![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 11, 2022, 9:47 PM IST
ಸಾಗರ: ಇಂಗ್ಲೆಂಡ್ ರಾಣಿ 2 ನೇ ಎಲಿಜಬೆತ್ ನಿಧನದ ಗೌರವಾರ್ಥ ಭಾರತದಲ್ಲಿ ಒಂದು ದಿನದ ಶೋಕಾಚರಣೆಯನ್ನು ಕೇಂದ್ರ ಸರ್ಕಾರ ಘೋಷಿಸಿತ್ತು. ಶೋಕಾಚರಣೆಯ ಹಿನ್ನೆಲೆಯಲ್ಲಿ ದೇಶಾದ್ಯಂತ ರಾಷ್ಟ್ರಧ್ವಜಗಳನ್ನು ಅರ್ಧಕ್ಕೆ ಹಾರಿಸಲು ಸೂಚಿಸಿದ್ದರೂ ಗಣಪತಿ ಕೆರೆ ಆವರಣದಲ್ಲಿನ ಬೃಹತ್ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸದ ಹಿನ್ನೆಲೆಯಲ್ಲಿ ಸಾಗರದಲ್ಲಿ ಸಾರ್ವಜನಿಕರಲ್ಲಿ ಗೊಂದಲ ಮೂಡಿದೆ.
ಸಾಗರದಲ್ಲಿ ತಾಲೂಕು ಕಚೇರಿ ಆವರಣದಲ್ಲಿ ಭಾನುವಾರ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಿದ್ದುದು ಕಂಡುಬಂದಿದೆ.ಈ ಬಗ್ಗೆ ನಗರಸಭೆ ಪೌರಾಯುಕ್ತ ಪತ್ರಿಕೆಯೊಂದಿಗೆ ಮಾತನಾಡಿ, ರಾಣಿ ಎಲಿಜಬೆತ್ ನಿಧನಾರ್ಥ ಅರ್ಧ ಹಾರಿಸುವ ಕುರಿತು ಯಾವುದೇ ಸರ್ಕಾರಿ ಆದೇಶ ಬಂದಿಲ್ಲ. ಕಚೇರಿ ಆವರಣಗಳಲ್ಲಿನ ರಾಷ್ಟ್ರ ಧ್ವಜಗಳನ್ನು ಮಾತ್ರ ಹಾರಿಸಬೇಕು. ಶೋಕಾಚರಣೆ ಹಿನ್ನೆಲೆಯಲ್ಲಿ ಅರ್ಧದಲ್ಲಿ ರಾಷ್ಟ್ರಧ್ವಜ ಹಾರಿಸುವ ನಿಯಮ ಅನ್ವಯಗುವುದಿಲ್ಲ ಎಂದು ತಿಳಿಸಿದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.