Water Scheme ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಯಾವುದೇ ಕಾರಣಕ್ಕೂ ರದ್ದು ಆಗಬಾರದು

ರದ್ದು ಆಗಲು ನಾವು ಬಿಡುವುದಿಲ್ಲ :ಗ್ರಾ.ಪಂ ಒಕ್ಕೂಟ

Team Udayavani, Oct 13, 2023, 6:11 PM IST

Water Scheme ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಯಾವುದೇ ಕಾರಣಕ್ಕೂ ರದ್ದು ಆಗಬಾರದು

ತೀರ್ಥಹಳ್ಳಿ : ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಲುವಾಗಿ ಭೀಮೇಶ್ವರ ಸಂಗಮದಿಂದ ಹೋರಾಟ ನಡೆಯುತ್ತಿದೆ. ಆದರೆ ಈ ಯೋಜನೆಯಿಂದ ತಾಲೂಕಿಗೆ ಅನುಕೂಲವಿದೆ.

ಈ ಯೋಜನೆಗೆ ಯಾರು ಕೂಡ ಅಡ್ಡಿ ಪಡಿಸಬಾರದು. ಯಾವುದೇ ಕಾರಣಕ್ಕೂ ರದ್ದು ಆಗಬಾರದು ರದ್ದು ಆಗಲು ನಾವು ಬಿಡುವುದಿಲ್ಲ.ಅವರು ಜೀವನ ಉಳಿಸಿ ಅಂದರೆ ನಾವು ಜೀವ ಉಳಿಸಿ ಎಂದು ಹೋರಾಟ ಮಾಡಬೇಕಾಗುತ್ತದೆ ಎಂದು ಗ್ರಾ.ಪಂ ಒಕ್ಕೂಟ ಅಧ್ಯಕ್ಷರಾದ ಟಿ ಜೆ ಅನಿಲ್ ಹೇಳಿದರು.

ಪಟ್ಟಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಭೀಮೇಶ್ವರ ಸಂಗಮದ ಹೋರಾಟ ಬೇರೆ ದಿಕ್ಕಿಗೆ ಹೋಗುತ್ತಿದೆ ಎಂಬ ಆತಂಕ ಇದೆ. ತಾಲೂಕಿನಲ್ಲಿ 36 ಗ್ರಾಮ ಪಂಚಾಯಿತಿ ಇದರ ಫಲ ಅನುಭವಿಸುತ್ತದೆ. 32 ಗ್ರಾಮಪಂಚಾಯಿತಿ ಈಗಾಗಲೇ ಇದಕ್ಕೆ ಒಪ್ಪಿಗೆ ಸೂಚಿಸಿವೆ. ಸಿಂಗನಬಿದರೆ ಮತ್ತು ಮಂಡಗದ್ದೆ ಈ ಯೋಜನೆಯಲ್ಲಿ ಬರುವುದಿಲ್ಲ. ಉಳಿದಂತೆ ಹೊಸಳ್ಳಿ, ಮೇಲಿನಕುರುವಳ್ಳಿ ಹೆಗ್ಗೋಡು, ತೀರ್ಥಮುತ್ತೂರು ಇಲ್ಲಿಯವರೆಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ. ತಟಸ್ಥ ಹೊಂದಿದ್ದಾರೆ. ಅನುಷ್ಠಾನ ಮಾಡಿ ಅಥವಾ ಮಾಡಬೇಡಿ ಎನ್ನುವುದರ ಬಗ್ಗೆ ಹೇಳಿಲ್ಲ ಎಂದರು.

ಹೋರಾಟದ ಆರಂಭದಲ್ಲಿ ರೈತರಿಗೆ ತೊಂದರೆ ಆಗುತ್ತದೆ ಎಂದು ಹೇಳುತ್ತಿದ್ದರು. ನಮ್ಮಲ್ಲಿ ಕೆಲವು ಗ್ರಾಮ ಪಂಚಾಯಿತಿಗಳು ನದಿಯ ನೀರನ್ನು ಅವಲಂಬಿಸಿದ್ದರೆ ಉಳಿದ ಕೆಲವು ಗ್ರಾಮ ಪಂಚಾಯಿತಿಗಳು ಬೋರ್ ವೆಲ್ ನೀರನ್ನು ಅವಲಂಬಿಸಿದೆ. ವರ್ಗ 1 ನ್ನು ಬಳಸಿ ಬೋರ್ ತೆಗೆಯುವ ಪರಿಸ್ಥಿತಿಯಲ್ಲಿ ನಾವಿಲ್ಲ, ಈ ಯೋಜನೆ ಜಾರಿಯಾಗಬೇಕು. ಶುದ್ಧ ನೀರು ಕೊಡುವ ಜೊತೆಗೆ ಯೋಜನೆ ಜಾರಿಯಾದರೆ 1 ಲಕ್ಷ ಹಣ ಪ್ರತಿಯೊಂದು ಗ್ರಾಮಪಂಚಾಯಿತಿಗೆ ಉಳಿಯುತ್ತದೆ ಎಂದರು.

ತಾಲೂಕಿನಲ್ಲಿ ಪಟ್ಟಣ ಹೊರತು ಪಡಿಸಿ ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ನೀರು ಸಿಗುತ್ತಿಲ್ಲ. ನದಿಯ ಪಕ್ಕದಲ್ಲಿ ಗ್ರಾಮಗಳು ಇದ್ದರೂ ಎರಡು ದಿನಕ್ಕೆ ಒಂದು ಬಾರಿ ನೀರು ಬಿಡುತ್ತಿದ್ದೇವೆ. ಶುದ್ಧ ಕುಡಿಯುವ ನೀರು ಸಿಕ್ಕಿದರೆ ಮೋಟರ್ ಅವಶ್ಯಕತೆ ಇಲ್ಲ, ವಿದ್ಯುತ್ ಉಳಿಯುತ್ತದೆ. ರೈತರ ಮಾರಣಹೋಮ ಆಗುತ್ತಿದೆ ಎಂದು ಬೀದಿಗೆ ಇಳಿಯುವುದು ಸರಿಯಲ್ಲ. ದಲಿತ ಕೇರಿಗಳಿಗೆ ಶುದ್ಧ ಕುಡಿಯುವ ನೀರೇ ಸರಿ ಸಿಗುತ್ತಿಲ್ಲ, ಇಂತಹ ಯೋಜನೆ ಜಾರಿಯಾದರೆ ಎಲ್ಲರಿಗೂ ಸಿಗುತ್ತದೆ.ಈ ಯೋಜನೆ ಜಾರಿ ಆಗಬಾರದು ಎಂದು ಇವರ ಹಿಂದೆ ಯಾರೋ ಇದ್ದಾರೆ ಎಂಬ ಸಂಶಯ ಹುಟ್ಟುತ್ತಿದೆ ಎಂದರು.

ಈ ಸಂದರ್ಭದಲ್ಲಿ ವಿವಿಧ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರಾಗಿರುವ ನವೀನ್ ಹೊಸಕೆರೆ, ಚಂದ್ರಶೇಖರ, ನವೀನ್ ಆರ್, ಸುಬ್ರಮಣ್ಯ, ಕವಿತಾ ಭಾಸ್ಕರ್, ಚಂದ್ರಶೇಖರ ಲೋಕೇಶ್, ರಾಘವೇಂದ್ರ ಪವಾರ್ ಸೇರಿ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-agumbe

Agumbe: ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ; ಕೊಲೆ ಆರೋಪಿ ಬಂಧನ

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

1-zeeka

Shivamogga; ಝಿಕಾ ವೈರಸ್ ಸೋಂಕಿಗೆ 74 ವರ್ಷದ ವೃದ್ಧ ಬಲಿ

1-shiv-mogga

Shimoga; ಕಾರುಗಳ ಮುಖಾಮುಖಿಯಲ್ಲಿ ಮೂವರು ಸಾವು!

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mohua Moitra

NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್‌ಐಆರ್

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.