Thirthahalli ಚಂದದ ಹುಡುಗಿಯರ ಫೋಟೋ ತೆಗೆಯುತ್ತಿದ್ದ ಸೈಕೋ ಪಾತ್ !

ಬಸ್ ಸ್ಟ್ಯಾಂಡ್ ನಲ್ಲಿ ಹುಡುಗಿಯರ ಫೋಟೋ ತೆಗೆಯುವುದೇ ಇವನ ಹವ್ಯಾಸ

Team Udayavani, Jul 12, 2024, 7:27 PM IST

Thirthahalli ಚಂದದ ಹುಡುಗಿಯರ ಫೋಟೋ ತೆಗೆಯುತ್ತಿದ್ದ ಸೈಕೋ ಪಾತ್ !

ತೀರ್ಥಹಳ್ಳಿ: ಆತ ಸೈಕೋ ಪಾತ್, ಆತನ ವಯಸ್ಸು 50+ ಆದರೆ ಆತನ ಕೆಲಸ ಮಾತ್ರ ಚಂದ ಚಂದದ ಹುಡುಗಿಯರನ್ನು ನೋಡಿ ಅವರ ಫೋಟೋವನ್ನು ತೆಗೆದುಕೊಳ್ಳುವುದು ಇವನ ಹುಚ್ಚು ಹವ್ಯಾಸ. ಇತ್ತೀಚೆಗೆ ತೀರ್ಥಹಳ್ಳಿ ಬಸ್ ನಿಲ್ದಾಣದಲ್ಲಿ ಹಾಗೂ ತೀರ್ಥಹಳ್ಳಿ ಪಟ್ಟಣದಲ್ಲಿ ಅನೇಕ ಹುಡುಗಿಯರ ಫೋಟೋಗಳನ್ನು ತೆಗೆದುಕೊಳ್ಳುತ್ತಿದ್ದ ವೇಳೆ ಸಾರ್ವಜನಿಕರ ಕೈಗೆ ಈತ ಸಿಕ್ಕಿಬಿದ್ದಿದ್ದಾನೆ.

ತೀರ್ಥಹಳ್ಳಿ ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುವಾಗ ಆತನ ವರ್ತನೆ ನೋಡಿ ಪರಿಶೀಲಿಸಿದಾಗ ಆತ ಹುಡುಗಿಯರ ಫೋಟೋ ತೆಗೆಯುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಸಾರ್ವಜನಿಕರು ಪ್ರಶ್ನೆ ಮಾಡಿದಾಗ ಆತ ಅದನ್ನು ಒಪ್ಪಿಕೊಳ್ಳದೆ ಪರಾರಿ ಆಗುತ್ತಿದ್ದ ವೇಳೆ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಗ್ಯಾಲರಿ ತುಂಬಾ ಹುಡುಗಿಯರ ಫೋಟೋ !
ಪೊಲೀಸ್ ಠಾಣೆಯಲ್ಲಿ ಪೊಲೀಸರು ತನಿಖೆಗೆ ಒಳಪಡಿಸಿದಾಗ ಈತನ ಮೊಬೈಲ್ ನಲ್ಲಿ ಸುಮಾರು 150ಕ್ಕೂ ಹೆಚ್ಚು ಹುಡುಗಿಯರ ಫೋಟೋಗಳು ಇದ್ದವು ಎಂದು ಹೇಳಲಾಗಿದೆ. ಪೊಲೀಸರು ಈತನ ಮೇಲೆ ಕೇಸು ದಾಖಲಿಸಿ ಜೈಲಿಗೆ ಕಳುಹಿಸಲು ಸಿದ್ಧತೆಯಲ್ಲಿರುವಾಗ ಆತನ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.

ಕುಟುಂಬದವರು ಆತನೊಬ್ಬ ಮಾನಸಿಕ ಅಸ್ವಸ್ಥನೆಂದು ದೃಢಪಡಿಸಿದ ಹಿನ್ನೆಲೆಯಲ್ಲಿ ಮಾನವೀಯತೆಯ ನೆಲೆಗಟ್ಟಿನಲ್ಲಿ ಆತನಿಗೆ ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಸಿಕೊಂಡು ಕಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸೈಕೋ ತೀರ್ಥಹಳ್ಳಿ ಮಾತ್ರವಲ್ಲದೆ ಹೊಸನಗರ, ಸಾಗರ, ಶಿವಮೊಗ್ಗ ಭಾಗದಲ್ಲೂ ಕೂಡ ಈ ತರಹದ ಚಟುವಟಿಕೆಗಳನ್ನು ಮಾಡಿದ್ದ ಎನ್ನಲಾಗಿದೆ.

ಫೋಟೋ ಬಗ್ಗೆ ಜಾಗ್ರತೆ ಇರಲಿ
ಇತ್ತೀಚೆಗೆ ಹುಡುಗಿಯರ ಫೋಟೋಗಳನ್ನು ತೆಗೆದುಕೊಂಡು ಇತರೆ ಅಶ್ಲೀಲ ವೆಬ್ ಸೈಟ್ ಗಳಲ್ಲಿ ಹಾಕಿ ಹಣ ಮಾಡುವ ದಂಧೆ ಕೂಡ ಶುರುವಾಗಿದೆ.

ಈ ಬಗ್ಗೆ ಹುಡುಗಿಯರು ಕೂಡ ಎಚ್ಚರವಹಿಸಬೇಕು.ಜೊತೆಗೆ ಇಸ್ಟಾಗ್ರಾಮ್, ಫೇಸ್ಬುಕ್ ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋಗಳನ್ನು ಹಾಕುವಾಗ ಅಥವಾ ಶೇರ್ ಮಾಡುವಾಗ ಗಮನವಹಿಸಬೇಕು. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೋಗಳ ಬಗ್ಗೆ ಎಚ್ಚರ ವಹಿಸಬೇಕೆಂದು ಪೋಲಿಸ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwarappa ಏನೂ ಗೊತ್ತಿಲ್ಲದ ಸಿದ್ದು ಪತ್ನಿ ಹೆಸರು ಥಳಕು ಹಾಕಿಕೊಂಡಿದ್ದಕ್ಕೆ ನೋವಾಗಿದೆ

Eshwarappa ಏನೂ ಗೊತ್ತಿಲ್ಲದ ಸಿದ್ದು ಪತ್ನಿ ಹೆಸರು ಥಳಕು ಹಾಕಿಕೊಂಡಿದ್ದಕ್ಕೆ ನೋವಾಗಿದೆ

Anandapura ಹಕ್ರೆಕೊಪ್ಪ ಕ್ರಾಸ್: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಲಾರಿ ಪಲ್ಟಿ

Anandapura ಹಕ್ರೆಕೊಪ್ಪ ಕ್ರಾಸ್: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಲಾರಿ ಪಲ್ಟಿ

eshwarappa

Shimoga;ಒಂದೆಡೆ ಬೆಂಬಲ,ಮತ್ತೊಂದೆಡೆ ಸಿಎಂಪದವಿ ಹಂಬಲ: ಕಾಂಗ್ರೆಸ್‌ ವಿರುದ್ದ ಈಶ್ವರಪ್ಪ ಟೀಕೆ

Shivamogga: ಪಿಡಬ್ಲ್ಯೂಡಿ ಕ್ವಾಟ್ರರ್ಸ್‌ನಲ್ಲಿ ಸರಣಿ ಮನೆಗಳ್ಳತನ

Shivamogga: ಪಿಡಬ್ಲ್ಯೂಡಿ ಕ್ವಾಟ್ರರ್ಸ್‌ನಲ್ಲಿ ಸರಣಿ ಮನೆಗಳ್ಳತನ

8-holehonnur

Holehonnur: ಗಣಪತಿ ಮೆರವಣಿಗೆ ವೇಳೆ ಡೊಳ್ಳು ಬಾರಿಸುವ ವಿಚಾರಕ್ಕೆ ಗಲಾಟೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.