![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 3, 2022, 11:30 AM IST
ಶಿವಮೊಗ್ಗ: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಯೊಬ್ಬ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗ ಬುದ್ಧನಗರದ ಅರ್ಷದ್ ಖಾನ್ (24) ಎಂಬಾತನೇ ಗುಂಡಿನೇಟು ತಿಂದ ರೌಡಿ. ತುಂಗಾನಗರ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.
ಸುಲಿಗೆ, ಡಕಾಯಿತನ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿ ಅರ್ಷದ್ ಕೊಲೆ ಪ್ರಕರಣವೊಂದರಲ್ಲಿ ಜಾಮೀನು ಪಡೆದು, ಹೊರಬಂದಿದ್ದ. ಇಂದು ಮುಂಜಾನೆ 8.30 ರಿಂದ 9 ಗಂಟೆ ಸಮಯದಲ್ಲಿ ಅರ್ಷದ್ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾದ ವೇಳೆ ತುಂಗಾನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ಅವರು ಅರ್ಷದ್ ಕಾಲಿಗೆ ಗುಂಡು ಹೊಡೆದಿದ್ದಾರೆ.
ಇದನ್ನೂ ಓದಿ:ವಿಹೆಚ್ಪಿ ಹಾಗೂ ಭಜರಂಗದಳ ಮಂದಿರ ಚಲೋ ಕರೆ: ಶ್ರೀರಂಗಪಟ್ಟಣ ಮಸೀದಿ ಸುತ್ತ ನಿಷೇಧಾಜ್ಞೆ
ಶಿವಮೊಗ್ಗ ನಗರದ ಹೊರವಲಯದ ಅನುಪಿನಕಟ್ಟೆ ಬಳಿ ಈ ಘಟನೆ ನಡೆದಿದ್ದು, ಪೊಲೀಸರ ಗುಂಡಿನ ದಾಳಿಗೆ ಒಳಗಾದ ಆರೋಪಿ ಅರ್ಷದ್ ನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.