![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 14, 2021, 11:28 AM IST
ಶಿವಮೊಗ್ಗ: ಗ್ರಾಮದಲ್ಲಿನ ಮದ್ಯದಂಗಡಿಯನ್ನು ಮುಚ್ಚದ ಹೊರತು ಹುಡುಗಿಯರನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಸಾಗರ ತಾಲೂಕಿನ ಬೆಳ್ಳಿಕೊಪ್ಪ ಗ್ರಾಮಸ್ಥರು ಅಭಿಯಾನ ಆರಂಭಿಸಿದ್ದಾರೆ.
ಗ್ರಾಮದಲ್ಲಿನ ಮದ್ಯದ ಮಳಿಗೆಯ ವಿರುದ್ಧ ಈ ಹಿಂದೆಯೂ ಪ್ರತಿಭಟನೆ ನಡೆಸಿದ್ದ ಪಡವಗೋಡು ಗ್ರಾಮ ಪಂಚಾಯತಿಯ ಬೆಳ್ಳಿಕೊಪ್ಪ ಗ್ರಾಮಸ್ಥರು ಇದೀಗ ಮತ್ತೊಂದು ಅಭಿಯಾನ ಆರಂಭಿಸಿದ್ದಾರೆ.
ಇದನ್ನೂ ಓದಿ:ಕನ್ನಡ ನಮ್ಮ ಪಾಲಿನ ಮಾತೃ ಸ್ವರೂಪಿಣಿ : ಹಿಂದಿ ದಿವಸ್ ವಿರುದ್ಧ ಕುಮಾರಸ್ವಾಮಿ ಕಿಡಿ
ಮದ್ಯ ಮಳಿಗೆ ಬಂದ್ ಮಾಡದ ಹೊರತು ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಗ್ರಾಮಸ್ಥರ ಹೋರಾಟ ನಡೆಸುತ್ತಿದ್ದಾರೆ.
ಕಳೆದ ಡಿಸೆಂಬರ್ ನಲ್ಲಿ ಮದ್ಯದಂಗಡಿ ವಿರೋಧಿಸಿ ಚುನಾವಣೆ ಬಹಿಷ್ಕಾರ ಮಾಡಿದ್ದರು. ಈ ವೇಳೆ ಅಧಿಕಾರಿಗಳು ಮದ್ಯದಂಗಡಿ ಬಂದ್ ಮಾಡಿ, ಮತದಾನ ಮಾಡುವಂತೆ ಮನವೊಲಿಸಿದ್ದರು. ಇದೀಗ ಮತ್ತೇ ಗ್ರಾಮದಲ್ಲಿ ಎಂಎಸ್ಐಎಲ್ ಮಳಿಗೆ ಆರಂಭಿಸಿರುವ ಹಿನ್ನೆಲೆಯಲ್ಲಿ ಬೆಳ್ಳಿಕೊಪ್ಪ ಗ್ರಾಮಸ್ಥರು ಹೊಸ ರೀತಿಯ ಹೋರಾಟ ಆರಂಭಿಸಿದ್ದಾರೆ. ಮದ್ಯದಂಗಡಿ ಬಂದ್ ಮಾಡದ ಹೊರತು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.