Shimoga; ಮತದಾರರಿಗೆ ಬಿಜೆಪಿಯ ಧನಂಜಯ ಸರ್ಜಿಯಿಂದ ಗುಂಡು ಪಾರ್ಟಿ: ಈಶ್ವರಪ್ಪ ಆಕ್ರೋಶ


Team Udayavani, May 29, 2024, 11:17 AM IST

Shimoga; ಮತದಾರರಿಗೆ ಬಿಜೆಪಿಯ ಧನಂಜಯ ಸರ್ಜಿಯಿಂದ ಗುಂಡು ಪಾರ್ಟಿ: ಈಶ್ವರಪ್ಪ ಆಕ್ರೋಶ

ಶಿವಮೊಗ್ಗ: ಎಂಎಲ್ ಸಿ ಚುನಾವಣೆಯ ಬಿಜೆಪಿ ಅಭ್ಯರ್ಥಿ ಧನಂಜಯ ಸರ್ಜಿ ಅವರು ಮತದಾರರಿಗೆ ಗುಂಡು ಪಾರ್ಟಿ ನೀಡಿದ್ದಾರೆ. ವಿದ್ಯಾವಂತರನ್ನು ದುರಭ್ಯಾಸಕ್ಕೆ ತಳ್ಳುತ್ತಿದ್ದಾರೆ. ಗುಂಡು ಪಾರ್ಟಿಗೆ ಹೋಗಿದ್ದೇವೆ ಎಂದು ಕರೆ ಮಾಡಿ ಹೇಳುತ್ತಿದ್ದಾರೆ. ಶಿವಮೊಗ್ಗ ಬಿಜೆಪಿಯಲ್ಲಿ ಈ ವ್ಯವಸ್ಥೆ ಬಂದಿದೆ, ಬಿಜೆಪಿ ಅಭ್ಯರ್ಥಿ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಈಶ್ವರಪ್ಪ ಅವರು, ಧನಂಜಯ ಸರ್ಜಿ ಸುಂಸ್ಕೃತ ಕುಟುಂಬದಿಂದ ಬಂದವರು. ಹರ್ಷ ಕೂಲೆಯಾದಾಗ ಶಾಂತಿಗಾಗಿ ನಡಿಗೆ ಮಾಡಿದರು, ಹರ್ಷ ಕೂಲೆಯಾದಾಗ ಹಿಂದೂವಾಗಿ ಆಕ್ರೋಶ ಇರಬೇಕಿತ್ತು. ಕೊನೆ ಪಕ್ಷ ಸುಮ್ಮನೆಯಾದರೂ ಇರಬೇಕಿತ್ತು. ಈ ಹಿಂದೆ ಯಾರು ಗುಂಡು ಪಾರ್ಟಿ ಕೊಟ್ಟಿಲ್ಲ. ಗೆಲ್ಲಬೇಕು ಎನ್ನುವ ಕಾರಣಕ್ಕಾಗಿ ಗುಂಡು ಪಾರ್ಟಿ ಕೊಡಿಸುತ್ತಿದ್ದಾರೆ. ಇದನ್ನು ಐದು ಜಿಲ್ಲೆಯ ಮತದಾರರು ಒಪ್ಪುವುದಿಲ್ಲ. ಧನಂಜಯ ಸರ್ಜಿಯನ್ನು ಜನ ಸೋಲಿಸುತ್ತಾರೆ. ನೂರಕ್ಕೆ ನೂರು ರಘುಪತಿ ಭಟ್ ಗೆಲ್ಲುತ್ತಾರೆ ಎಂದರು.

ಡಾಕ್ಟರ್ ಆದವರು ಪದವೀದರರನ್ನು ದುಶ್ಚಟಗಳಿಗೆ ತಳ್ಳುತ್ತಿದ್ದಾರೆ. ಬಿಜೆಪಿಗೆ ಸರ್ಜಿ ಅವಮಾನ ಮಾಡುತ್ತಿದ್ದಾರೆ. ಬಿಜೆಪಿ ವ್ಯವಸ್ಥೆಯಲ್ಲಿ ಅನೇಕ ಚುನಾವಣೆ ಗೆದ್ದಿದ್ದೇನೆ. ನಾನು ಐದು ಬಾರಿ ಎಂಎಲ್ಎ ಬಿಜೆಪಿ ವ್ಯವಸ್ಥೆಯಲ್ಲಿ ಆಗಿದ್ದೇನೆ. ನಲವತ್ತು ವರ್ಷ ಹೆಂಡ ಕುಡಿಸಿ ನಾವು ಪಕ್ಷ ಕಟ್ಟಿಲ್ಲ. ನನ್ನ ಜೀವನದಲ್ಲಿ ನಾನು ಒಂದು ಬಾಟಲಿ ತಗೊಂಡಿಲ್ಲ. ಚುನಾವಣೆಯಲ್ಲಿ ಮೊದಲ ಸ್ಥಾನದಲ್ಲಿ ರಘುಪತಿ ಭಟ್ ಇದ್ದಾರೆ. ಗುಂಡು ಪಾರ್ಟಿ ಮಾಡುವ ವ್ಯಕ್ತಿ ಬೇಕಾ ಸುಸಂಸ್ಕೃತ ವ್ಯಕ್ತಿ ಬೇಕಾ? ನಲವತ್ತು ವರ್ಷದಲ್ಲಿ ಈ ಚುನಾವಣೆಯಲ್ಲಿ ಆಗಿರುವಷ್ಟು ನೋವು ಎಂದು ಆಗಿಲ್ಲ ಎಂದು ಈಶ್ವರಪ್ಪ ಹೇಳಿದರು.

 

ಟಾಪ್ ನ್ಯೂಸ್

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-hdk

Shivamogga; ಅಪಘಾತದಲ್ಲಿ ಮಡಿದವರ ಎಮ್ಮೆಹಟ್ಟಿಯ ಮನೆಗಳಿಗೆ ಕೇಂದ್ರ ಸಚಿವ ಎಚ್ ಡಿಕೆ ಭೇಟಿ

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

1-weweewqwqewqewqe

Traffic ನಿಯಮ; ಆಟೋ ಚಾಲಕರಿಗೆ ದೇವರ ಮೇಲೆ ಆಣೆ ಮಾಡಿಸಿದ ಪೊಲೀಸರು

madhu

CM Change Issue; ಹೈಕಮಾಂಡ್ ನಿಯಮಗಳನ್ನು ಪಾಲಿಸುತ್ತೇವೆ.. ಮಧು ಬಂಗಾರಪ್ಪ ಪ್ರತಿಕ್ರಿಯೆ

ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

Shimoga; ರಾಜ್ಯ ಸರ್ಕಾರ ಮತದಾರರ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ: ಬಿ.ವೈ.ರಾಘವೇಂದ್ರ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-sadasd

Harangi ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗ ನೀರು ಪಾಲು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.