Shimoga; ಕಾಂಗ್ರೆಸ್ ನ ಸೇಡಿನ ರಾಜಕೀಯ ಜನರಿಗೆ ಅರ್ಥವಾಗುತ್ತದೆ: ಸಂಸದ ರಾಘವೇಂದ್ರ


Team Udayavani, Jul 13, 2024, 1:01 PM IST

BY-raghavendra

ಶಿವಮೊಗ್ಗ: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಈಗಲೇ ಶಾಸಕ ನಾಗೇಂದ್ರ ಅವರನ್ನು ಆರೋಪಿ ಎಂದು ಹೇಳಲಾಗದು. ತನಿಖೆಯ ಪಟ್ಟಿಯಲ್ಲಿ ಅವರ ಹೆಸರು ಇರುವುದರಿಂದ ವಿಚಾರಣೆ ನಡೆಸಲಾಗುತ್ತಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ದುರುದ್ದೇಶದಿಂದ ಬಿಜೆಪಿ ಮೇಲೆ ಆರೋಪ ಮಾಡುತ್ತಿದೆ ಎಂದು ಶಿವಮೊಗ್ಗದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂವರೆ ವರ್ಷದ ಹಿಂದೆ ಅಧ್ಯಕ್ಷರಾಗಿದ್ದ ವೀರಯ್ಯ ಅವರ ಹೆಸರು ಥಳಕು ಹಾಕಲಾಗುತ್ತಿದೆ. ದಲಿತ ಮುಖಂಡನ ಮೇಲೆ ಆರೋಪ ಮಾಡಲಾಗುತ್ತಿದೆ. ಕಾಂಗ್ರೆಸ್ ನ ಸೇಡಿನ ರಾಜಕೀಯ ಜನರಿಗೆ ಅರ್ಥವಾಗುತ್ತದೆ. ನಾಳೆ ನಡೆಯುವ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಛೀಮಾರಿ ಹಾಕುವ ಕೆಲಸ ಮಾಡಲಿದ್ದೇವೆ ಎಂದರು.

ಎಲ್ಲಾ ವಿಭಾಗಗಳಲ್ಲೂ ಬೆಲೆ ಏರಿಕೆಯಾಗಿದೆ. ರೈತರ ಪ್ರೋತ್ಸಾಹ ಧನದ ಮೇಲೂ ಈ ಸರ್ಕಾರ ಕಣ್ಣು ಹಾಕಿದೆ. ಮುದ್ರಾಂಕ ಶುಲ್ಕ ಹೆಚ್ಚಳ ಮಾಡಿದ್ದಾರೆ. ಕರೆಂಟ್ ಬಿಲ್, ಅಬಕಾರಿ ಸುಂಕ, ಪೆಟ್ರೋಲ್ ಸುಂಕ, ಹಾಲಿನ ದರ ಏರಿಕೆ ಮಾಡಿದ್ದಾರೆ. ಈ ಸರ್ಕಾರದ ವಿರುದ್ಧ ಜನರು ಬೇಸರಗೊಂಡಿದ್ದಾರೆ ಎಂದು ರಾಘವೇಂದ್ರ ಹೇಳಿದರು.

ಹಾವೇರಿ ಬಳಿ ಅಪಘಾತವಾಗಿದ್ದ ಸುದ್ಧಿ ನಮಗೆ ಆಘಾತ‌ ತಂದಿತ್ತು. ಭೀಕರ ಅಪಘಾತದಲ್ಲಿ 13 ಜನ ಅಸುನೀಗಿದ್ದರು. ಈ ಹಿಂದೆ ನಾವು ಈ ಕುಟುಂಬಕ್ಕೆ ಸಾಂತ್ವನ ಹೇಳುವ ಕೆಲಸ ಮಾಡಿದ್ದೆವು. ಈ ನೊಂದ ಕುಟುಂಬಕ್ಕೆ ಪರಿಹಾರ ನೀಡುವ ಮಾನವೀಯ ಕೆಲಸ ಮಾಡಿದ್ದೇವೆ. ನೊಂದಿರುವ ಕುಟುಂಬಕ್ಕೆ ಸಾಂತ್ವನ ಹೇಳಿದ್ದೇವೆ. ಬಿಜೆಪಿ ಪಕ್ಷದ ವತಿಯಿಂದ 15 ಲಕ್ಷ ರೂ. ಪರಿಹಾರ ನೀಡಿದ್ದೇವೆ ಎಂದರು.

ಇನ್ನೂ ಸಮಾಧಾನಕರ ಮಳೆ ಕೂಡ ಆಗಿಲ್ಲ. ಕೆರೆ, ಕಟ್ಟೆಗಳಿಗೆ ನೀರು ಸರಿಯಾಗಿ ಹರಿದಿಲ್ಲ. ಜನರು ನೆಮ್ಮದಿಯಿಂದ ಇಲ್ಲ. ಸರ್ಕಾರದ ವಿರುದ್ಧ ಛಾಟಿ ಬೀಸಲು ನಾಳೆ ನಡೆಯುವ ಅಧಿವೇಶನದಲ್ಲಿ ಹೋರಾಟ ಮಾಡಲು ನಮ್ಮ ಪಕ್ಷ ಸನ್ನದ್ಧವಾಗಿದೆ ಎಂದು ರಾಘವೇಂದ್ರ ಹೇಳಿದರು.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Shivamogga:7 ಶಂಕಿತ ಬಾಂಗ್ಲಾದೇಶಿಯರ ವಶ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

8-holehonnur

Holehonnur: ಹೊಸಕೊಪ್ಪ ಗ್ರಾಮದಲ್ಲಿ ಬಲಿಗಾಗಿ ಕಾದಿರುವ ಗುಂಡಿ

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

Theerathalli

Shivamogga: ತೀರ್ಥಹಳ್ಳಿ ತಹಶೀಲ್ದಾರ್‌ ಜಕ್ಕಣ್ಣ ಗೌಡರ್ ಹೃದಯಘಾತದಿಂದ ನಿಧನ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.