನಂದ ಗುರೂಜಿ ಹೇಳಿದರು.
ಈಶ್ವರಪ್ಪ ಅವರನ್ನು ಭೇಟಿಯಾದ ಆನಂದ ಗುರೂಜಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ತಾಯಿ ಚಾಮುಂಡೇಶ್ವರಿ ಹಾಗೂ ಮಾರಿಕಾಂಬೆಯ ಆಶೀರ್ವಾದ ಇವರ ಮೇಲಿದೆ. ಈಶ್ವರಪ್ಪ ಮಾರಿಕಾಂಬ ಫೈನಾನ್ಸ್ ಮೂಲಕ ಸಾವಿರಾರು ಮಹಿಳೆಯರಿಗೆ ಕೆಲಸ ನೀಡಿದ್ದಾರೆ. ಅವರಿಗೆ ಮಹಿಳೆಯರ ಆಶೀರ್ವಾದವೂ ಇದೆ ಎಂದರು.
ಈಶ್ವರಪ್ಪನವರು ಹಿಂಧೂ ಧರ್ಮದ ಪ್ರತಿಪಾದಕರಾಗಿದ್ದಾರೆ. ಹಿಂದೂ ಧರ್ಮವನ್ನು ಉಳಿಸಿ, ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಅವರು ಜಯಶಾಲಿಯಾಗಲಿ ಎಂದು ಹಾರೈಸಲು ಬಂದಿದ್ದೇನೆ. ಈಶ್ವರಪ್ಪನವರಿಗೆ ಆಶೀರ್ವಾದ ಮಾಡಲು ಬಂದಿದ್ದೆನೆ ಎಂದು ಆನಂದ ಗುರೂಜಿ ಹೇಳಿದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.