![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 27, 2021, 8:07 AM IST
ಶಿವಮೊಗ್ಗ: ಕೋವಿಡ್ 19 ಸೋಂಕು ಪ್ರಸರಣ ತಡೆಯಲು ಸರ್ಕಾರ ವಿಧಿಸಿರುವ ಕರ್ಫ್ಯೂವನ್ನು ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಡುವವರಿಗೆ ಶಿವಮೊಗ್ಗ ಪೊಲೀಸರು ಶನಿವಾರ ರಾತ್ರಿ ಬಿಸಿ ಮುಟ್ಟಿಸಿದ್ದಾರೆ.
ಶನಿವಾರ ಮಧ್ಯರಾತ್ರಿ ಕೋಟೆ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ಪೊಲೀಸರು ನಡೆಸಿದ್ದಾರೆ. ರಾತ್ರಿ ಹನ್ನೊಂದು ಗಂಟೆಯಿಂದಲೇ ಕಾರ್ಯಾಚರಣೆಗೆ ಇಳಿದಿದ್ದ ಇನ್ಸ್ ಪೆಕ್ಟರ್ ಚಂದ್ರಶೇಖರ್ ನೇತೃತ್ವದ ಪೊಲೀಸರ ತಂಡ ವೀಕೆಂಡ್ ಕರ್ಪ್ಯೂ ಉಲ್ಲಂಘಿಸಿ ಮನೆಯಿಂದ ಹೊರಬಂದವರನ್ನು ಮಧ್ಯರಾತ್ರಿಯೇ ಠಾಣೆಗೆ ಕರೆತಂದರು.
ಇದನ್ನೂ ಓದಿ:ಎಲ್ಲ ಭಾರತೀಯರಿಗಾಗಿ ಅಯೋಧ್ಯಾ ನಗರಿ : ಅಯೋಧ್ಯೆ ಕಾಮಗಾರಿ ಅವಲೋಕನ
ಪೊಲೀಸ್ ಠಾಣಾ ಆವರಣದಲ್ಲಿ ಖುದ್ದು ಇನ್ಸ್ ಪೆಕ್ಟರ್ ಚಂದ್ರಶೇಖರ್ ಅವರೇ ಕರ್ಪ್ಯೂ ನಿಯಮ ಉಲ್ಲಂಘಿಸಿದವರಿಗೆ ಮಧ್ಯರಾತ್ರಿ ವ್ಯಾಯಾಮ ಮಾಡಿಸಿದರು. ಬಳಿಕ ನಿಯಮ ಉಲ್ಲಂಘಿಸಿದವರಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡರು. ಇದೇ ವೇಳೆ ಮದ್ಯಪಾನ ಸೇವಿಸಿ ವಾಹನ ಓಡಿಸಿದವರಿಗೆ ದಂಡ ವಿಧಿಸಿದರು
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.