MLA Araga Jnanendra: ಉಪಚುನಾವಣೆಗೆ ಮೊದಲೇ ಕಾಂಗ್ರೆಸ್ ಸೋಲನ್ನೊಪ್ಪಿಕೊಂಡಿದೆ


Team Udayavani, Oct 23, 2024, 3:12 PM IST

2

ತೀರ್ಥಹಳ್ಳಿ: ಸಿ ಪಿ ಯೋಗೇಶ್ವರ್ ಅವರ ಕಾಂಗ್ರೆಸ್ ಸೇರ್ಪಡೆಯಿಂದ ಕಾಂಗ್ರೆಸ್ ಸಂಭ್ರಮಿಸುತ್ತಿದೆ. ನಿಜವಾದ ಸಂಗತಿ ಏನೆಂದರೆ ಚುನಾವಣೆಗೆ ಮೊದಲೇ ಕಾಂಗ್ರೆಸ್ ಸೋಲನ್ನೊಪ್ಪಿಕೊಂಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಬುಧವಾರ ತಾಲೂಕು ಪಂಚಾಯತ್ ಕಟ್ಟಡದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು ಒಂದು ಕಾಲು ಶತಮಾನ ಇರುವ ಪಕ್ಷಕ್ಕೆ ಚನ್ನಪಟ್ಟಣ ಉಪಚುನಾವಣೆಗೆ ನಿಲ್ಲಿಸಲು ಒಬ್ಬ ಅಭ್ಯರ್ಥಿ ಇಲ್ಲವಾಗಿದೆ. ಬೇರೆ ಪಕ್ಷದಿಂದ ತಂದು ಚುನಾವಣೆಗೆ ನಿಲ್ಲಿಸುವ ದುರ್ಗತಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದೆ.

ನಿಜವಾಗಲೂ ಕಾಂಗ್ರೆಸ್ ಪಕ್ಷಕ್ಕೆ ಇದು ಅವಮಾನ. ಇತ್ತೀಚಿಗೆ ಬಿಜೆಪಿ ಜೆಡಿಎಸ್ ಅನ್ನು ಎದುರಿಸಲು ಶಕ್ತಿ ಕಳೆದುಕೊಂಡಿದೆ. ಹಾಗಾಗಿ ಬರುವ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿಕೂಟ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

1-a-yogi–bg

C.P.Yogeshwara; ಮಾತೃ ಪಕ್ಷಕ್ಕೆ ಮರಳಿ ಮತ್ತೊಂದು ಹೋರಾಟಕ್ಕೆ ಸಿದ್ದವಾದ ಸೈನಿಕ!

10

The Raja Saab: ಹುಟ್ಟುಹಬ್ಬಕ್ಕೆ ʼರಾಜಾಸಾಬ್‌ʼ ಆಗಿ ಸಿಂಹಾಸನದಲ್ಲಿ ಕೂತ ರೆಬೆಲ್‌ ಸ್ಟಾರ್

Baba Siddique Case: ಹರ್ಯಾಣದಲ್ಲಿ ಇನ್ನೋರ್ವ ಆರೋಪಿ ಬಂಧನ, ಬಂಧಿತರ ಸಂಖ್ಯೆ 11ಕ್ಕೆ ಏರಿಕೆ

Baba Siddique Case: ಹರ್ಯಾಣದಲ್ಲಿ ಇನ್ನೋರ್ವ ಆರೋಪಿ ಬಂಧನ, ಬಂಧಿತರ ಸಂಖ್ಯೆ 11ಕ್ಕೆ ಏರಿಕೆ

Toxic Movie: ‘ಟಾಕ್ಸಿಕ್ʼ ರಿಲೀಸ್‌ ಡೇಟ್‌ ಮುಂದೂಡಿಕೆ ಅಧಿಕೃತ; ಯಶ್‌ ಹೇಳಿದ್ದೇನು?

Toxic Movie: ‘ಟಾಕ್ಸಿಕ್ʼ ರಿಲೀಸ್‌ ಡೇಟ್‌ ಮುಂದೂಡಿಕೆ ಅಧಿಕೃತ; ಯಶ್‌ ಹೇಳಿದ್ದೇನು?

Wayanad Bypolls: ಚುನಾವಣ ರಾಜಕಾರಣದ ಅಖಾಡಕ್ಕಿಳಿದ ಪ್ರಿಯಾಂಕಾ, ನಾಮಪತ್ರ ಸಲ್ಲಿಕೆ

Wayanad Bypolls: ಚುನಾವಣ ರಾಜಕಾರಣದ ಅಖಾಡಕ್ಕಿಳಿದ ಪ್ರಿಯಾಂಕಾ, ನಾಮಪತ್ರ ಸಲ್ಲಿಕೆ

ಛೋಟಾ ರಾಜನ್‌ ಗ್ಯಾಂಗ್‌ ಹಫ್ತಾ ನೀಡುವಂತೆ ಬೆದರಿಕೆಯೊಡ್ಡಿತ್ತು

Chhota Rajan: ಹ*ತ್ಯೆ ಕೇಸ್-ಭೂಗತ ಪಾತಕಿ ಛೋಟಾ ರಾಜನ್‌ ಗೆ ಬೇಲ್;‌ ಆದ್ರೂ ಬಿಡುಗಡೆ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Holehonnuru: ರಣಭೀಕರ ಮಳೆ; ಕೋಳಿ ಫಾರಂಗೆ ನುಗ್ಗಿದ ನೀರು; 3500 ಕೋಳಿ ಬಲಿ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ

Shimoga; ದ್ವಿಚಕ್ರ ವಾಹನ ಶೋ ರೂಂನಲ್ಲಿ ಅಗ್ನಿ ಅವಘಡ; ಮಾಜಿ ಉದ್ಯೋಗಿಯ ಮೇಲೆ ಆರೋಪ

Shimoga: ಕೊಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು

Shimoga: ಕೋಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು

Shimoga; ಚಿತ್ರಾ ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ ನಗರ

Shimoga; ಚಿತ್ತಾ ಮಳೆ ಅಬ್ಬರಕ್ಕೆ ನಲುಗಿದ ಶಿವಮೊಗ್ಗ ನಗರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

1-a-yogi–bg

C.P.Yogeshwara; ಮಾತೃ ಪಕ್ಷಕ್ಕೆ ಮರಳಿ ಮತ್ತೊಂದು ಹೋರಾಟಕ್ಕೆ ಸಿದ್ದವಾದ ಸೈನಿಕ!

9

Karnataka ವಿದ್ಯುತ್‌ ಪ್ರಸರಣ ನಿಗಮದಿಂದ ಪವರ್‌ ಮ್ಯಾನ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

8

Mulki: ಆರ್‌ಟಿಎ ಉಪಕಚೇರಿ ಬೇಕು; ತಾಲೂಕು ರಚನೆಯಾಗಿ 3ವರ್ಷ ದಾಟಿದರೂ ಜನರಿಗೆ ಸಿಗದ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.