Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ


Team Udayavani, May 17, 2024, 6:10 PM IST

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

ಸಾಗರ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆಯದ್ದು ತಿರುಕನ ಕನಸು. ನಾವು 135 ಶಾಸಕರು ಗಟ್ಟಿಯಾಗಿದ್ದೇವೆ. ಎಷ್ಟು ಬಿಟ್ಟಿ ದುಡ್ಡು ತರುತ್ತೀರಿ ತನ್ನಿ. ನಮ್ಮ ಸರ್ಕಾರವನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್‌ ಸರ್ಕಾರವನ್ನು ತೆಗೆಯುತ್ತೇವೆ ಎಂದು ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ. ಅದು ಕನಸಾಗಿ ಉಳಿಯುತ್ತದೆಯೇ ವಿನಃ ನನಸಾಗುವುದಿಲ್ಲ. ಕಾಂಗ್ರೆಸ್‌ನಲ್ಲಿ ಯಾವುದೇ ಬಂಡಾಯ ಇಲ್ಲ. ಹಾಗೆ ನೋಡಿದರೆ ಬಿಜೆಪಿಯಲ್ಲೇ ದೊಡ್ಡ ಮಟ್ಟದ ಬಂಡಾಯ ಇದೆ. ನಮ್ಮಲ್ಲಿನ ಬಂಡಾಯವನ್ನು ಸರಿಪಡಿಸಿಕೊಳ್ಳುತ್ತೇವೆ. ಚುನಾವಣೆ ಸಂದರ್ಭದಲ್ಲಿ ಯಾವುದೇ ಸಮಸ್ಯೆ ಆಗದಂತೆ ನಮ್ಮ ವರಿಷ್ಠರು ನೋಡಿಕೊಳ್ಳುತ್ತಾರೆ. ಪಕ್ಷದಲ್ಲಿ ಅಸಮಾಧಾನ ಇದ್ದರೂ ಅವೆಲ್ಲ ತಾತ್ಕಾಲಿಕ. ಅಧಿ ಕಾರದಲ್ಲಿದ್ದಾಗ ಇವೆಲ್ಲಾ ಸಹಜ. ಎಲ್ಲವೂ ಸರಿಯಾಗುತ್ತದೆ.

ಕಾಂಗ್ರೆಸ್‌ ಪಕ್ಷಕ್ಕೆ ಪದವೀಧರರು ಮತ್ತು ಶಿಕ್ಷಕರು ದೊಡ್ಡ ಪ್ರಮಾಣದಲ್ಲಿ ಬೆಂಬಲ ನೀಡುವ ವಿಶ್ವಾಸವಿದೆ. ಕಾಂಗ್ರೆಸ್‌ ಸರ್ಕಾರ ಅ ಧಿಕಾರದಲ್ಲಿರುವುದರಿಂದ ಮುಂದಿನ ದಿನಗಳಲ್ಲಿ ಎರಡೂ ಕ್ಷೇತ್ರದ ಅಭಿವೃದ್ಧಿಗೂ ಸರ್ಕಾರ ಹೆಚ್ಚು ಗಮನ ಹರಿಸಲಿದೆ ಎಂದರು.

ಟಾಪ್ ನ್ಯೂಸ್

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Subrahmanya: ಕುಮಾರ ಧಾರೆಯಲ್ಲಿ ನೀರಿನ ಮಟ್ಟ ಇಳಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ

stalin

NEET ಪರೀಕ್ಷೆಯಿಂದ ತಮಿಳುನಾಡನ್ನು ಹೊರಗಿಡುವ ನಿರ್ಣಯ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wad-dsa

Bhadravathi; 9 ಮಂದಿ ದುರ್ದೈವಿಗಳ ಸಾಮೂಹಿಕ ಅಂತ್ಯಸಂಸ್ಕಾರ

Malur ಆಸ್ಪತ್ರೆಗೆ ಶಾಸಕ ಆರಗ ಜ್ಞಾನೇಂದ್ರ ದಿಡೀರ್ ಭೇಟಿ… ವ್ಯವಸ್ಥೆಗಳ ಬಗ್ಗೆ ಪರಿಶೀಲನೆ

Malur ಆಸ್ಪತ್ರೆಗೆ ಶಾಸಕ ಆರಗ ಜ್ಞಾನೇಂದ್ರ ದಿಡೀರ್ ಭೇಟಿ… ವ್ಯವಸ್ಥೆಗಳ ಬಗ್ಗೆ ಪರಿಶೀಲನೆ

Heavy Rain: ಆರಿದ್ರಾ ಮಳೆ ಅವಾಂತರ: ಗುಡ್ಡೆಕೊಪ್ಪದಲ್ಲಿ ಕುಸಿದು ಬಿದ್ದ ಮನೆ

Heavy Rain: ಆರಿದ್ರಾ ಮಳೆ ಅವಾಂತರ: ಗುಡ್ಡೆಕೊಪ್ಪದಲ್ಲಿ ಕುಸಿದು ಬಿದ್ದ ಮನೆ

CM ಬದಲಾವಣೆ ಒಪ್ಪಂದವೇ ಆಗಿಲ್ಲ; ಬದಲಾವಣೆಯೂ ಆಗಲ್ಲ: ದಿನೇಶ್ ಗುಂಡೂರಾವ್

CM ಬದಲಾವಣೆ ಒಪ್ಪಂದವೇ ಆಗಿಲ್ಲ; ಬದಲಾವಣೆಯೂ ಆಗಲ್ಲ: ದಿನೇಶ್ ಗುಂಡೂರಾವ್

Byadagi incident: ವಿಧಿಯಾಟಕ್ಕೆ ಬಲಿಯಾಯ್ತು ಐಎಎಸ್ ಕನಸು; ಫುಟ್ ಬಾಲ್ ಕ್ಯಾಪ್ಟನ್ ದುರ್ಮರಣ

Byadagi incident: ವಿಧಿಯಾಟಕ್ಕೆ ಬಲಿಯಾಯ್ತು ಐಎಎಸ್ ಕನಸು; ಫುಟ್ ಬಾಲ್ ಕ್ಯಾಪ್ಟನ್ ದುರ್ಮರಣ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

MONEY (2)

Small savings ಮೇಲಿನ ಬಡ್ಡಿದರದಲ್ಲಿ ಬದಲಾವಣೆ ಇಲ್ಲ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.